Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಸಿಡಿ ಇದೆ ಅನ್ನೋದು ಗೊತ್ತಿರಬೇಕು ಅವರಿಗೆ: ಸಿದ್ದರಾಮಯ್ಯ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ನಗರ-ಗ್ರಾಮೀಣ ವಿದ್ಯಾರ್ಥಿಗಳ ಡಿಜಿಟಲ್ ಅಂತರ ಅಳಿಸಲು ಶಿಕ್ಷಣಕ್ಕೆ ಸಹಾಯ: ಡಿಸಿಎಂ

    ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕದಲ್ಲಿ ಬೆಂಗಳೂರು ನಗರಕ್ಕೆ ಅಗ್ರಸ್ಥಾನ: ಅಶ್ವತ್ಥ ನಾರಾಯಣ

    ಭಯದಿಂದ ಕೋರ್ಟಿಗೆ ಹೋಗಿಲ್ಲ, ಗೌರವ ಕಳೆಯೋ ಸಂದರ್ಭದಲ್ಲಿ ರಕ್ಷಣೆಯ ಅಗತ್ಯವಿದೆ: ನಾರಾಯಣ ಗೌಡ

    ಭಯದಿಂದ ಕೋರ್ಟಿಗೆ ಹೋಗಿಲ್ಲ, ಗೌರವ ಕಳೆಯೋ ಸಂದರ್ಭದಲ್ಲಿ ರಕ್ಷಣೆಯ ಅಗತ್ಯವಿದೆ: ನಾರಾಯಣ ಗೌಡ

    ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

    ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಬಳ್ಳಾರಿ ಉಸ್ತುವಾರಿಗೆ ಆನಂದ್ ಸಿಂಗ್ ಬೇಡ: ಸೋಮಶೇಖರ್ ರೆಡ್ಡಿ

Public Tv by Public Tv
3 weeks ago
Reading Time: 1min read
ಬಳ್ಳಾರಿ ಉಸ್ತುವಾರಿಗೆ ಆನಂದ್ ಸಿಂಗ್ ಬೇಡ: ಸೋಮಶೇಖರ್ ರೆಡ್ಡಿ

– ಉಮೇಶ್ ಕತ್ತಿ ನೀಡಿದ ಹೇಳಿಕೆ ತಪ್ಪು

ಬೆಂಗಳೂರು: ಬಳ್ಳಾರಿ ಜಿಲ್ಲೆಗೆ ಸಚಿವ ಆನಂದ್ ಸಿಂಗ್ ಉಸ್ತುವಾರಿ ಆಗಲು ನಾವು ಬಿಡಲ್ಲ. ಬೇಕಿದ್ದಲ್ಲಿ ನೂತನ ಜಿಲ್ಲೆ ವಿಜಯನಗರದ ಉಸ್ತುವಾರಿನ್ನ ಆನಂದ್ ಸಿಂಗ್ ನೋಡಿಕೊಳ್ಳಲಿ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಜಿಲ್ಲೆಯ ಎಲ್ಲ ಶಾಸಕರು ಪತ್ರ ಬರೆಯಲಿದ್ದೇವೆ ಎಂದು ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸೋಮಶೇಖರ್ ರೆಡ್ಡಿ, ಬಳ್ಳಾರಿ ವಿಭಜನೆಯ ಆದೇಶ ಹಿಂಪಡೆಯುವಂತೆ ಶೀಘ್ರವೇ ಮುಖ್ಯಮಂತ್ರಿಗಳನ್ನ ಭೇಟಿ ಮಾಡುತ್ತೇವೆ. ಈಗಾಗಲೇ ಬಳ್ಳಾರಿ ವಿಭಜನೆ ವಿರೋಧಿಸಿ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದು, ಅವರ ಬೆಂಬಲಕ್ಕೆ ನಾವಿದ್ದೇವೆ. ಬಳ್ಳಾರಿಯಿಂದ ನೂರು ಜನರ ಸಮಿತಿಯೊಂದಿಗೆ ಸಿಎಂ ಅವರನ್ನ ಭೇಟಿಯಾಗಿ ವಿಭಜನೆಯಿಂದಾಗುವ ಅನಾನುಕೂಲಗಳ ಬಗ್ಗೆ ಮನವರಿಕೆ ಮಾಡಿಕೊಡುತ್ತೇವೆ. ಸಿಎಂ ಆದೇಶವನ್ನ ಹಿಂಪಡೆಯುವ ವಿಶ್ವಾಸವಿದೆ ಎಂದರು.

ಬಳ್ಳಾರಿ ವಿಭಜನೆ ಆಗುತ್ತಿದ್ದಂತೆ ನೆರೆಯ ರಾಯಲಸೀಮೆಯ ಕೆಲವರು ಜಿಲ್ಲೆ ನಮಗೆ ಸೇರಬೇಕೆಂದು ಹೇಳಿಕೆ ನೀಡಿರೋದು ಗಮನಕ್ಕೆ ಬಂದಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೆಳಗಾವಿಯಂತೆ ಬಳ್ಳಾರಿ ಆಗೋದು ಬೇಡ. ಬಳ್ಳಾರಿ ಕರ್ನಾಟಕದಲ್ಲಿರಬೇಕು ಎಂಬುವುದು ಅಖಂಡ ಜಿಲ್ಲೆಯ ಬಯಸುತ್ತಿರುವ ಜನರ ಆಸೆ ಎಂದು ತಿಳಿಸಿದರು. ಇದನ್ನೂ ಓದಿ: ಬೈಕ್‌, ಟಿವಿ, ‍ಫ್ರಿಡ್ಜ್‌ ಇದ್ದರೆ ಪಡಿತರ ರದ್ದು – ಉಮೇಶ್‌ ಕತ್ತಿ

ಉಮೇಶ್ ಕತ್ತಿ ಹೇಳಿಕೆ ತಪ್ಪು: ಟಿವಿ, ಬೈಕ್, ಫ್ರಿಡ್ಜ್ ಇದ್ದವರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತೆ ಎಂದು ಸಚಿವ ಉಮೇಶ್ ಕತ್ತಿ ಹೇಳಿರುವುದು ತಪ್ಪು. ಇಂದು ಯಾರು ನಡೆದುಕೊಂಡು ಹೋಗಲ್ಲ. ಟಿವಿ, ಫ್ರಿಡ್ಜ್ ಮನೆಯಲ್ಲಿ ಸಾಮಾನ್ಯವಾಗಿ ಬಳಸುವ ವಸ್ತುಗಳು. ಜನರ ಆರ್ಥಿಕ ಪರಿಸ್ಥಿತಿಯನ್ನ ಪತ್ತೆ ಮಾಡಿ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಕೆಲಸಕ್ಕೆ ಮುಂದಾಗಬೇಕು. ಇಲ್ಲಾವಾದ್ರೆ ನಾವು ಹೋರಾಟಕ್ಕೆ ಸಿದ್ಧ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ರು. ಇದನ್ನೂ ಓದಿ:  ಪಡಿತರದಲ್ಲಿ ರಾಗಿ, ಜೋಳ – ಕೇಂದ್ರ ಸಚಿವರ ಜೊತೆ ಉಮೇಶ್ ಕತ್ತಿ ಚರ್ಚೆ

Tags: Anand SinghBallaryPublic TVSomashekhar ReddyVijayanagarಪಬ್ಲಿಕ್ ಟಿವಿಬಳ್ಳಾರಿವಿಜಯನಗರಸೋಮಶೇಖರ್ ರೆಡ್ಡಿ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV