Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನ 10 ಮೆಟ್ರೋ ಸ್ಟೇಷನ್‌ನಲ್ಲಿ ಅಮುಲ್‌ಗೆ ಪ್ರಮೋಷನ್ – ಕನ್ನಡಿಗರು ಕೆಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನ 10 ಮೆಟ್ರೋ ಸ್ಟೇಷನ್‌ನಲ್ಲಿ ಅಮುಲ್‌ಗೆ ಪ್ರಮೋಷನ್ – ಕನ್ನಡಿಗರು ಕೆಂಡ

Bengaluru City

ಬೆಂಗಳೂರಿನ 10 ಮೆಟ್ರೋ ಸ್ಟೇಷನ್‌ನಲ್ಲಿ ಅಮುಲ್‌ಗೆ ಪ್ರಮೋಷನ್ – ಕನ್ನಡಿಗರು ಕೆಂಡ

Public TV
Last updated: June 18, 2025 9:45 am
Public TV
Share
2 Min Read
Amul Namma Metro BMRCL
SHARE

ಬೆಂಗಳೂರು: ಈ ಹಿಂದೆ ಮೆಟ್ರೋ (Namma Metro) ನೇಮಕಾತಿ ವಿಚಾರದಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡಿದ್ದ ಬಿಎಂಆರ್‌ಸಿಎಲ್ (BMRCL) ಇದೀಗ ಮೆಟ್ರೋ ನಿಲ್ದಾಣಗಳಲ್ಲಿ ಹೊರರಾಜ್ಯದ ಅಮುಲ್ (Amul) ಕಿಯೋಸ್ಕ್‌ಗಳನ್ನು ಸ್ಥಾಪಿಸಿದ್ದು, ನಮ್ಮ ನಂದಿನಿಗೆ (Nandini) ಮನ್ನಣೆ ಕೊಟ್ಟಿಲ್ಲ. ಇಷ್ಟಾದರೂ ಅಧಿಕಾರ ಬರೋ ಮುಂಚೆ ಸೇವ್ ನಂದಿನಿ ಅಭಿಯಾನ ಮಾಡಿದ್ದ ಕಾಂಗ್ರೇಸ್ ಸರ್ಕಾರ ಕಣ್ಮುಚ್ಚಿ ಕುಳಿತಿದೆ.

ಬೆಂಗಳೂರಿಗರ ಪ್ರಮುಖ ಸಂಚಾರ ನಾಡಿಯೆಂದರೆ ಅದು ನಮ್ಮ ಮೆಟ್ರೋ. ನಮ್ಮ ಮೆಟ್ರೋದಲ್ಲಿ ಪ್ರತಿನಿತ್ಯ 6-7 ಲಕ್ಷ ಮೆಟ್ರೋ ಪ್ರಯಾಣಿಕರು ಸಂಚರಿಸಿ, ಬಿಎಂಆರ್‌ಸಿಎಲ್ ಅನ್ನು ಬೆಂಗಳೂರಿಗರು ಬೆಳೆಸುತ್ತಿದ್ದಾರೆ. ಆದರೆ ಕನ್ನಡಿಗರಿಗೆ, ಕರ್ನಾಟಕದ ಬ್ರ‍್ಯಾಂಡ್ ನಂದಿನಿಗೆ ಬೆಂಗಳೂರು ಮೆಟ್ರೋ ನಿಗಮ ಮನ್ನಣೆ ಕೊಡದೇ, ಗುಜರಾತ್‌ನ ಅಮುಲ್‌ಗೆ ಆದ್ಯತೆ ಕೊಟ್ಟು ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್ಗಳನ್ನು ತೆರೆಯಲು ಅವಕಾಶ ನೀಡಿದೆ. ಇದನ್ನೂ ಓದಿ: KRS ಡ್ಯಾಂ ಭರ್ತಿಗೆ 11 ಅಡಿಯಷ್ಟೇ ಬಾಕಿ

