Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಅಮೃತ ಅಪಾರ್ಟ್‌ಮೆಂಟ್ಸ್’ನಲ್ಲೊಂದು ಮರ್ಡರ್ ಮಿಸ್ಟ್ರಿ ಕಥೆ ಹೇಳ ಹೊರಟ ಗುರುರಾಜ್ ಕುಲಕರ್ಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಅಮೃತ ಅಪಾರ್ಟ್‌ಮೆಂಟ್ಸ್’ನಲ್ಲೊಂದು ಮರ್ಡರ್ ಮಿಸ್ಟ್ರಿ ಕಥೆ ಹೇಳ ಹೊರಟ ಗುರುರಾಜ್ ಕುಲಕರ್ಣಿ

Cinema

‘ಅಮೃತ ಅಪಾರ್ಟ್‌ಮೆಂಟ್ಸ್’ನಲ್ಲೊಂದು ಮರ್ಡರ್ ಮಿಸ್ಟ್ರಿ ಕಥೆ ಹೇಳ ಹೊರಟ ಗುರುರಾಜ್ ಕುಲಕರ್ಣಿ

Public TV
Last updated: November 21, 2021 10:59 pm
Public TV
Share
2 Min Read
gururaj kulkarni
SHARE

ನಿರ್ದೇಶಕ ನಿರ್ಮಾಪಕನಾಗುತ್ತಾನೆ, ಆದ್ರೆ ನಿರ್ಮಾಪಕ ನಿರ್ದೇಶಕನಾಗೋದು ಬೆರಳೆಣಿಕೆಯವರಷ್ಟೇ. ಆ ಬೆರಳೆಣಿಕೆಯವರ ಸಾಲಿಗೆ ಸೇರುವವರು ಆಕ್ಸಿಡೆಂಟ್ ಹಾಗೂ ಲಾಸ್ಟ್ ಬಸ್ ಸಿನಿಮಾ ನಿರ್ಮಾಪಕ ಗುರುರಾಜ ಕುಲಕರ್ಣಿ. ನಿರ್ಮಾಪಕನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಗುರುರಾಜ ಕುಲಕರ್ಣಿ ನಿರ್ದೇಶಕನಾಗಿ ಬಡ್ತಿ ಪಡೆದಿದ್ದಾರೆ. ಅವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಅಮೃತ ಅಪಾರ್ಟ್‌ಮೆಂಟ್ಸ್‌’ ಸಿನಿಮಾ ನವೆಂಬರ್ 26ಕ್ಕೆ ಬಿಡುಗಡೆಯಾಗಲು ಸಜ್ಜಾಗಿದೆ.

ಅಮೃತ ಅಪಾರ್ಟ್‌ಮೆಂಟ್ಸ್‌ ಫ್ಯಾಮಿಲಿ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಸಿನಿಮಾ. ಚಿತ್ರದ ಹಾಡು ಟೀಸರ್, ಟ್ರೇಲರ್ ನೋಡಿದವರಿಗೆ ಸಿನಿಮಾ ಮೇಲೆ ಒಂದು ನಿರೀಕ್ಷೆ ಈಗಾಗಲೇ ಚಿಗುರಿದೆ. ಭರವಸೆ ಮೂಡಿಸುವಂತ ಕಟೆಂಟ್ ಇದೆ ಎಂಬ ಅರಿವೂ ಆಗಿದೆ. ಆದ್ರಿಂದ ಸಿನಿಮಾವನ್ನೊಮ್ಮೆ ನೋಡಬೇಕು ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶದಲ್ಲಿ ಪ್ರವಾಹಪೀಡಿತ ಜನರ ನೆರವಿಗೆ ನಿಂತ ಸೋನು ಸೂದ್‌

