Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆನೆಗೊಂದಿ ಉತ್ಸವದಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ: ಸಾರ್ವಜನಿಕರಿಂದ ಹರ್ಷ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಆನೆಗೊಂದಿ ಉತ್ಸವದಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ: ಸಾರ್ವಜನಿಕರಿಂದ ಹರ್ಷ

Districts

ಆನೆಗೊಂದಿ ಉತ್ಸವದಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ: ಸಾರ್ವಜನಿಕರಿಂದ ಹರ್ಷ

Public TV
Last updated: January 8, 2020 8:06 am
Public TV
Share
4 Min Read
KPL B 1
SHARE

ಕೊಪ್ಪಳ: ಆನೆಗೊಂದಿ ಉತ್ಸವವು ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುತ್ತಿದ್ದು, ಸಾರ್ವಜನಿಕರು ಸ್ಪರ್ಧಾ ಸ್ಥಳಗಳಲ್ಲಿ ಪಾಲ್ಗೊಂಡು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕ್ಷೇತ್ರವಾದ ಗಂಗಾವತಿ ತಾಲೂಕಿನ ಆನೆಗೊಂದಿ ಉತ್ಸವ-2020ರ ನಿಮಿತ್ತ ಆನೆಗೊಂದಿಯ ಗ್ರಾಮದಲ್ಲಿ ಚಿತ್ರಕಲಾ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಪಗಡೆಯಾಟ, ಕೆಸರು ಗದ್ದೆ ಓಟ, ಹಗ್ಗ-ಜಗ್ಗಾಟ, ಕಲ್ಲುಗುಂಡು ಎತ್ತುವುದು, ಸಂಗ್ರಾಣಿ ಕಲ್ಲು ಎತ್ತುವುದು, ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆಗಳು ನಡೆದವು.

KPL D

ಚಿತ್ರಕಲಾ ಸ್ಪರ್ಧೆ:
ಉತ್ಸವದ ಅಂಗವಾಗಿ ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಆಯೋಜಿಸಲಾದ ಚಿತ್ರಕಲೆ ಸ್ಪರ್ಧೆಯಲ್ಲಿ 43 ಸ್ಪರ್ಧಾಳುಗಳು ಭಾಗವಹಿಸಿದ್ದರು. ಒಟ್ಟು 84 ಚಿತ್ರಗಳನ್ನು ಪ್ರದರ್ಶನ ಮಾಡಲಾಗಿತ್ತು. ಅದರಲ್ಲಿ ಕೊಟ್ಟೂರು ಶಾಲೆಯ ಹನುಮೇಶ್ ಅವರ ಗಗನ್ ಮಹಲ್ ಚಿತ್ರಕ್ಕೆ ಪ್ರಥಮ ಸ್ಥಾನ ನೀಡಲಾಗಿದೆ. ರಾಜಶೇಖರ ಯಲಬುರ್ಗಾ ಅವರ ವಾಲಿಕೋಟೆ ಚಿತ್ರಕ್ಕೆ ದ್ವಿತೀಯ ಸ್ಥಾನ ಲಭಿಸಿದೆ. ಇಸ್ಲಾಂಪುರಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಶಿಭೂಷಣ್ ಎಂ.ಜಿ ಅವರ ವಾಲಿಕೋಟೆಯ ಚಿತ್ರಕ್ಕೆ ತೃತೀಯ ಸ್ಥಾನ ಲಭಿಸಿದೆ.

ರಂಗೋಲಿ ಸ್ಪರ್ಧೆ:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ನಡೆದ ರಂಗೋಲಿ ಸ್ಪರ್ಧೆಯಲ್ಲಿ 29 ಮಹಿಳೆಯರು ಭಾಗವಹಿಸಿದ್ದರು. ಅದರಲ್ಲಿ ಪ್ರಥಮ ಸ್ಥಾನ ಲಕ್ಷ್ಮಿ (ಸಾಣಾಪುರ), ದ್ವಿತೀಯ ಶೃತಿ ಹಿರೇಮಠ (ರಾಂಪುರ), ತೃತೀಯ ಧರ್ಮವತಿ (ಹನುಮನಹಳ್ಳಿ) ಸ್ಥಾನ ಪಡೆದಿದ್ದಾರೆ. ರಂಗೋಲಿ ಸ್ಪರ್ಧಾ ಸ್ಥಳಕ್ಕೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೇರಿದಂತೆ ಅನೇಕರು ಭೇಟಿ ನೀಡಿ ರಂಗೋಲಿ ವೀಕ್ಷಿಸಿದರು.

KPL C

ಪಗಡೆಯಾಟ:
ಪಗಡೆ ಸ್ಪರ್ಧೆಯಲ್ಲಿ 05 ಮಹಿಳೆಯರು ಭಾಗವಹಿಸಿದ್ದರು. ಇದರಲ್ಲಿ ಆನೆಗೊಂದಿಯ ಗೀತಾ ಕೆ ಪ್ರಥಮ ಸ್ಥಾನ, ಗಂಗಾವತಿಯ ಮಂಜುಳಾ ಎಂ ದ್ವಿತೀಯ ಸ್ಥಾನ, ಬಸಪಟ್ಟಣದ ಜಯಲಕ್ಷ್ಮಿ ಕೆ.ಎಲ್ ತೃತೀಯ ಸ್ಥಾನ ಪಡೆದಿದ್ದಾರೆ. ಪುರುಷರ ಪಗಡೆ ಆಟ ಸ್ಪರ್ಧೆಯಲ್ಲಿ 03 ಪುರುಷರು ಭಾಗವಹಿಸಿದ್ದರು. ಇದರಲ್ಲಿ ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಚರಂಡಯ್ಯ ಪ್ರಥಮ ಸ್ಥಾನ ಪಡೆದರೆ, ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಮಾನಪ್ಪ ದ್ವಿತೀಯ, ಗಂಗಾವತಿಯ ಎಸ್.ಕೆ.ಎನ್.ಜಿ ಕಾಲೇಜಿನ ವಿದ್ಯಾರ್ಥಿ ನಾಗರಾಜ ತೃತೀಯ ಸ್ಥಾನ ಪಡೆದಿದ್ದಾರೆ.

ಕೆಸರು ಗದ್ದೆ ಓಟ:
ಕೆಸರು ಗದ್ದೆ ಓಟಕ್ಕೆ ಗಂಗಾವತಿ ಶಾಸಕ ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಜಂಟಿಯಾಗಿ ಚಾಲನೆ ನೀಡಿದರು. ಓಟದಲ್ಲಿ ಒಟ್ಟು 45 ಸ್ಪರ್ಧಾಳುಗಳು ಭಾಗವಹಿಸಿದ್ದು, ಒಂದು ಭಾಗದಲ್ಲಿ 09 ಜನರಂತೆ ಐದು ವಿಭಾಗಗಳಲ್ಲಿ ಸ್ಪರ್ಧೆಯನ್ನು ಪ್ರಾರಂಭಿಸಿ, ಇದರಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರನ್ನು ಅಂತಿಮ ಪಂದ್ಯಾವಳಿಗೆ ಆಯ್ಕೆ ಮಾಡಲಾಯಿತು. ಅಂತಿಮ ಸ್ಪರ್ಧೆಯಲ್ಲಿ ಒಟ್ಟು 10 ಜನ ಸ್ಪರ್ಧಿಗಳಿಂದ ಕೆಸರು ಗದ್ದೆ ಓಟ ನಡೆಯಿತು. ಇದರಲ್ಲಿ ಪ್ರಥಮ ಸ್ಥಾನ ಪ್ರೇಮರಾಜ್ ರಾಮಪ್ಪ, ದ್ವಿತೀಯ ಸ್ಥಾನವನ್ನು ಪೊಲೀಸ್ ಇಲಾಖೆಯ ಶರಣಪ್ಪ ಪಡೆದರೆ. ತೃತೀಯ ಸ್ಥಾನವನ್ನು ಎಂ.ಡಿ ಸಮೀರ್ ಪಡೆದರು.