ಇತ್ತೀಚಿಗೆ ಗುಜರಾತ್ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಲಿಮಿಟೆಡ್ ಅಥವಾ ಅಮುಲ್ ಜೊತೆ ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್ಗಳನ್ನು ಸ್ಥಾಪಿಸಲು ಪರವಾನಗಿ ಒಪ್ಪಂದಕ್ಕೆ ಬಿಎಂಆರ್‌ಸಿಎಲ್ ಸಹಿ ಹಾಕಿದೆ. ಈ ಬಗ್ಗೆ ಜೂನ್ 16ರಂದು ಬಿಎಂಆರ್‌ಸಿಎಲ್ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಇಸ್ರೇಲ್-ಇರಾನ್ ಯುದ್ಧ ಭೀತಿ; ಭಾರತಕ್ಕೆ ಹೆಚ್ಚಿದ ಆತಂಕ

ನಗರದ ಪಟ್ಟಂದೂರು ಅಗ್ರಹಾರ, ಇಂದಿರಾನಗರ, ಬೆನ್ನಿಗಾನಹಳ್ಳಿ, ಬೈಯಪ್ಪನಹಳ್ಳಿ, ಟ್ರಿನಿಟಿ, ಸರ್ ಎಂ ವಿಶ್ವೇಶ್ವರಯ್ಯ, ನಾಡಪ್ರಭು ಕೆಂಪೇಗೌಡ ನಿಲ್ದಾಣ ,ನ್ಯಾಷನಲ್ ಕಾಲೇಜು, ಜಯನಗರ ಮತ್ತು ಬನಶಂಕರಿಗಳಲ್ಲಿ ಕಿಯೋಸ್ಕ್ಗಳು ಆರಂಭವಾಗಲಿವೆ. ಈ ಮೂಲಕ ನಮ್ಮ ರಾಜ್ಯದ ಮೆಟ್ರೋ ನಿಲ್ದಾಣಗಳಲ್ಲಿ ಗುಜರಾತ್‌ನ ಅಮುಲ್ ಬ್ರ‍್ಯಾಂಡ್ ಅನ್ನು ಪ್ರಮೋಷನ್ ಮಾಡಲಾಗುತ್ತಿದೆ. ಈಗಾಗಲೇ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಅಮುಲ್ ಕಿಯೋಸ್ಕ್ ಸ್ಥಾಪನೆಯಾಗಿದ್ದು, ಈಗಾಗಲೇ ಅಮುಲ್ ಮಳಿಗೆಯಲ್ಲಿ ಐಸ್‌ಕ್ರೀಮ್, ಚಾಕಲೇಟ್, ಸ್ಯಾಂಡ್ ವಿಚ್, ಟೀ, ಪಿಜ್ಜಾ ಸೇರಿದಂತೆ ಹಲವು ಇನ್‌ಸ್ಟೆಂಟ್ ತಿಂಡಿಗಳನ್ನು ಮಾರಲಾಗುತ್ತಿದೆ. ಇದನ್ನೂ ಓದಿ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭೇಟಿಯಾದ ಮೋದಿ – ಹೊಸ ಹೈಕಮೀಷನರ್ ನೇಮಿಸಲು ಸಮ್ಮತಿ

ಇನ್ನೂ ಈಗೀನ ಕಾಂಗ್ರೆಸ್ ಸರ್ಕಾರ 2023ರ ಕರ್ನಾಟಕ ಚುನಾವಣೆಗೆ ಮುನ್ನ ಅಮುಲ್ ಅನ್ನು ಬೆಂಗಳೂರು ಮಾರುಕಟ್ಟೆಗೆ ಪ್ರವೇಶಿಸುವುದನ್ನು ವಿರೋಧಿಸಿತ್ತು. ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್, ಬಿಜೆಪಿ ಸರ್ಕಾರವು ಅಮುಲ್‌ಗೆ ಅವಕಾಶ ನೀಡುವ ಮೂಲಕ ಕರ್ನಾಟಕದ ನಂದಿನಿ ಬ್ರ‍್ಯಾಂಡ್ ಮತ್ತು ಡೈರಿ ರೈತರ ಹಿತಾಸಕ್ತಿಗಳೊಂದಿಗೆ ರಾಜಿ ಮಾಡಿಕೊಂಡಿದೆ ಎಂದು ಆರೋಪಿಸಿತ್ತು. ಸೇವ್ ನಂದಿನಿ ಅಭಿಯಾನವನ್ನು ಆರಂಭಿಸಿತ್ತು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಭಿಯಾನ ನಡೆಸಿದ್ದರು. ರಾಹುಲ್ ಗಾಂಧಿ ಸಹ ಅಭಿಯಾನದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಯುದ್ಧ ಶುರುವಾಗಿದೆ – ಟ್ರಂಪ್‌ ಧಮ್ಕಿಗೆ ಇರಾನ್‌ ಸರ್ವೋಚ್ಚ ನಾಯಕ ಖಮೇನಿ ರಿಯಾಕ್ಷನ್‌

