Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರನ್ನು ಬಿಜೆಪಿಯತ್ತ ಸೆಳೆಯುವುದು ಹೇಗೆ? ಯಾವ ಸಮಯದಲ್ಲಿ ಎಲ್ಲಿ ಪ್ರಚಾರ ಮಾಡಬೇಕು?- ನಾಯಕರಿಗೆ ಚಾಣಕ್ಯನಿಂದ ಸ್ಪೆಷಲ್ ಕ್ಲಾಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನರನ್ನು ಬಿಜೆಪಿಯತ್ತ ಸೆಳೆಯುವುದು ಹೇಗೆ? ಯಾವ ಸಮಯದಲ್ಲಿ ಎಲ್ಲಿ ಪ್ರಚಾರ ಮಾಡಬೇಕು?- ನಾಯಕರಿಗೆ ಚಾಣಕ್ಯನಿಂದ ಸ್ಪೆಷಲ್ ಕ್ಲಾಸ್

Bengaluru City

ಜನರನ್ನು ಬಿಜೆಪಿಯತ್ತ ಸೆಳೆಯುವುದು ಹೇಗೆ? ಯಾವ ಸಮಯದಲ್ಲಿ ಎಲ್ಲಿ ಪ್ರಚಾರ ಮಾಡಬೇಕು?- ನಾಯಕರಿಗೆ ಚಾಣಕ್ಯನಿಂದ ಸ್ಪೆಷಲ್ ಕ್ಲಾಸ್

Public TV
Last updated: April 17, 2018 7:46 pm
Public TV
Share
2 Min Read
amith shah bjp mysuru
SHARE

ಬೆಂಗಳೂರು: 2017ರಲ್ಲಿ ರಾಜ್ಯ ನಾಯಕರಿಗೆ ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವುದು ಹೇಗೆ ಎಂದು ಪಾಠ ಮಾಡಿ ಹೋಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಈಗ ಕೊನೆ ಕ್ಷಣದಲ್ಲಿ ಮತದಾರರನ್ನು ತಮ್ಮತ್ತ ಒಲಿಸಿಕೊಳ್ಳುವುದು ಹೇಗೆ ಎನ್ನುವುನ್ನು ಪಾಠ ಮಾಡಲಿದ್ದಾರೆ.

ಹೌದು, ನಗರಕ್ಕೆ ನಾಳೆ ಭೇಟಿ ನೀಡಲಿರುವ ಅಮಿತ್ ಶಾ ಅವರು ಚುನಾವಣೆಯಲ್ಲಿ ಜನರ ಮನಸ್ಸನ್ನು ತಮ್ಮತ್ತ ಒಲಿಸಿಕೊಳ್ಳುವುದು ಹೇಗೆ? ಯಾವ ವಯಸ್ಸಿನವರನ್ನು ಹೇಗೆ ಸೆಳೆಯಬಹುದು? ಮಕ್ಕಳನ್ನು ಇಷ್ಟಪಡಿಸುವುದು ಹೇಗೆ? ಯಾವ ಸಮಯದಲ್ಲಿ ಎಲ್ಲಿ ಪ್ರಚಾರ ಮಾಡಿದರೆ ಯಾರನ್ನು ಒಲಿಸಿಕೊಳ್ಳಬಹುದು ಇತ್ಯಾದಿ ವಿಚಾರಗಳ ಬಗ್ಗೆ ರಾಜ್ಯದ ನಾಯಕರು ಮತ್ತು ಕಾರ್ಯಕರ್ತರಿಗೆ ಪಾಠ ಮಾಡಲಿದ್ದಾರೆ.

ಗುಜರಾತ್, ಉತ್ತರ ಪ್ರದೇಶದಲ್ಲಿ ಈ ತಂತ್ರಗಳನ್ನು ಅನುಸರಿಸಿ ಬಿಜೆಪಿ ಗೆದ್ದಿದೆ. ಅದೇ ತಂತ್ರವನ್ನು ರಾಜ್ಯದಲ್ಲೂ ಅನುಸರಿಲು ಶಾ ಮುಂದಾಗಿದ್ದಾರೆ. ಅಮಿತ್ ಶಾ ನಾಯಕರಿಗೆ ಮಾಡಲಿರುವ “ಚುನಾವಣಾ ಸ್ಪೆಷಲ್ ಕ್ಲಾಸ್” ನಲ್ಲಿರುವ ಪಠ್ಯದಲ್ಲಿರುವ ಅಂಶಗಳು ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ಅವುಗಳನ್ನು ಇಲ್ಲಿ ನೀಡಲಾಗಿದೆ.

