Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಆನೆಗೊಂದಿ ಉತ್ಸವದಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ: ಸಾರ್ವಜನಿಕರಿಂದ ಹರ್ಷ

Public TV
Last updated: January 8, 2020 8:06 am
Public TV
Share
4 Min Read
KPL B 1
SHARE

ಕೊಪ್ಪಳ: ಆನೆಗೊಂದಿ ಉತ್ಸವವು ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುತ್ತಿದ್ದು, ಸಾರ್ವಜನಿಕರು ಸ್ಪರ್ಧಾ ಸ್ಥಳಗಳಲ್ಲಿ ಪಾಲ್ಗೊಂಡು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕ್ಷೇತ್ರವಾದ ಗಂಗಾವತಿ ತಾಲೂಕಿನ ಆನೆಗೊಂದಿ ಉತ್ಸವ-2020ರ ನಿಮಿತ್ತ ಆನೆಗೊಂದಿಯ ಗ್ರಾಮದಲ್ಲಿ ಚಿತ್ರಕಲಾ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಪಗಡೆಯಾಟ, ಕೆಸರು ಗದ್ದೆ ಓಟ, ಹಗ್ಗ-ಜಗ್ಗಾಟ, ಕಲ್ಲುಗುಂಡು ಎತ್ತುವುದು, ಸಂಗ್ರಾಣಿ ಕಲ್ಲು ಎತ್ತುವುದು, ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆಗಳು ನಡೆದವು.

KPL D

ಚಿತ್ರಕಲಾ ಸ್ಪರ್ಧೆ:
ಉತ್ಸವದ ಅಂಗವಾಗಿ ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಆಯೋಜಿಸಲಾದ ಚಿತ್ರಕಲೆ ಸ್ಪರ್ಧೆಯಲ್ಲಿ 43 ಸ್ಪರ್ಧಾಳುಗಳು ಭಾಗವಹಿಸಿದ್ದರು. ಒಟ್ಟು 84 ಚಿತ್ರಗಳನ್ನು ಪ್ರದರ್ಶನ ಮಾಡಲಾಗಿತ್ತು. ಅದರಲ್ಲಿ ಕೊಟ್ಟೂರು ಶಾಲೆಯ ಹನುಮೇಶ್ ಅವರ ಗಗನ್ ಮಹಲ್ ಚಿತ್ರಕ್ಕೆ ಪ್ರಥಮ ಸ್ಥಾನ ನೀಡಲಾಗಿದೆ. ರಾಜಶೇಖರ ಯಲಬುರ್ಗಾ ಅವರ ವಾಲಿಕೋಟೆ ಚಿತ್ರಕ್ಕೆ ದ್ವಿತೀಯ ಸ್ಥಾನ ಲಭಿಸಿದೆ. ಇಸ್ಲಾಂಪುರಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಶಿಭೂಷಣ್ ಎಂ.ಜಿ ಅವರ ವಾಲಿಕೋಟೆಯ ಚಿತ್ರಕ್ಕೆ ತೃತೀಯ ಸ್ಥಾನ ಲಭಿಸಿದೆ.

ರಂಗೋಲಿ ಸ್ಪರ್ಧೆ:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ನಡೆದ ರಂಗೋಲಿ ಸ್ಪರ್ಧೆಯಲ್ಲಿ 29 ಮಹಿಳೆಯರು ಭಾಗವಹಿಸಿದ್ದರು. ಅದರಲ್ಲಿ ಪ್ರಥಮ ಸ್ಥಾನ ಲಕ್ಷ್ಮಿ (ಸಾಣಾಪುರ), ದ್ವಿತೀಯ ಶೃತಿ ಹಿರೇಮಠ (ರಾಂಪುರ), ತೃತೀಯ ಧರ್ಮವತಿ (ಹನುಮನಹಳ್ಳಿ) ಸ್ಥಾನ ಪಡೆದಿದ್ದಾರೆ. ರಂಗೋಲಿ ಸ್ಪರ್ಧಾ ಸ್ಥಳಕ್ಕೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೇರಿದಂತೆ ಅನೇಕರು ಭೇಟಿ ನೀಡಿ ರಂಗೋಲಿ ವೀಕ್ಷಿಸಿದರು.

KPL C

ಪಗಡೆಯಾಟ:
ಪಗಡೆ ಸ್ಪರ್ಧೆಯಲ್ಲಿ 05 ಮಹಿಳೆಯರು ಭಾಗವಹಿಸಿದ್ದರು. ಇದರಲ್ಲಿ ಆನೆಗೊಂದಿಯ ಗೀತಾ ಕೆ ಪ್ರಥಮ ಸ್ಥಾನ, ಗಂಗಾವತಿಯ ಮಂಜುಳಾ ಎಂ ದ್ವಿತೀಯ ಸ್ಥಾನ, ಬಸಪಟ್ಟಣದ ಜಯಲಕ್ಷ್ಮಿ ಕೆ.ಎಲ್ ತೃತೀಯ ಸ್ಥಾನ ಪಡೆದಿದ್ದಾರೆ. ಪುರುಷರ ಪಗಡೆ ಆಟ ಸ್ಪರ್ಧೆಯಲ್ಲಿ 03 ಪುರುಷರು ಭಾಗವಹಿಸಿದ್ದರು. ಇದರಲ್ಲಿ ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಚರಂಡಯ್ಯ ಪ್ರಥಮ ಸ್ಥಾನ ಪಡೆದರೆ, ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಮಾನಪ್ಪ ದ್ವಿತೀಯ, ಗಂಗಾವತಿಯ ಎಸ್.ಕೆ.ಎನ್.ಜಿ ಕಾಲೇಜಿನ ವಿದ್ಯಾರ್ಥಿ ನಾಗರಾಜ ತೃತೀಯ ಸ್ಥಾನ ಪಡೆದಿದ್ದಾರೆ.