KPL A 1

ಕೆಸರು ಗದ್ದೆಯಲ್ಲಿ ಹಗ್ಗ-ಜಗ್ಗಾಟ:
ಉತ್ಸವದ ಅಂಗವಾಗಿ ಪೊಲೀಸ್, ಆರ್.ಡಿ.ಪಿ.ಆರ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗೆ ಏರ್ಪಡಿಸಲಾದ ಹಗ್ಗ-ಜಗ್ಗಾಟ ಸ್ಪರ್ಧೆಗೆ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರು ಚಾಲನೆ ನೀಡಿದರು. ಈ ಕೆಸರು ಗದ್ದೆಯಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಪ್ರಥಮ ಸ್ಥಾನ ಪೊಲೀಸ್ ಇಲಾಖೆ ಡಿ.ಆರ್ ಕೊಪ್ಪಳ ತಂಡ, ದ್ವಿತೀಯ ಸ್ಥಾನ ಆನೆಗೊಂದಿ ಮುಸ್ತಾಫ ತಂಡ, ತೃತೀಯ ಸ್ಥಾನ ಬಸವನದುರ್ಗ ವೆಂಕಟೇಶ ಬಾಬು ತಂಡ ಪಡೆದಿದೆ.

ವ್ಹೀಲ್ ಚೇರ್ ಸ್ಪರ್ಧೆ:
ಪುರುಷರ ವ್ಹೀಲ್ ಚೇರ್ ಸ್ಪರ್ಧೆಯಲ್ಲಿ ಒಟ್ಟು 4 ಸ್ಪರ್ಧಿಗಳು ಭಾಗವಹಿಸಿದ್ದು, ಗೊಂಡಬಾಳದ ಗಣೇಶ ಬಂಡಿವಡ್ಡರ ಪ್ರಥಮ, ವಡ್ಡರಹಟ್ಟಿಯ ಅಶೋಕ ಡಂಬರ್ ದ್ವಿತೀಯ, ವಡ್ಡರಹಟ್ಟಿ ಯಲ್ಲಪ್ಪ ತೃತೀಯ ಸ್ಥಾನಗಳನ್ನು ಪಡೆದಿದ್ದಾರೆ.

KPL E

ಸ್ಲೋ ಸೈಕಲ್ ರೈಸ್ ಸ್ಪರ್ಧೆ:
ಸ್ಲೋ ಸೈಕಲ್ ರೇಸ್ ಸ್ಪರ್ಧೆಯಲ್ಲಿ ಒಟ್ಟು ಈ ಸ್ಪರ್ಧೆಯಲ್ಲಿ 29 ಸ್ಪರ್ಧಾಳುಗಳು ಭಾಗವಹಿಸಿದ್ದು, 3 ವಿಭಾಗಗಳಾಗಿ ವಿಂಗಡನೆ ಮಾಡಲಾಗಿದೆ. 1 ಗುಂಪಿಗೆ 10 ರಂತೆ ಸ್ಲೋ ಸೈಕಲ್ ರೈಸ್ ಮಾಡಿಸಲಾಗಿತ್ತು. ಇದರಲ್ಲಿ ಪ್ರಥಮ ಸ್ಥಾನ ವೆಂಕಟೇಶಬಾಬು (ಆನೆಗೊಂದಿ), ದ್ವಿತೀಯ ಬೋಗಪ್ಪ (ಗಂಗಾವತಿ), ತೃತೀಯ ವಿರನಗೌಡ ಕುಲಕರ್ಣಿ ಹಾರಳ ಸ್ಥಾನ ಪಡೆದಿದ್ದಾರೆ.

ಸಂಗ್ರಹಣೆ ಕಲ್ಲು ಎತ್ತುವ ಸ್ಪರ್ಧೆ:
ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಯಲ್ಲಿ ಒಟ್ಟು 22 ಪುರುಷರ ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿರುವ ಸಂಗ್ರಾಣಿ ಕಲ್ಲಿನ ತೂಕ 55, 57, 62, 65, 70, 72, 74, 77, 78, 80 ಕೆಜಿ ಭಾರವನ್ನು ಹೊಂದಿದ್ದವು. ಪ್ರಥಮ ಸ್ಥಾನ ಪಡೆದ ಹಾಲಪ್ಪ (ಕುಷ್ಟಗಿ) 77 ಕೆ.ಜಿ ತೂಕದ ಸಂಗ್ರಾಣಿ ಕಲ್ಲು ಎತ್ತಿದ್ದರೆ. ದ್ವಿತೀಯ ಸ್ಥಾನ ಪಡೆದ ಹನುಮಂತ ತುರುವಿಹಾಳ 74 ಕೆ.ಜಿ, ತೃತೀಯ ಸ್ಥಾನ ಪಡೆದ ಸೋಮನಾಥ (ಕುಷ್ಟಗಿ) 72 ಕೆ.ಜಿ ಸಂಗ್ರಾಣಿ ಕಲ್ಲು ಎತ್ತಿದ್ದಾರೆ.