amruth apartments1

ಗುರುರಾಜ ಕುಲಕರ್ಣಿ ಈ ಚಿತ್ರದ ಸೂತ್ರಧಾರಿ. ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಷ್ಟಕ್ಕೆ ನಿಂತಿಲ್ಲ ನಿರ್ಮಾಣದ ನೊಗವನ್ನು ಇವರೇ ಹೊತ್ತಿದ್ದಾರೆ. ಒಂದು ರೀತಿ ಒನ್ ಮ್ಯಾನ್ ಆರ್ಮಿಯಾಗಿ ಸಿನಿಮಾವನ್ನು ನಿಭಾಯಿಸಿದ್ದಾರೆ. ಫ್ಯಾಮಿಲಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗಳು ಸಾಲು ಸಾಲು ಬಂದಿವೆ. ಇದರಲ್ಲೇನು ವಿಶೇಷ ಅಂದ್ರೆ ವಿಶೇಷತೆ ಹಲವು ಅನ್ನುತ್ತೆ ಚಿತ್ರತಂಡ. ಇಲ್ಲಿ ಪ್ರತಿಯೊಬ್ಬ ಬೆಂಗಳೂರಿಗನ ಕಥೆಯಿದೆ, ಬೆಂಗಳೂರಿನಲ್ಲಿ ಚಿಗುರೊಡೆಯೋ ಪ್ರೀತಿಕಥೆಯಿದೆ, ಭಾವನೆಗಳಿವೆ, ರಿಯಾಲಿಸ್ಟಿಕ್ ಜೀವನಕ್ಕೆ ಹತ್ತಿರವಾದ ಹಲವು ಸಂಗತಿಗಳಿವೆ ಎನ್ನುವುದು ಚಿತ್ರತಂಡದ ಉತ್ತರ.

ಬೆಂಗಳೂರು ಬಹು ಭಾಷೆಯ, ಬಹು ಸಂಸ್ಕೃತಿಯ ಆಗರ ಇಂತಹದ್ದೊಂದು ಊರಲ್ಲಿ ಸಾಮಾನ್ಯವಾಗಿ ಘಟಿಸುವ ಘಟನೆಯನ್ನು ಸಿನಿಮ್ಯಾಟಿಕ್ ಟಚ್ ಕೊಟ್ಟು ಪ್ರೇಕ್ಷಕರನ್ನು ರಂಜಿಸಲಿದ್ದಾರೆ ನಿರ್ದೇಶಕರು. ಬದುಕು ಕಟ್ಟಿಕೊಳ್ಳಲು ಬೇರೆ ಬೇರೆ ಜಿಲ್ಲೆಗಳಿಂದ, ರಾಜ್ಯಗಳಿಂದ, ದೇಶಗಳಿಂದ ಜನರು ಇಲ್ಲಿಗೆ ಬರ್ತಾನೆ ಇರ್ತಾರೆ. ಹೀಗೆ ಬೇರೆ ಪ್ರದೇಶದ, ಬೇರೆ ಸಂಸ್ಕೃತಿಯ ನಾಯಕ ನಾಯಕಿ ನಡುವೆ ಚಿಗುರೊಡೆಯೋ ಪ್ರೀತಿ ಕಥೆಯೇ ಅಮೃತ ಅಪಾರ್ಟ್ ಮೆಂಟ್ಸ್. ಈ ಪ್ರೀತಿ ಮುಂದೆ ಯಾವೆಲ್ಲ ತಿರುವು ಪಡೆಯುತ್ತೆ, ಇಬ್ಬರೂ ಒಂದಾಗಿ ಇರ್ತಾರ ಎನ್ನುವುದೇ ಅಮೃತ್ ಅಪಾರ್ಟ್‌ಮೆಂಟ್ಸ್‌ ಒನ್ ಲೈನ್ ಕಹಾನಿ. ಇದನ್ನೂ ಓದಿ: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ

amruth apartments

ಕೆಜಿಎಫ್, ಯುವರತ್ನ ಸಿನಿಮಾಗಳ ಮೂಲಕ ಮುನ್ನೆಲೆಗೆ ಬಂದಿರುವ, ವಿಲನ್ ಪಾತ್ರಗಳಲ್ಲಿ ಮಿಂಚಿರುವ ತಾರಕ್ ಪೊನ್ನಪ್ಪ ಈ ಚಿತ್ರದಲ್ಲಿ ನಾಯಕ ನಟನಾಗಿ ಕಾಣಸಿಗಲಿದ್ದಾರೆ. ಇವರಿಗೆ ನಾಯಕಿಯಾಗಿ ಊರ್ವಶಿ ಗೋವರ್ಧನ್ ಬಣ್ಣ ಹಚ್ಚಿದ್ದಾರೆ. ಚಿತ್ರದ ಕಥೆಗೆ ತಕ್ಕಂತೆ ಸಿನಿಮಾದಲ್ಲಿನ ಪೋಷಕ ಪಾತ್ರಗಳು ಕೂಡ ಅಷ್ಟೇ ಎಫೆಕ್ಟಿವ್ ಆಗಿದ್ದು, ಪ್ರತಿಭಾವಂತ ನಟ ಬಾಲಾಜಿ ಮನೋಹರ್, ಸಂಪತ್ ಮೈತ್ರೇಯ, ಮಾನಸ ಜೋಶಿ, ಸೀತಾ ಕೋಟೆ, ಪ್ರಧಾನ ಪಾತ್ರಗಳಲ್ಲಿ ಮಿಂಚಿದ್ದಾರೆ. ಉಳಿದಂತೆ ಸಿತಾರಾ, ಮಾಲತೇಶ, ರಾಜ ನೀನಾಸಂ, ಜಗದೀಶ್ ಜಾಲಾ, ರಂಗಸ್ವಾಮಿ ಒಳಗೊಂಡ ರಂಗಭೂಮಿ ಕಲಾವಿದರ ದಂಡು ಚಿತ್ರದಲ್ಲಿದೆ.

ಖ್ಯಾತ ಸಂಕಲನಕಾರ ಬಿ.ಎಸ್.ಕೆಂಪರಾಜು ಸಂಕಲನ ಚಿತ್ರಕ್ಕಿದ್ದು, ಅರ್ಜುನ್ ಅಜಿತ್ ಕ್ಯಾಮೆರಾ ವರ್ಕ್, ಎಸ್.ಡಿ ಅರವಿಂದ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಜಿ-9 ಕಮ್ಯನಿಕೇಶನ್ ಮೀಡಿಯಾ ಅಂಡ್ ಎಂಟಟೈನ್ಮೆಂಟ್ ಬ್ಯಾನರ್‌ನಡಿ ಸಿನಿಮಾ ನಿರ್ಮಾಣವಾಗಿದ್ದು, ನವೆಂಬರ್ 26ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

TAGGED:Amruth Apartmentsgururaj kulkarniಅಮೃತ ಅಪಾರ್ಟ್ ಮೆಂಟ್ಸ್ಗುರುರಾಜ್ ಕುಲಕರ್ಣಿ
Share This Article
Facebook Whatsapp Whatsapp Telegram

Cinema news

kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood

You Might Also Like

husband commits suicide after being harassed by wife in uttara kannada dandeli
Crime

ಅನೈತಿಕ ಸಂಬಂಧದ ಬಗ್ಗೆ ಪತ್ನಿಯ ಓಪನ್ ಟಾಕ್ – ಬೇಸತ್ತು ನೇಣಿಗೆ ಕೊರಳೊಡ್ಡಿದ ಪತಿ

Public TV
By Public TV
36 seconds ago
Eshwar Khandre
Bengaluru City

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು: ಈಶ್ವರ್ ಖಂಡ್ರೆ

Public TV
By Public TV
2 minutes ago
Nelamangala Hit And Run Death
Bengaluru City

ಹಿಟ್ ಅಂಡ್ ರನ್‌ಗೆ ಬೈಕ್ ಸವಾರ ಸಾವು – ಸಿಸಿಟಿವಿಯಲ್ಲಿ ದೃಶ್ಯ ಸೆರೆ

Public TV
By Public TV
16 minutes ago
Mandya KRS Youth Missing
Districts

ಕೆಆರ್‌ಎಸ್‌ನಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಮಗುಚಿದ ದೋಣಿ – ಯುವಕ ನಾಪತ್ತೆ

Public TV
By Public TV
31 minutes ago
Jog Falls
Districts

ಜೋಗ್‌ ಫಾಲ್ಸ್‌ನಲ್ಲಿ ಕುಸಿದು ಬಿದ್ದ ಬಂಡೆ – ಬೆಚ್ಚಿಬಿದ್ದ ಪ್ರವಾಸಿಗರು

Public TV
By Public TV
39 minutes ago
Supreme Court 1
Court

ಮತ ಎಣಿಕೆಗೆ ಕೇಂದ್ರ ನೌಕರರ ನಿಯೋಜನೆ ಕಾನೂನು ಬದ್ಧ – ಸುಪ್ರೀಂನಲ್ಲಿ ಟಿಎಂಸಿಗೆ ಹಿನ್ನಡೆ

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?