Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆಯ ಹಾಲ್‍ನ ಒಳಗೆ ಸಿಕ್ಕಿತು ವಿಗ್ರಹ- ಭೂಮಿ ಅಗೆದಾಗ 6 ಅಡಿ ಕೆಳಗೆ ಸಿಕ್ಕಿತು ಸಾವಿರ ವರ್ಷದ ಹಿಂದಿನ ಬಿಂಬ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮನೆಯ ಹಾಲ್‍ನ ಒಳಗೆ ಸಿಕ್ಕಿತು ವಿಗ್ರಹ- ಭೂಮಿ ಅಗೆದಾಗ 6 ಅಡಿ ಕೆಳಗೆ ಸಿಕ್ಕಿತು ಸಾವಿರ ವರ್ಷದ ಹಿಂದಿನ ಬಿಂಬ

Districts

ಮನೆಯ ಹಾಲ್‍ನ ಒಳಗೆ ಸಿಕ್ಕಿತು ವಿಗ್ರಹ- ಭೂಮಿ ಅಗೆದಾಗ 6 ಅಡಿ ಕೆಳಗೆ ಸಿಕ್ಕಿತು ಸಾವಿರ ವರ್ಷದ ಹಿಂದಿನ ಬಿಂಬ

Public TV
Last updated: November 19, 2018 4:12 pm
Public TV
Share
3 Min Read
udp naga udbava collage copy
SHARE

ಉಡುಪಿ: ಪರಶುರಾಮ ಸೃಷ್ಟಿ ಎಂದೇ ಖ್ಯಾತವೆತ್ತಿರುವ ಕರಾವಳಿಯಲ್ಲಿ ಮತ್ತೆ ನಾಗದೇವರ ಪವಾಡ ನಡೆದಿದೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನಲ್ಲಿ ಮನೆಯ ಚಾವಡಿಯ ಭಾಗದಲ್ಲಿ ಭೂಮಿಯೊಳಗೆ ಹುದುಗಿ ಹೋಗಿದ್ದ ನಾಗ ದೇವರ ವಿಗ್ರಹ ಕಂಡು ಬಂದಿದೆ.

ಶಿವಮೊಗ್ಗದ ತೀರ್ಥಹಳ್ಳಿಯ ಆಧ್ಯಾತ್ಮಿಕ ಚಿಂತಕ ನಾಗರಾಜ್ ಭಟ್ ದಿವ್ಯದೃಷ್ಟಿಯಿಂದ ಹೇಳಿದ ಮಾತು ಸತ್ಯವಾಗಿದೆ. ನಿಮ್ಮ ಮನೆಯ ಹಾಲಿನ ಕೆಳಭಾಗದಲ್ಲಿ ಭೂಮಿಯೊಳಗೆ ನಾಗನ ಬಿಂಬವಿದೆ ಎಂದು ಹೇಳಿದ್ದರು. ಮಣ್ಣಲ್ಲಿ ಹುದುಗಿದ್ದ ಸಾವಿರಾರು ವರ್ಷ ಹಳೆಯ ನಾಗವಿಗ್ರಹವೊಂದು ಪವಾಡ ಸದೃಶವಾಗಿ ಪತ್ತೆಯಾಗಿದೆ. ಹೆಬ್ರಿ ತಾಲೂಕಿನ ಮುದ್ರಾಡಿಯ ಬರ್ಸಬೆಟ್ಟು ಮನೆಯಲ್ಲಿ ಯಾರಿಗೂ ನೆಮ್ಮದಿ ಇರಲಿಲ್ಲ. ಅಷ್ಟಮಂಗಲ ಪ್ರಶ್ನೆ, ಪೂಜೆ ಪುನಸ್ಕಾರ ಮಾಡಿದರೂ ಸಮಸ್ಯೆ ಬಗೆಹರಿಯಲಿಲ್ಲ.

