Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೆವಾಲಯ

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೆವಾಲಯ

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ದೇಶದಲ್ಲಿ 71 ಲಕ್ಷಕ್ಕೇರಿದ ಕೊರೊನಾ ಸೋಂಕು- 62 ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಸಿಡಿ ಇದೆ ಅನ್ನೋದು ಗೊತ್ತಿರಬೇಕು ಅವರಿಗೆ: ಸಿದ್ದರಾಮಯ್ಯ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ರಿಯಾಲಿಟಿ ಶೋನಲ್ಲಿ ಕಣ್ಣೀರು ಹಾಕಿದ ನಿರೂಪಕಿ ಅನುಶ್ರೀ

Public Tv by Public Tv
3 years ago
Reading Time: 1min read
ರಿಯಾಲಿಟಿ ಶೋನಲ್ಲಿ ಕಣ್ಣೀರು ಹಾಕಿದ ನಿರೂಪಕಿ ಅನುಶ್ರೀ

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ಅಂತಾನೇ ಗುರುತಿಸಿಕೊಳ್ಳುವ ಅನುಶ್ರೀ ನಿರೂಪಣೆ ವೇಳೆ ಒಂದು ಕ್ಷಣ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

ಖಾಸಗಿ ವಾಹಿನಿಯ ಡಾನ್ಸಿಂಗ್ ರಿಯಾಲಿಟಿ ಶೋ ಕಾರ್ಯಕ್ರಮದ ನಿರೂಪಣೆ ಮಾಡುವುದು ಎಲ್ಲರಿಗೂ ಗೊತ್ತಿದೆ. ಶನಿವಾರ ಪ್ರಸಾರವಾದ ಸಂಚಿಕೆಯಲ್ಲಿ ತಮ್ಮ ಮುದ್ದು ಸಹೋದರನನ್ನು ನೆನಪಿಸಿಕೊಂಡು ಕಣ್ಣೀರು ಸುರಿಸಿದ್ದಾರೆ.

ಸ್ವರ್ಧಿಗಳಾದ ಸೂರಜ್, ಶ್ರಾವ್ಯಾ ಮತ್ತು ಡ್ಯಾನ್ಸ್ ಮಾಸ್ಟರ್ ರುದ್ರ ಮೂವರು ಜಾಲಿಡೇಸ್ ಸಿನಿಮಾದ ಸ್ನೇಹತ್ವ ಸಾರುವ ಹಾಡಿಗೆ ಮನಮೋಹಕವಾಗಿ ಹೆಜ್ಜೆ ಹಾಕಿದ್ದರು. ಡ್ಯಾನ್ಸ್ ಮಧ್ಯೆ ತೀರ್ಪುಗಾರರ ನೆಚ್ಚಿನ ಸ್ನೇಹಿತರ ಫೋಟೋ ಸಹ ತೋರಿಸಿದರು. ರಕ್ಷಿತಾರ ಸ್ನೇಹಿತೆ ಪ್ರಶಾಂತಿ, ವಿಜಯ್ ರಾಘವೇಂದ್ರ ಗೆಳೆಯ ಕುಮಾರ್, ಅರ್ಜುನ್ ಜನ್ಯಾರ ಗೆಳೆಯ ಪ್ರಕಾಶ್ ಎಲ್ಲರ ಫೋಟೋಗಳನ್ನು ಡಿಸ್ ಪ್ಲೇ ಮಾಡಲಾಯಿತು. ಕೊನೆಗೆ ಅನುಶ್ರೀಯವರ ಫ್ರೆಂಡ್ ಬದಲಾಗಿ ತಮ್ಮ ಅಭಿಜಿತ್ ಫೋಟೋ ತೋರಿಸಲಾಯಿತು.

ತೀರ್ಪುಗಾರರು ಎಲ್ಲರೂ ತಮ್ಮ ಸ್ನೇಹದ ಬಗ್ಗೆ ಹೇಳಿಕೊಂಡರು. ಕೊನೆಗೆ ಅನುಶ್ರೀ ತಮ್ಮನ ಬಗ್ಗೆ ಕೇಳಲಾಯಿತು. ಆ ವೇಳೆ ಭಾವುಕಾರದ ಅನುಶ್ರೀ, ಇವನು ನನ್ನ ಕನಸು, ತುಂಬಾ ವರ್ಷಗಳ ಹಿಂದೆ ಸೂಟ್‍ಕೇಸ್ ಹಿಡಿದುಕೊಂಡು ಬೆಂಗಳೂರಿಗೆ ಬಂದೆ. ನಾನು ಇಲ್ಲಿ ದುಡಿಯುತ್ತಿದ್ದರೆ, ಅಲ್ಲಿ ಅವನು ನನ್ನ ತಾಯಿಯನ್ನು 13 ವರ್ಷಗಳಿಂದ ಚೆನ್ನಾಗಿ ನೋಡಿಕೊಂಡಿದ್ದಾನೆ. ನಾನು ಏನು ಮಾಡಲು ಸಾಧ್ಯವಾಗಿಲ್ಲವೋ, ಅವೆಲ್ಲವನ್ನು ಅವನು ಇಂದು ಸಾಧಿಸಿದ್ದಾನೆ. ಒಳ್ಳೆಯ ಅಂಕಗಳೊಂದಿಗೆ ತೇರ್ಗಡೆಯಾಗಿ ತನ್ನ ಕಾಲ ಮೇಲೆ ನಿಂತುಕೊಂಡಿದ್ದಾನೆ. ದೇವರು ನನಗೆ ನೀಡಿರುವ ಎಲ್ಲ ಆಯಸ್ಸನ್ನು ಆತನಿಗೆ ನೀಡಲಿ ಎಂದು ಕೇಳಿಕೊಂಡು ಒಂದು ಕ್ಷಣ ಭಾವುಕರಾದ್ರು.

ಕಾರ್ಯಕ್ರಮಗಳಲ್ಲಿ ತಮ್ಮ ಪಟಾಕಿ ಮಾತುಗಳಿಂದ ಎಲ್ಲರನ್ನು ನಗಿಸುವ ಅನುಶ್ರೀ ಕಣ್ಣೀರು ಹಾಕಿದ್ದರಿಂದ ಒಂದು ಕ್ಷಣ ತೀರ್ಪುಗಾರರು ಸೇರಿದಂತೆ ವೀಕ್ಷಕರು ಸಹ ಭಾವುಕರಾದರು. ಅದರಂತೆ ನಟಿ ರಕ್ಷಿತಾ ತಮ್ಮ ಸ್ನೇಹದ ಗೆಳೆತಿ ಪ್ರಶಾಂತಿಯವರ ಬಗ್ಗೆ ಹೇಳುವಾಗ ಕಣ್ಣಂಚಲಿ ಕಣ್ಣೀರು ಬಂತು.

Tags: actressanchoranushreePublic TVreality showಅನುಶ್ರೀನಟಿನಿರೂಪಕಿಪಬ್ಲಿಕ್ ಟಿವಿರಿಯಾಲಿಟಿ ಶೋ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV