Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 9ನೇ ಕ್ಲಾಸ್‌ನಲ್ಲಿದ್ದಾಗಲೇ ಸುಜಾತ ಬಸುರಿಯಾಗಿದ್ದಳು, ತಂದೆ ಅಬಾರ್ಷನ್ ಮಾಡಿಸಿದ್ದರು: ಸಹೋದರ ಸ್ಫೋಟಕ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 9ನೇ ಕ್ಲಾಸ್‌ನಲ್ಲಿದ್ದಾಗಲೇ ಸುಜಾತ ಬಸುರಿಯಾಗಿದ್ದಳು, ತಂದೆ ಅಬಾರ್ಷನ್ ಮಾಡಿಸಿದ್ದರು: ಸಹೋದರ ಸ್ಫೋಟಕ ಹೇಳಿಕೆ

Districts

9ನೇ ಕ್ಲಾಸ್‌ನಲ್ಲಿದ್ದಾಗಲೇ ಸುಜಾತ ಬಸುರಿಯಾಗಿದ್ದಳು, ತಂದೆ ಅಬಾರ್ಷನ್ ಮಾಡಿಸಿದ್ದರು: ಸಹೋದರ ಸ್ಫೋಟಕ ಹೇಳಿಕೆ

Public TV
Last updated: August 22, 2025 4:25 pm
Public TV
Share
2 Min Read
Ananya Bhat Missing Case Sujatha Bhat brother 1
SHARE

– 40 ವರ್ಷದಲ್ಲಿ ಎರಡು ಮೂರು ಬಾರಿ ಮಾತ್ರ ಉಡುಪಿಗೆ ಬಂದಿದ್ದಾಳೆ
– ಆಕೆಯ ವರ್ತನೆ, ಜೀವನ ಸರಿ ಇಲ್ಲ

ಉಡುಪಿ: ಸ್ನೇಹಿತೆಯರ ಜೊತೆ ಧರ್ಮಸ್ಥಳಕ್ಕೆ (Dharmasthala) ಹೋಗಿದ್ದ ನನ್ನ ಮಗಳು ಕಾಣೆಯಾಗಿದ್ದಾಳೆ ಎಂದು ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದ ಸುಜಾತ ಭಟ್ (Sujatha Bhat) ವಿಚಾರದಲ್ಲಿ ಈಗ ಒಂದೊಂದೇ ಸತ್ಯಗಳು ಹೊರ ಬರುತ್ತಿವೆ. ಈಗ 9ನೇ ತರಗತಿ ಇದ್ದಾಗಲೇ ಸುಜಾತ ಭಟ್‌ ಆರೇಳು ತಿಂಗಳ ಬಸುರಿ ಆಗಿದ್ದ ವಿಚಾರ ಬೆಳಕಿಗೆ ಬಂದಿದೆ.

ಅನನ್ಯಾ ಭಟ್‌ (Ananya Bhat) ಫೋಟೋವನ್ನು ಸುಜಾತಾ ಭಟ್ ರಿಲೀಸ್ ಮಾಡುತ್ತಿದ್ದಂತೆ ಸಾಕಷ್ಟು ಹಲ್‌ಚಲ್ ಎದ್ದಿದೆ. ಯಾರದ್ದೋ ಮನೆಯ ಸೊಸೆ ಫೋಟೋ ತೋರಿಸಿ ತಮ್ಮ ಮಗಳು ಎನ್ನುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ವಸಂತಾ ಎಂಬುವವರ ಸಹೋದರ ನನ್ನ ತಂಗಿ ಫೋಟೋ ಬಳಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಸ್ವತಃ ಸುಜಾತ ಭಟ್ ಸಹೋದರನೇ ಪಬ್ಲಿಕ್ ಟಿವಿಗೆ ಪ್ರತಿಕ್ರಿಸಿದ್ದು, ಆಕೆಗೆ ಮಗಳು ಇರಲು ಸಾಧ್ಯವೇ ಇಲ್ಲ ಎಂದಿದ್ದಾರೆ.