ಟ್ರಾನ್ಸ್ ಪೋರ್ಟ್, ಶೋರೂಂ ಇಟ್ಟಿರುವ ಉದ್ಯಮಿ ಗಂಗಾಧರ ಶೆಟ್ಟಿ ಮುಂಬೈನಲ್ಲಿ ನೆಲೆಸಿರುತ್ತಾರೆ. ಉದ್ಯಮದಲ್ಲಿ ಹೆಸರು, ಸಂಪಾದನೆ ಮಾಡಿದ ನಂತರ ಮುದ್ರಾಡಿಯಲ್ಲಿ ಒಂದು ಬಂಗಲೆ ಕಟ್ಟಿಸಿದ್ದರು. ಆ ಹಳ್ಳಿಯಲ್ಲೇ ಅದು ದೊಡ್ಡ ಮನೆತನವೂ ಆಗಿತ್ತು. ಆದರೆ ಹೊಸ ಮನೆಯಲ್ಲಿ ಗಂಗಾಧರ ಶೆಟ್ಟರಿಗೆ ನೆಮ್ಮದಿ ಇರಲಿಲ್ಲ. ಉದ್ಯಮದಲ್ಲೂ ಲಾಭ ಆಗಲಿಲ್ಲ. ಕೊನೆಗೆ ಆಧ್ಯಾತ್ಮ ಚಿಂತನೆಗೆ ಅಂತ ನಾಗಾರಾಧಕರಾದ ತೀರ್ಥಹಳ್ಳಿಯ ನಾಗರಾಜ್ ಭಟ್ ಅವರನ್ನು ಭೇಟಿ ಆದರು. ಅವರು ಕೊಟ್ಟ ಸಲಹೆ ವಿಚಿತ್ರವಾಗಿತ್ತು.

udp naga udbava collage 2 copy

ಮನೆಯ ಹಾಲ್‍ನಲ್ಲಿ ಸಮಸ್ಯೆ:
ನಿಮ್ಮ ಮನೆಯ ಹಾಲ್‍ನಲ್ಲಿ ಸಮಸ್ಯೆ ಇದೆ. ನಿಮಗಿರುವ ಎಲ್ಲಾ ತೊಂದರೆಗೂ ನಾಗದೋಷವೇ ಕಾರಣ. ಹಾಲಿನ ಮಾರ್ಬಲ್ ಅಗೆದು ಆರಡಿ ಒಳ ಹೋದರೆ ಒಂದು ನಾಗ ವಿಗ್ರಹ ಸಿಗುತ್ತೆ ಅಂತ ಚಿತ್ರವನ್ನೂ ಬಿಡಿಸಿಕೊಟ್ಟರು. ಭಟ್ಟರ ಮಾತು ನಂಬುವಂತಿರಲಿಲ್ಲ. ಆದರೂ ಆಗಿಯೇ ಬಿಡಲಿ ಅಂತ, ಕೋಣೆಯ ನೆಲ ಅಗೆಯಲಾಯ್ತು. ನಾಗರಾಜ್ ಭಟ್ ಹೇಳಿದಂತೆ ಆರಡಿ ಆಳದಲ್ಲಿ ಪುರಾತನ ನಾಗ ವಿಗ್ರಹ ಪತ್ತೆಯೂ ಆಗಿದೆ. ನಾಗರಾಜ್ ಭಟ್ ಸ್ಥಳದಲ್ಲೇ ಇದ್ದು ಮಾರ್ಗದರ್ಶನ ಮಾಡುತ್ತಿದ್ದರು. ಇದು ಸಾವಿರಾರು ವರ್ಷಗಳ ಹಳೆಯ ವಿಗ್ರಹ ಅನ್ನೋದು ತಿಳಿದುಬಂದಿದೆ.

ಈ ನಾಗನ ಪ್ರತಿಮೆಗೆ ಜೈನರ ಕಾಲದಲ್ಲಿ ಆರಾಧನೆಯಾಗುತ್ತಿದ್ದು ಬಳಿಕ ಭೂಗರ್ಭ ಸೇರಿತ್ತು. ಕಾಲಾಂತರದಲ್ಲಿ ಗಂಗಾಧರ ಶೆಟ್ಟರು ಅದೇ ಜಾಗದಲ್ಲಿ ಮನೆ ಕಟ್ಟಿಸಿದ್ದರು. ಆದರೆ ನಾಗ ದೋಷದಿಂದ ಅವರಿಗೆ ತೊಂದರೆ ಆಯ್ತು. ಹೂತಿದ್ದ ವಿಗ್ರವನ್ನು ನಿಗದಿತ ಸ್ಥಳದಲ್ಲೇ ಪತ್ತೆಮಾಡಿದ್ದು ಈ ಪವಾಡ ವಿಶೇಷ. ನಾಗರಾಜ್ ಭಟ್ ಈ ಹಿಂದೆಯೂ ಉಡುಪಿ ಹಾಗೂ ಮಲೆನಾಡು ಭಾಗದಲ್ಲಿ ಹಲವೆಡೆ ಮನೆಯೊಳಗೆ ಹೂತು ಹೋಗಿದ್ದ ನಾಗ ವಿಗ್ರಹ ಪತ್ತೆ ಮಾಡಿದ್ದರು.

udp naga udbava collage 3 copy

ನಾಗಪಾತ್ರಿ ನಾಗರಾಜ ಭಟ್ ಮಾತನಾಡಿ, ಅಘೋರಿ ಶಕ್ತಿಯಿಂದ ನನಗೆ ನಾಗನ ಬಿಂಬದ ಗೋಚರವಾಗುತ್ತದೆ. ಮುದ್ರಾಡಿಯಲ್ಲೂ ಇದೇ ರೀತಿ ಆಗಿದೆ. ಪೆರ್ಡೂರು, ಹೆಬ್ರಿ ವ್ಯಾಪ್ತಿಯಲ್ಲಿ ಎರಡು ನಾಗನ ಕಲ್ಲುಗಳನ್ನು ಮೇಲಕ್ಕೆತ್ತಿ ಪೂಜಾ ವಿಧಿವಿಧಾನ ಮಾಡಲಾಗಿದೆ. ದೇವರ ವಿಗ್ರಹ ಭೂಮಿಯೊಳಗಿದ್ದು ಅದರ ಮೇಲೆ ಕಟ್ಟಡ, ಮನೆ ನಿರ್ಮಾಣ ಆದರೆ ಅಲ್ಲಿ ಸಮಸ್ಯೆಗಳು ಬರುತ್ತದೆ. ಈಗ ಕುಟುಂಬಕ್ಕೂ ನೆಮ್ಮದಿ ಪ್ರಾಪ್ತಿಯಾಗಿದೆ. ಸಿಕ್ಕ ನಾಗನ ಕಲ್ಲಿನ ಪುನರ್ ಪ್ರತಿಷ್ಠಾಪನೆ ಆಗಬೇಕಿದೆ. ಆಶ್ಲೇಷ ಬಲಿ ವಿಧಾನಗಳು ನಡೆಯಲಿದೆ.

ಮನೆಯ ಮಾಲೀಕ ಗಂಗಾಧರ ಶೆಟ್ಟಿ ಮಾತನಾಡಿ, ನಮ್ಮ ವ್ಯವಹಾರ, ಕುಟುಂಬದ ಸಮಸ್ಯೆಗೆ ಹಲವಾರು ಪರಿಹಾರ ಮಾಡಿದೆವು. ಆದರೆ ಮನೆಯೊಳಗೆ ನಾಗನ ಕಲ್ಲಿದೆ ಅಂತ ಗೊತ್ತೇ ಇರಲಿಲ್ಲ. ನಾಗರಾಜ ಭಟ್ಟರ ಬಗ್ಗೆ ತಿಳಿದು ಅವರನ್ನು ಸಂಪರ್ಕ ಮಾಡಿ ಪರಿಹಾರ ಮಾಡಿದ್ದೇವೆ. ದೇವರಿಗೆ ಇಲ್ಲೊಂದು ಗುಡಿ ನಿರ್ಮಾಣ ಮಾಡುವ ಇಚ್ಛೆ ಇದೆ. ದೇವರ ಮನೋಭಿಲಾಷೆಯನ್ನು ಈಡೇರಿಸುತ್ತೇನೆ ಎಂದು ಹೇಳಿದರು. ಈ ಪವಾಡದ ನಂತರ ಮನೆಯಲ್ಲಿ ನೆಮ್ಮದಿ ನೆಲೆಸಬಹುದು ಎಂಬ ನಂಬಿಕೆಯಿಂದ ಗಂಗಾಧರ ಶೆಟ್ಟಿ ಮುಂಬೈ ಸೇರಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:BusinessmenHallhomePublic TVsnakeudupiಉಡುಪಿಉದ್ಯಮಿನಾಗರಾಜಪಬ್ಲಿಕ್ ಟಿವಿಮನೆಹಾಲ್
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

big bulletin 23 February 2026 part 1
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-1

Public TV
By Public TV
5 minutes ago
big bulletin 23 February 2026 part 2
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-2

Public TV
By Public TV
9 minutes ago
big bulletin 23 February 2026 part 3
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-3

Public TV
By Public TV
10 minutes ago
Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
21 minutes ago
ಸಾಂದರ್ಭಿಕ ಚಿತ್ರ
Bengaluru City

ಜಕ್ಕೂರಿನಲ್ಲಿ ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಕ್ಲೋಸ್‌ ಡೋರ್‌ ಮೀಟಿಂಗ್‌

Public TV
By Public TV
34 minutes ago
Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?