ಈ ರಾಜಕೀಯ ಗುದ್ದಾಟ ಮರೆತು, ಈಗ ತನ್ನ ಮಾತಿಗೆ ಫುಲ್ ಉಲ್ಟಾ ಎನ್ನುವಂತೆ ಕಾಂಗ್ರೆಸ್ ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಶೀಘ್ರದಲ್ಲೇ ಅಮುಲ್ ಮಳಿಗೆಗಳು ಸ್ಥಾಪಿಸಲು ಅವಕಾಶ ನೀಡಿದೆ. ಇನ್ನೂ ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ, ದೇಶ ವಿದೇಶದಲ್ಲಿ ಹೆಸರಾದ ನಮ್ಮ ಕನ್ನಡಿಗರ, ಕರ್ನಾಟಕದಲ್ಲಿ ‘ನಂದಿನಿ’ ಬ್ರಾಂಡ್ ಹೆಸರಾಗಿದೆ. ಆದರೆ ನಮ್ಮೂರ ನಂದಿನಿಗೆ ಬಿಎಂಆರ್‌ಸಿಎಲ್ ಅವಕಾಶ ಕೊಡದೇ ಇರೋದಕ್ಕೆ ಕನ್ನಡಿಗರು ಕೆಂಡವಾಗಿದ್ದಾರೆ. ಇದನ್ನೂ ಓದಿ: ಗಾಳಿ ಇಲ್ಲ, ಮಳೆ ಇಲ್ಲ – ಸಿಎಂ ನಿವಾಸದ ಮುಂದೆ ಧರೆಗುರುಳಿದ ಬೃಹತ್ ಮರ

TAGGED:amulbengaluruBMRCLnamma metroNandiniಅಮುಲ್ನಮ್ಮ ಮೆಟ್ರೋಬಿಎಂಆರ್‍ಸಿಎಲ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

B K Hariprasad
Latest

ನಿರುದ್ಯೋಗ ಸಮಸ್ಯೆ ಬಗ್ಗೆ ಬಿಜೆಪಿ ನಾಯಕರು ಮಾತನಾಡುವುದು ಹಾಸ್ಯಾಸ್ಪದ: ಬಿ.ಕೆ.ಹರಿಪ್ರಸಾದ್‌

Public TV
By Public TV
4 minutes ago
PETROL 1
Automobile

ಏ.1 ರಿಂದ ಇ20 ಮಿಶ್ರಿತ RON 95 ಇರೋ ಪೆಟ್ರೋಲ್‌ ಮಾರಾಟ ಕಡ್ಡಾಯ

Public TV
By Public TV
5 minutes ago
BV Srinivas
Latest

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಹಕ್ಕಿದೆ – ಯೂಥ್ ಕಾಂಗ್ರೆಸ್ ನಾಯಕರ ಬಂಧನಕ್ಕೆ ಬಿ.ವಿ ಶ್ರೀನಿವಾಸ್ ಕಿಡಿ

Public TV
By Public TV
15 minutes ago
Bonu Komali
Latest

I love You So Much – ಅಮ್ಮನಿಗೆ ಸಂದೇಶ ಕಳುಹಿಸಿ ನೇಣಿಗೆ ಕೊರಳೊಡ್ಡಿದ ಯೂಟ್ಯೂಬರ್

Public TV
By Public TV
35 minutes ago
Ballary Bird
Bellary

ಮಾಲವಿ ಜಲಾಶಯದಲ್ಲಿ ಕ್ರೌಂಚ ಪಕ್ಷಿಗಳ ಕಲರವ

Public TV
By Public TV
1 hour ago
NCERT Supreme Court
Court

ನಿಮ್ಮ ಕ್ಷಮೆಯನ್ನು ಒಪ್ಪಲ್ಲ – NCERT ಪಠ್ಯ ಪುಸ್ತಕಕ್ಕೆ ಸುಪ್ರೀಂ ನಿಷೇಧ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?