Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದೂ ಹುಡುಗಿಯ ಮೈ ಮುಟ್ಟಿದ ಕೈ ಇರಬಾರದು: ಅನಂತ್ ಕುಮಾರ್ ಹೆಗ್ಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಿಂದೂ ಹುಡುಗಿಯ ಮೈ ಮುಟ್ಟಿದ ಕೈ ಇರಬಾರದು: ಅನಂತ್ ಕುಮಾರ್ ಹೆಗ್ಡೆ

Districts

ಹಿಂದೂ ಹುಡುಗಿಯ ಮೈ ಮುಟ್ಟಿದ ಕೈ ಇರಬಾರದು: ಅನಂತ್ ಕುಮಾರ್ ಹೆಗ್ಡೆ

Public TV
Last updated: January 27, 2019 5:55 pm
Public TV
Share
3 Min Read
ananth kumar hegde 1
SHARE

ಮಡಿಕೇರಿ: ಜಾತಿ ವಿಷಬೀಜ ಸಮಾಜದಲ್ಲಿ ಸೇರಿಕೊಂಡ ಬಳಿಕ ನಾವು ನಿರ್ಮಾಣ ಮಾಡಿದ್ದನ್ನು ನಮ್ಮದು ಎಂದು ಹೇಳಿಕೊಳ್ಳುವ ಶಕ್ತಿಯನ್ನು ಕಳೆದುಕೊಂಡಿದ್ದೇವೆ. ನಮ್ಮ ಹಿಂದೂಗಳು ಒಗ್ಗಟ್ಟಾಗಿ ನಿಲ್ಲದೇ ಇದ್ದರೆ ಏನಾಗುತ್ತದೆ ಎಂಬುವುದನ್ನು ಇತಿಹಾಸ ನೋಡಿದರೆ ನಮಗೆ ಅರಿವಾಗುತ್ತದೆ. ಆದ್ದರಿಂದ ಜಾತಿ ಪ್ರಶ್ನೆ ಇಲ್ಲದೆ ಹಿಂದೂ ಹುಡುಗಿಯ ಕೈ ಮುಟ್ಟಿದರೆ ಆ ಕೈ ಇರಬಾರದು ಎಂದು ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.

ಮಡಿಕೇರಿಯಲ್ಲಿ ಪರಿವರ್ತನಾ ಟ್ರಸ್ಟ್, ಹಿಂದೂ ಜಾಗರಣ ವೇದಿಕೆ ಆಯೋಜನೆ ಮಾಡಿದ್ದ ಸಾಮಾಜಿಕ ಸಮರಸತಾ ಸಮಾವೇಶ, ಹಿಂದೂ ಐಕ್ಯ ಸಮ್ಮೇಳನದಲ್ಲಿ ಅನಂತ್ ಕುಮಾರ್ ಹೆಗ್ಡೆ ಮಾತನಾಡಿದರು. ಹಿಂದೂ ಸಂಘಟನೆ ಹಾಗೂ ಪ್ರಸಕ್ತ ಸಮಾಜದಲ್ಲಿ ಯುವಕರಿಗೆ ಸಲಹೆ ನೀಡಿದ ಅನಂತ್ ಕುಮಾರ್ ಹೆಗ್ಡೆ ಅವರು, ಇತಿಹಾಸ ಬರೆಯಲು ಮುಂದಾಗಬೇಕು. ಪೌರುಷ ಇದ್ದರೆ ಇತಿಹಾಸ ಬರೆಯಿರಿ. ದೇವರಿಗೆ ದುರ್ಬಲರೇ ಬೇಕಾಗಿದ್ದು, ಅದ್ದಕ್ಕೆ ಕುರಿ-ಕೋಳಿ ಬಲಿ ಕೊಡಲಾಗುತ್ತದೆ. ಆನೆ ಹುಲಿಯನ್ನು ದೇವರಿಗೆ ಬಲಿಕೊಡ್ತಾರಾ? ಆದ್ದರಿಂದ ದುರ್ಬಲರಾಗದೇ ಶೌರ್ಯ ವ್ಯಕ್ತಿಗಳಾಗಿ ಬೆಳೆಯಿರಿ. ಹಿಂದೂ ಸಮಾಜ ಒಟ್ಟಾಗಿ ನಿಲ್ಲದೇ ಇದ್ದರೆ ಮುಂದೆ ಕಷ್ಟವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ananth kumar hegde 1 1