ಸ್ಪೆಷಲ್ ಕ್ಲಾಸ್ ನಲ್ಲಿ ಏನಿದೆ?
ಪ್ರತಿನಿತ್ಯ ಮಧ್ಯಾಹ್ನ ಕಾರ್ಯಕರ್ತರ ಜೊತೆಗೆ ರಸ್ತೆ ಬದಿಯಲ್ಲಿಯೇ ನಿಂತು ಊಟ ಮಾಡಬೇಕು. ನಾಯಕ ಎನ್ನುವ ಹಮ್ಮು ಬಿಟ್ಟು ಅಲ್ಲೇ ಊಟ ಮಾಡಿದರೆ ನೀವು ಜನ ಸಾಮಾನ್ಯರಂತೆ ಗುರುತಿಸಿಕೊಳ್ಳುತ್ತಿರಿ. ಇದರಿಂದಾಗಿ ಕಾರ್ಯಕರ್ತರಿಗೆ ಪ್ರಚಾರ ಮಾಡಲು ಉತ್ಸಾಹ ಬರುತ್ತದೆ. ಸಾಧಾರಣವಾಗಿ ಮಧ್ಯಾಹ್ನದ ಬಳಿಕ ಕಾಲೇಜು ಕ್ಯಾಂಪಸ್, ಗ್ರಂಥಾಲಯದ ಬಳಿ ಹೋಗಿ ಪ್ರಚಾರ ಮಾಡಬೇಕು.

ಸಂಜೆ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಟೀ, ಕಾಫಿ ಕುಡಿಯಲು ಟೀ ಶಾಪ್ ಗೆ ಬರುತ್ತಾರೆ. ಹೀಗಾಗಿ ಪಕ್ಷವನ್ನು ಪ್ರಚಾರ ಮಾಡಲು ಸಂಜೆ 4 ಗಂಟೆಗೆ ಟೀ ಶಾಪ್ ಗೆ ಭೇಟಿ ನೀಡಿ. ಈ ವೇಳೆ ಜನರ ಜೊತೆ ಟೀ ಕುಡಿಯುತ್ತಾ ಬೆರೆತು ಪಕ್ಷವನ್ನು ಪ್ರಚಾರ ಮಾಡಿ. ಕತ್ತಲಾಗುತ್ತಿದ್ದಂತೆ ಚಾಟ್ ಸೆಂಟರ್ ಗಳ ಬಳಿ ಹೆಚ್ಚು ಜನರು ಸೇರಿರುತ್ತಾರೆ. ಹೀಗಾಗಿ 6 ಗಂಟೆಗೆ ಚಾಟ್ ಸೇವಿಸುತ್ತಾ ನಾಯಕರ ಬಗ್ಗೆ ತಿಳಿ ಹೇಳಬೇಕು.

Amith Shah Press 1

ತರಕಾರಿ ಹಾಗೂ ಹಣ್ಣಿನ ಮಳಿಗೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮಕ್ಕಳು ರಾತ್ರಿ 7 ಗಂಟೆಯಿಂದ 8 ರವರೆಗೆ ಬರುತ್ತಿರುತ್ತಾರೆ. ಅವರ ಜೊತೆ ಮಾತನಾಡಿ ಪಕ್ಷದ ಕಡೆಗೆ ಗಮನ ಸೆಳೆಯಲು ಪ್ರಯತ್ನಿಸಿ. ಹಳ್ಳಿಗಳಲ್ಲಿ ಹಿರಿಯ ವ್ಯಕ್ತಿಗಳು ಸಂಜೆ ವೇಳೆ ಕಟ್ಟೆಯ ಮೇಲೆ ಕುಳಿತು ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಿರುತ್ತಾರೆ. ಅವರ ಚರ್ಚೆಯಲ್ಲಿ ಭಾಗಿಯಾಗಿ 15 ನಿಮಿಷ ಕಮಲದ ನಾಯಕರ ಬಗ್ಗೆ ತಿಳಿಸಬೇಕು.