ಸಹೋದರ ತಮ್ಮ ಹೆಸರು ಹಾಗೂ ಮುಖವನ್ನು ಬಹಿರಂಗಪಡಿಸಬಾರದು ಎಂದು ಮಾಧ್ಯಮಗಳಿಗೆ ಷರತ್ತು ವಿಧಿಸಿ ಹೇಳಿಕೆ ನೀಡಿದ್ದರಿಂದ ಅವರ ಹೆಸರನ್ನು ಇಲ್ಲಿ ಪ್ರಕಟಿಸುತ್ತಿಲ್ಲ. ಇದನ್ನೂ ಓದಿ: Exclusive ಸುಜಾತ ಭಟ್‌ ತೋರಿಸಿದ ಫೋಟೋ ನನ್ನ ತಂಗಿಯದ್ದು: ಸಹೋದರ ವಿಜಯ್‌

 

ಸಹೋದರ ಹೇಳಿದ್ದೇನು?
ಸುಜಾತ ಭಟ್ ಒಂಬತ್ತನೇ ತರಗತಿ ಓದುತ್ತಿದ್ದಾಗಲೇ ಮನೆಯಿಂದ ಓಡಿ ಹೋಗಿದ್ದಳು. ಏಳೆಂಟು ತಿಂಗಳ ಬಸುರಿಯಾದ ವಿಚಾರ ಗೊತ್ತಾದ ನಂತರ ನನ್ನ ತಂದೆ ಕ್ಲಿನಿಕ್‌ನಲ್ಲಿ ಅಬಾರ್ಷನ್ ಮಾಡಿಸಿದ್ದರು. ನಮ್ಮ ಕುಟುಂಬದೊಂದಿಗೆ ಆಕೆ ಸಂಪರ್ಕದಲ್ಲಿ ಇಲ್ಲ. ಕೆಲ ವರ್ಷದ ಹಿಂದೆ ಬಂದಾಗ ಶಿವಮೊಗ್ಗದ ರಿಪ್ಪನ್‌ ಪೇಟೆಯಲ್ಲಿ ಯಾರದ್ದೋ ಜೊತೆಗೆ ಇದ್ದೇನೆ. ನಂತರ ಶಿವಮೊಗ್ಗದಿಂದ ಬೆಂಗಳೂರಿನಲ್ಲಿ ಈಗ ನೆಲೆಸಿದ್ದೇನೆ ಎಂದು ಹೇಳಿದ್ದಳು.

ಕಳೆದ 40 ವರ್ಷದಲ್ಲಿ ಎರಡು ಮೂರು ಬಾರಿ ಮಾತ್ರ ಉಡುಪಿಗೆ (Udupi) ಬಂದಿದ್ದಳು. ಎರಡು ಬಾರಿ ಕಾರಿನ ಚಾಲಕನ ಜೊತೆ ಉಡುಪಿಗೆ ಬಂದಾಗ ನಾನು ಈಗ ಕೋಟ್ಯಾಧೀಶೆ ಎಂದು ಕುಟುಂಬದ ಮುಂದೆ ಹೇಳಿಕೊಳ್ಳುತ್ತಿದ್ದಳು. ಸಹೋದರಿಗೆ ಅನನ್ಯ ಭಟ್ ಎಂಬ ಮಗಳು ಇರಲು ಸಾಧ್ಯವೇ ಇಲ್ಲ. ಮದುವೆಯಾದ ಬಗ್ಗೆ ಮತ್ತು ಮಗಳು ಇರುವ ಬಗ್ಗೆ ಒಂದು ಬಾರಿ ನಮ್ಮ ಬಳಿ ಹೇಳಿಲ್ಲ.

ಧರ್ಮಸ್ಥಳದವರಿಂದ ನಮಗೆ ಯಾವುದೇ ಅನ್ಯಾಯವಾಗಿಲ್ಲ. ನಮ್ಮ ಚಿಕ್ಕಪ್ಪ ನಮ್ಮ ಜಮೀನನ್ನು ಧರ್ಮಸ್ಥಳದವರಿಗೆ ದಾನ ಕೊಟ್ಟಿದ್ದಾರೋ ಮಾರಿದ್ದಾರೋ ಗೊತ್ತಿಲ್ಲ. ಆ ಕಾಲದಲ್ಲಿ ನಮ್ಮ ತಂದೆಗೆ ಒಂದೂವರೆಯಿಂದ ಎರಡು ಲಕ್ಷ ರೂಪಾಯಿ ಕೊಟ್ಟಿದ್ದಾರೆ. ಆ ಹಣದಲ್ಲಿ ನಾವು ಮನೆ ಕಟ್ಟಿ ವಾಸ ಮಾಡುತ್ತಿದ್ದೇವೆ. ಸುಜಾತ ಹೇಳುತ್ತಿರುವ ಅನಿಲ್ ಭಟ್ ಯಾರು ಎನ್ನುವುದು ನಮಗೆ ಗೊತ್ತಿಲ್ಲ. ರಂಗಪ್ರಸಾದ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ.