ANEGUNDI UTSAVA copy

ಕಲ್ಲು ಎತ್ತುವ ಸ್ಪರ್ಧೆ:
ಕಲ್ಲು ಎತ್ತುವ ಸ್ಪರ್ಧೆಯಲ್ಲಿ ಒಟ್ಟು 11 ಸ್ಪರ್ಧಿಗಳು ಭಾಗವಹಿಸಿದ್ದರು. ಇದರಲ್ಲಿ 100 ಮತ್ತು 120 ಕೆಜಿ ಕಲ್ಲುಗಳನ್ನು ಇರಿಸಲಾಗಿತ್ತು. ಇದರಲ್ಲಿ ಪ್ರಥಮ ಸ್ಥಾನ ಪ್ರಭು ಸುಭಾಷ್ ಚಂದ್ರ ಜವಳಗೇರಾ, ದ್ವಿತೀಯ ಸ್ಥಾನ ಆಯಾನಿ ಮುದಕಪ್ಪ ಅರಳಹಳ್ಳಿ, ತೃತೀಯ ಸ್ಥಾನ ಎ. ಮಾರುತಿ ಕಂಪ್ಲಿ ಅವರು ಪಡೆದಿದ್ದಾರೆ.

TAGGED:Anegundi utsava 2020MallakhambaPublic TVRope MallakhambRural sportsSlow cycle raceಆನೆಗೊಂದಿ ಉತ್ಸವಗ್ರಾಮೀಣ ಕ್ರೀಡೆಗಳುಪಬ್ಲಿಕ್ ಟಿವಿಸ್ಪರ್ಧೆ
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

Davanagere Byelection
Davanagere

ದಾವಣಗೆರೆ ದಕ್ಷಿಣ ಉಪಚುನಾವಣೆ | ಕಾಂಗ್ರೆಸ್‌ ಸಭೆಯಲ್ಲಿ ಗದ್ದಲ – ಬೇಸರದಿಂದ ಹೊರನಡೆದ ಉಸ್ತುವಾರಿ ಸಮಿತಿ ಸದಸ್ಯರು

Public TV
By Public TV
1 minute ago
Bidar LPG Cylinder
Bidar

ಕಾಳಸಂತೆಯಲ್ಲಿ ಮಾರಾಟ ಮಾಡೋಕೆ ಸಂಗ್ರಹಿಸಿದ್ದ 105 ಗ್ಯಾಸ್ ಸಿಲಿಂಡರ್ ಜಪ್ತಿ – ನಾಲ್ವರು ಅರೆಸ್ಟ್

Public TV
By Public TV
5 minutes ago
shivamogga murder case two sentenced to life imprisonment
Court

ಶಿವಮೊಗ್ಗ | ವ್ಯಕ್ತಿಯ ಸಜೀವ ದಹನ – ಇಬ್ಬರಿಗೆ ಜೀವಾವಧಿ ಶಿಕ್ಷೆ

Public TV
By Public TV
37 minutes ago
Siddarmaiah
Bengaluru City

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Public TV
By Public TV
46 minutes ago
Priyank Kharge 4
Belgaum

ಬೆಳಗಾವಿಯಲ್ಲಿ ಐಟಿ, ಸೆಮಿಕಂಡಕ್ಟರ್ ಪಾರ್ಕ್‌ ಸ್ಥಾಪಿಸಲು ಕ್ರಮ: ಪ್ರಿಯಾಂಕ್‌ ಖರ್ಗೆ

Public TV
By Public TV
50 minutes ago
RB Timmapur
Bengaluru City

ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯ್ದೆಯಡಿ ಸೇರಿಸಲು ಕ್ರಮ: ತಿಮ್ಮಾಪುರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?