ಮಧ್ಯಾಹ್ನದ ಟೈಂ ಟೇಬಲ್ ಈ ಮೇಲಿನಂತಿದ್ದರೆ, ಬೆಳಗ್ಗೆಯೂ ಪ್ರಚಾರಕ್ಕೆ ಸಮಯ ನಿಗದಿಯಾಗಿದೆ. ಬೆಳಿಗ್ಗೆ 5.30 ರಿಂದ 7.30 ಗಂಟೆವರೆಗೆ ಉದ್ಯಾನವನಗಳಲ್ಲಿ, 7.30ರಿಂದ 8 ಗಂಟೆಯವರೆಗೆ ಕಾಫಿ ಸ್ಟಾಲ್‍ಗಳಲ್ಲಿ ಪ್ರಚಾರ ಮಾಡಬೇಕು. 8 ರಿಂದ 9 ಗಂಟೆವರೆಗೆ ಹೋಟೆಲ್, 9 ಗಂಟೆಗೆ ಸಾರಿಗೆ ಬಸ್ ನಿಲ್ದಾಣಗಳಲ್ಲಿ ಪ್ರಚಾರ ಮಾಡಬೇಕು. ಇಷ್ಟು ಮಾಡಿದ ಮೇಲೆ 10 ಗಂಟೆಯ ಬಳಿಕ ಮನೆ ಮನೆ ಪ್ರಚಾರ ಆರಂಭಿಸಬೇಕು.

amith shah

ಮನೆ ಮನೆ ಪ್ರಚಾರ ಮಾಡುವ ವೇಳೆ ಕೈಯಲ್ಲಿ ಬರೀ ಕರಪತ್ರವನ್ನು ಹಿಡಿದು ಪ್ರಚಾರ ಮಾಡುವುದಲ್ಲ. ಕೈಯಲ್ಲಿ ಚಾಕಲೇಟ್ ಹಿಡಿದುಕೊಳ್ಳಿ. ಮಕ್ಕಳಿಗೆ ಚಾಕಲೇಟ್ ಕೊಟ್ಟರೆ ಅವರ ಪೋಷಕರಿಗೆ ಖುಷಿಯಾಗಿ ನೀವು ಅವರ ನೆನಪಿನಲ್ಲಿ ಇರಲು ಸಾಧ್ಯವಾಗುತ್ತದೆ. ಪ್ರಚಾರಕ್ಕೆ ಕೇವಲ ಬೆಳಗ್ಗೆ ಮತ್ತು ರಾತ್ರಿ ಹೋಗಬೇಕು ಎನ್ನುವ ಹಳೆ ಸಮಯ ಪರಿಪಾಲನೆಯನ್ನು ಬಿಟ್ಟು ಎಲ್ಲ ಸಮಯದಲ್ಲೂ ಪಕ್ಷಕ್ಕಾಗಿ ದುಡಿಯಿರಿ. ಚುನಾವಣೆಗೆ ಬೆರಳೆಣಿಕೆ ದಿನಗಳು ಮಾತ್ರ ಬಾಕಿ ಉಳಿದಿರುವುದು ಸಾಧ್ಯವಾದಷ್ಟು ಜನರ ಮಧ್ಯದಲ್ಲಿ ನೀವು ಇರಬೇಕು.

TAGGED:Amith shahbjpKarnataka ElectionPublic TVಅಮಿತ್ ಶಾಕರ್ನಾಟಕ ವಿಧಾನ ಸಭೆ ಚುನಾವಣೆ 2018ಚುನಾವಣೆಪಬ್ಲಿಕ್ ಟಿವಿಪ್ರಚಾರಬಿಜೆಪಿ
Share This Article
Facebook Whatsapp Whatsapp Telegram

Cinema news

Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories

You Might Also Like

KH Muniyappa
Kalaburagi

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಇರ್ತಾರೆ: ಸಚಿವ ಕೆ.ಹೆಚ್‌.ಮುನಿಯಪ್ಪ

Public TV
By Public TV
7 hours ago
Sophie Devine
Cricket

WPL 2026: ಕೊನೆ ಹಂತದಲ್ಲಿ ಎಡವಿದ ಡೆಲ್ಲಿ; ಗುಜರಾತ್‌ಗೆ 4 ರನ್‌ಗಳ ರೋಚಕ ಜಯ

Public TV
By Public TV
7 hours ago
Anekal Dental Student Suicide
Bengaluru Rural

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ – ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ FIR

Public TV
By Public TV
7 hours ago
02 9
Big Bulletin

ಬಿಗ್‌ ಬುಲೆಟಿನ್‌ 11 January 2026 ಭಾಗ-2

Public TV
By Public TV
8 hours ago
01 9
Big Bulletin

ಬಿಗ್‌ ಬುಲೆಟಿನ್‌ 11 January 2026 ಭಾಗ-1

Public TV
By Public TV
8 hours ago
03 9
Big Bulletin

ಬಿಗ್‌ ಬುಲೆಟಿನ್‌ 11 January 2026 ಭಾಗ-3

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?