ವಿಶೇಷ ತನಿಖಾ ತಂಡದ ಮುಂದೆ ನಾನು ಸುಜಾತ ಬಗ್ಗೆ ಹೇಳಿಕೆ ನೀಡಲು ಸಿದ್ಧನಿದ್ದೇನೆ. ಆದರೆ ನನ್ನ ಕೆಲಸ ಬಿಟ್ಟು ಹೇಳಿಕೆ ನೀಡುವುದಿಲ್ಲ. ರಜಾ ದಿನದಲ್ಲಿ ಕರೆದರೆ ನಾನು ಹೇಳಿಕೆ ನೀಡುತ್ತೇನೆ. ಪೊಲೀಸರು ನನಗೆ ಸಂಬಳ ನೀಡಿದರೆ ನಾನು ಬಂದು ಹೇಳಿಕೆ ಕೊಡುತ್ತೇನೆ.

ಸುಜಾತ ಪರೀಕಾಕ್ಕೆ ಹೋಗಿ ಜಾಗದ ಬಗ್ಗೆ ವಿಚಾರಣೆ ಮಾಡುತ್ತಿದ್ದಳು ಎಂಬ ಮಾಹಿತಿ ಸಿಕ್ಕಿತ್ತು. ಆಕೆಯ ವರ್ತನೆ ಮತ್ತು ಜೀವನ ಸರಿ ಇಲ್ಲ. ಮನೆ ಬಿಟ್ಟು ಓಡಿ ಹೋಗಿದ್ದವಳನ್ನು ನಾವೇ ಕರೆದುಕೊಂಡು ಬಂದು ಕೂಡಿ ಹಾಕಿ ಬುದ್ದಿ ಹೇಳಿದ್ದೆವು. ಬುದ್ದಿ ಹೇಳಿದ ನಂತರವೂ ಆಕೆ ಬದಲಾಗಲಿಲ್ಲ, ಮತ್ತೆ ಓಡಿ ಹೋಗಿದ್ದಳು.

TAGGED:Ananya BhatdharmasthalaSujatha Bhatudupiಅನನ್ಯಾ ಭಟ್ಉಡುಪಿಧರ್ಮಸ್ಥಳಸುಜತಾ ಭಟ್‌
Share This Article
Facebook Whatsapp Whatsapp Telegram

Cinema news

Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories
The Devil
10,500ಕ್ಕೂ ಹೆಚ್ಚು ಪೈರಸಿ ಲಿಂಕ್ ಡಿಲಿಟ್ – ಡೆವಿಲ್ ಚಿತ್ರತಂಡ ಅಧಿಕೃತ ಪೋಸ್ಟ್
Bengaluru City Cinema Latest Main Post Sandalwood

You Might Also Like

DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
20 minutes ago
Shiv Sena UBT Anand Dubey
Latest

ಕಾಂಗ್ರೆಸ್‌ ಟೂರಿಸ್ಟ್‌ ಪಾರ್ಟಿ, ನಾಯಕರಿಗೆ ಅಹಂಕಾರ ಬಂದಿದೆ: ಶಿವಸೇನೆ ಉದ್ಧವ್‌ ಬಣ ಟೀಕೆ

Public TV
By Public TV
33 minutes ago
DK Shivakumar 11
Bengaluru City

2027ರ ಡಿಸೆಂಬರ್ ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೋ ಮಾರ್ಗ ಸಂಚಾರ: ಡಿಕೆಶಿ

Public TV
By Public TV
43 minutes ago
Yellow Line Metro
Bengaluru City

ಹಳದಿ ಮಾರ್ಗದ ಮೆಟ್ರೋಗೆ ನಾಳೆ 6ನೇ ರೈಲು ಸೇರ್ಪಡೆ

Public TV
By Public TV
1 hour ago
Chinnaswamy Stadium
Cricket

ಬೆಂಗಳೂರಿನ ಕೊಹ್ಲಿ ಫ್ಯಾನ್ಸ್‌ಗೆ ನಿರಾಸೆ – ಅಭಿಮಾನಿಗಳಿಲ್ಲದೇ ನಡೆಯುತ್ತಾ ವಿಜಯ್‌ ಹಜಾರೆ ಪಂದ್ಯ?

Public TV
By Public TV
2 hours ago
Finance Ministry
Latest

ಕರ್ನಾಟಕಕ್ಕೆ ವಿಶೇಷ ಅನುದಾನ ಬಾಕಿ ಇರಿಸಿಕೊಂಡಿಲ್ಲ: ಕೇಂದ್ರ ಸ್ಪಷ್ಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?