ನಮ್ಮನ್ನು 70 ವರ್ಷಗಳಿಂದ ಆಳ್ವಿಕೆ ನಡೆಸಿದ ಜನರು ಇದನ್ನು ಹೇಳಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಟೀಕೆ ಮಾಡಿದರು. ಕಣ್ಣೆದುರೆ ಇರುವ ಸತ್ಯವನ್ನು ಸುಳ್ಳು ಸುಳ್ಳು ಎಂದು ಹೇಳುವ ಮೂಲಕ ನಡೆದಿದ್ದಾರೆ. ತಾಜ್‍ಮಹಲ್ ಹಿಂದೂ ರಾಜ ನಿರ್ಮಾಣ ಮಾಡಿದ್ದರು ಅದನ್ನು ಶಹಜಹಾನ್ ನಿರ್ಮಾಣ ಮಾಡಿದ್ದ ಎಂದು ಹೇಳುತ್ತಾರೆ. ಆದರೆ ಶಹಜಹಾನ್ ತನ್ನ ಆತ್ಮ ಚರಿತ್ರೆಯಲ್ಲಿ ಇದನ್ನ ಹಿಂದೂ ರಾಜ ರಾಜಾ ಜಯಸಿಂಹನಿಂದ ಕೊಂಡು ಕೊಂಡ ಕಟ್ಟಡ ಎಂದು ಬರೆದುಕೊಂಡಿದ್ದಾನೆ. ಇದನ್ನು ತಿಳಿಯಲು ಇತಿಹಾಸವನ್ನು ಓದಬೇಕಾಗುತ್ತದೆ. ದೆಹಲಿಯ ಕುತುಬ್ ಮಿನಾರ್ ನನ್ನು ಮುಸ್ಲಿಂ ರಾಜ ನಿರ್ಮಾಣ ಮಾಡಿದ್ದಾರೆ ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಭಾರತ ಪ್ರಾಚ್ಯ ವಸ್ತು ಇಲಾಖೆ ಅದು ಜೈನರ 24 ನಕ್ಷತ್ರಗಳ ದೇವಾಲಯವಾಗಿತ್ತು, ಇದನ್ನು ಮುಸ್ಲಿಂ ದಾಳಿ ಕೋರರು ನಾಶ ಮಾಡಿದ್ದರು ಎಂದು ಬೋರ್ಡ್ ಹಾಕಿದೆ. ಈ ಬೋರ್ಡ್ ಮೋದಿ ಸರ್ಕಾರ ಬಂದ ಮೇಲೆ ಹಾಕಿದ್ದಲ್ಲ. ಹೀಗೆ ನಮ್ಮ ಸಮಾಜದ ಗುರುತನ್ನು ಅಳಿಸಿ ಹಾಕುವ ಪ್ರಯತ್ನಗಳು ನಡೆದುಕೊಂಡು ಬಂದಿದೆ ಎಂದು ಕಿಡಿಕಾರಿದರು.

ananth kumar hegde 2

ಮತ್ತೊಮ್ಮೆ ಈ ಸಮಾಜವನ್ನು ಒಗ್ಗಟ್ಟಾಗಿ ಮಾಡಿ ಎದ್ದು ನಿಲ್ಲುವಂತೆ ಮಾಡಲು ಪ್ರಯತ್ನ ಮಾಡಿದರ ಫಲವೇ ಇಂದಿನ ಕಾರ್ಯಕ್ರಮಗಳು. ಆದ್ದರಿಂದ ನೀವು ಇತಿಹಾಸವನ್ನು ಬರೆಯಲು ಆರಂಭಿಸಿ ಎಂದರು. ಶಿವ ಅಂದರೆ ಲಿಂಗ, ಜಡೆ ತಲೆ ಮೇಲೆ ಗಂಗೆ ಇರುವವನು ಎಂಬುವುದಲ್ಲ, ಸೃಷ್ಟಿಯ ಧನಾತ್ಮಕ ಶಕ್ತಿಗೆ ಶಿವ ಎಂದು ಕರೆಯುತ್ತಾರೆ. ಆದರೆ ಶಿವನಿಗೆ ಯಾವುದೇ ಆಕಾರ ಇಲ್ಲ, ಆಕಾರಗಳಿಲ್ಲದ್ದೇ ಶಿವ ಎಂದು ತಿಳಿಸಿದರು. ಅಲ್ಲದೇ ಶಬರಿಮಲೆಗೆ ಪ್ರವೇಶಿಸಿದ ಮಹಿಳೆಯರು ಕೊಡಗಿನಲ್ಲಿದ್ದ ವಿಚಾರ ಪ್ರಸ್ತಾಪಿಸಿ, ಕೊಡಗಿನಲ್ಲಿ ನಡೆಯುವ ಸಮಾಜಘಾತುಕ ಚಟುವಟಿಕೆ ಗಮನಿಸಿ. ಎಷ್ಟು ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾರೆ ಎನ್ನುವುದು ಇದರಿಂದಲೇ ಗೊತ್ತಾಗುತ್ತದೆ. ಇದರಿಂದ ಶಬರಿಮಲೆಯ 95 ಕೋಟಿ ರೂ. ಕಾಣಿಕೆ ಕಡಿಮೆ ಆಗಿದೆ. ಅಲ್ಲದೇ ಶೇ.36 ರಷ್ಟು ಪ್ರವಾಸಿಗರು ಈ ಬಾರಿ ಕಡಿಮೆ ಆಗಿದ್ದಾರೆ. ಆದ್ದರಿಂದ ಮನೆಮುರುಕರು ಕೊಡಗು ಪ್ರವೇಶಿಸಿದರೆ ಮಣ್ಣಲ್ಲಿ ಮಣ್ಣಾಗಿಸಿ. ಕಮ್ಯುನಿಸ್ಟರು ಸಮಾಜಕ್ಕೆ ಹಿಡಿದ ದೊಡ್ಡ ಗೆದ್ದಲು, ನಮಗೆ ಗೊತ್ತೇ ಇಲ್ಲದೇ ಸಮಾನತೆ, ಕ್ರಾಂತಿ, ಸ್ವಾತಂತ್ರ್ಯ ಹೆಸರಿನಲ್ಲಿ ಸಮಾಜವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದು ದೂರಿದರು.

ಕೊಡಗಿನಲ್ಲಿ ಕೊಚ್ಚಿ ಹೋಗಿರುವ ಮನೆ, ಮಸೀದಿ ನಿರ್ಮಾಣ ಮಾಡಲು ಸರ್ಕಾರ ಬರುತ್ತದೆ. ಆದರೆ ದೇವಾಲಯ ನಿರ್ಮಾಣ ಮಾಡಲು ಯಾರು ಬರುವುದಿಲ್ಲ. ಇದಕ್ಕಾಗಿಯೇ ನಾವು ಇಲ್ಲಿಗೆ ಬಂದಿದ್ದೇವೆ. ಸಮಾಜದೊಂದಿಗೆ ಸೇರಿ ನಿರ್ಮಾಣ ಮಾಡೋಣ. ಧರ್ಮದ ಕೆಲಸ ಮಾಡೋಣ ಎಂದು ಕರೆ ನೀಡಿದರು.

https://www.youtube.com/watch?v=Qixi3UPIbZQ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:KodagumadikeriPublic TVSocialUnion Minister Anant Kumar Hegdeಕೇಂದ್ರ ಸಚಿವ ಅನಂತ್ ಕುಮಾರ್ಕೊಡಗುಪಬ್ಲಿಕ್ ಟಿವಿಮಡಿಕೇರಿಸಮಾಜ
Share This Article
Facebook Whatsapp Whatsapp Telegram

Cinema news

Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
Cinema Latest National Top Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood

You Might Also Like

West bengal Tamilnadu Kerala Assam Puducherry Election results Live Updates
Latest

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

Public TV
By Public TV
6 minutes ago
narendra modi mamata banerjee m.k.stalin vijay
Latest

Election Results 2026: ಬಂಗಾಳ & ಅಸ್ಸಾಂನಲ್ಲಿ ಬಿಜೆಪಿ, ತಮಿಳುನಾಡಲ್ಲಿ ಡಿಎಂಕೆ ಮುನ್ನಡೆ

Public TV
By Public TV
33 minutes ago
davanagere south election strong room
Davanagere

ದಾವಣಗೆರೆ ಉಪಚುನಾವಣೆ: ಸ್ಟ್ರಾಂಗ್ ರೂಂ ಓಪನ್ ಮಾಡಲು ಪರದಾಡಿದ ಅಧಿಕಾರಿಗಳು

Public TV
By Public TV
60 minutes ago
DN Jeevaraj
Chikkamagaluru

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆ – ಬಿಜೆಪಿ ಅಭ್ಯರ್ಥಿಗೆ ಜಯಭೇರಿ

Public TV
By Public TV
2 hours ago
Pinarayi Vijayan
Latest

ಕೇರಳಂ ನಲ್ಲಿ ಆಡಳಿತ ಬದಲಾವಣೆ ಮುನ್ಸೂಚನೆ – ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಸಿಎಂ ಪಿಣರಾಯಿ ವಿಜಯನ್!

Public TV
By Public TV
2 hours ago
NDA To Get Second Straight Term In Puducherry With 16 20 Of 30 Seats Exit Poll
Latest

Election Results | ಪುದುಚೇರಿಯಲ್ಲಿ ಪಟ್ಟಕ್ಕೇರುವ ತವಕದಲ್ಲಿ ಎನ್‌ಡಿಎ – ಖಾತೆ ತೆರೆಯುವ ನಿರೀಕ್ಷೆಯಲ್ಲಿ ದಳಪತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?