ಕೆಸರು ಗದ್ದೆ ಓಟ:
ಕೆಸರು ಗದ್ದೆ ಓಟಕ್ಕೆ ಗಂಗಾವತಿ ಶಾಸಕ ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಜಂಟಿಯಾಗಿ ಚಾಲನೆ ನೀಡಿದರು. ಓಟದಲ್ಲಿ ಒಟ್ಟು 45 ಸ್ಪರ್ಧಾಳುಗಳು ಭಾಗವಹಿಸಿದ್ದು, ಒಂದು ಭಾಗದಲ್ಲಿ 09 ಜನರಂತೆ ಐದು ವಿಭಾಗಗಳಲ್ಲಿ ಸ್ಪರ್ಧೆಯನ್ನು ಪ್ರಾರಂಭಿಸಿ, ಇದರಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರನ್ನು ಅಂತಿಮ ಪಂದ್ಯಾವಳಿಗೆ ಆಯ್ಕೆ ಮಾಡಲಾಯಿತು. ಅಂತಿಮ ಸ್ಪರ್ಧೆಯಲ್ಲಿ ಒಟ್ಟು 10 ಜನ ಸ್ಪರ್ಧಿಗಳಿಂದ ಕೆಸರು ಗದ್ದೆ ಓಟ ನಡೆಯಿತು. ಇದರಲ್ಲಿ ಪ್ರಥಮ ಸ್ಥಾನ ಪ್ರೇಮರಾಜ್ ರಾಮಪ್ಪ, ದ್ವಿತೀಯ ಸ್ಥಾನವನ್ನು ಪೊಲೀಸ್ ಇಲಾಖೆಯ ಶರಣಪ್ಪ ಪಡೆದರೆ. ತೃತೀಯ ಸ್ಥಾನವನ್ನು ಎಂ.ಡಿ ಸಮೀರ್ ಪಡೆದರು.

KPL A 1

ಕೆಸರು ಗದ್ದೆಯಲ್ಲಿ ಹಗ್ಗ-ಜಗ್ಗಾಟ:
ಉತ್ಸವದ ಅಂಗವಾಗಿ ಪೊಲೀಸ್, ಆರ್.ಡಿ.ಪಿ.ಆರ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗೆ ಏರ್ಪಡಿಸಲಾದ ಹಗ್ಗ-ಜಗ್ಗಾಟ ಸ್ಪರ್ಧೆಗೆ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರು ಚಾಲನೆ ನೀಡಿದರು. ಈ ಕೆಸರು ಗದ್ದೆಯಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಪ್ರಥಮ ಸ್ಥಾನ ಪೊಲೀಸ್ ಇಲಾಖೆ ಡಿ.ಆರ್ ಕೊಪ್ಪಳ ತಂಡ, ದ್ವಿತೀಯ ಸ್ಥಾನ ಆನೆಗೊಂದಿ ಮುಸ್ತಾಫ ತಂಡ, ತೃತೀಯ ಸ್ಥಾನ ಬಸವನದುರ್ಗ ವೆಂಕಟೇಶ ಬಾಬು ತಂಡ ಪಡೆದಿದೆ.

ವ್ಹೀಲ್ ಚೇರ್ ಸ್ಪರ್ಧೆ:
ಪುರುಷರ ವ್ಹೀಲ್ ಚೇರ್ ಸ್ಪರ್ಧೆಯಲ್ಲಿ ಒಟ್ಟು 4 ಸ್ಪರ್ಧಿಗಳು ಭಾಗವಹಿಸಿದ್ದು, ಗೊಂಡಬಾಳದ ಗಣೇಶ ಬಂಡಿವಡ್ಡರ ಪ್ರಥಮ, ವಡ್ಡರಹಟ್ಟಿಯ ಅಶೋಕ ಡಂಬರ್ ದ್ವಿತೀಯ, ವಡ್ಡರಹಟ್ಟಿ ಯಲ್ಲಪ್ಪ ತೃತೀಯ ಸ್ಥಾನಗಳನ್ನು ಪಡೆದಿದ್ದಾರೆ.

KPL E

ಸ್ಲೋ ಸೈಕಲ್ ರೈಸ್ ಸ್ಪರ್ಧೆ:
ಸ್ಲೋ ಸೈಕಲ್ ರೇಸ್ ಸ್ಪರ್ಧೆಯಲ್ಲಿ ಒಟ್ಟು ಈ ಸ್ಪರ್ಧೆಯಲ್ಲಿ 29 ಸ್ಪರ್ಧಾಳುಗಳು ಭಾಗವಹಿಸಿದ್ದು, 3 ವಿಭಾಗಗಳಾಗಿ ವಿಂಗಡನೆ ಮಾಡಲಾಗಿದೆ. 1 ಗುಂಪಿಗೆ 10 ರಂತೆ ಸ್ಲೋ ಸೈಕಲ್ ರೈಸ್ ಮಾಡಿಸಲಾಗಿತ್ತು. ಇದರಲ್ಲಿ ಪ್ರಥಮ ಸ್ಥಾನ ವೆಂಕಟೇಶಬಾಬು (ಆನೆಗೊಂದಿ), ದ್ವಿತೀಯ ಬೋಗಪ್ಪ (ಗಂಗಾವತಿ), ತೃತೀಯ ವಿರನಗೌಡ ಕುಲಕರ್ಣಿ ಹಾರಳ ಸ್ಥಾನ ಪಡೆದಿದ್ದಾರೆ.

ಸಂಗ್ರಹಣೆ ಕಲ್ಲು ಎತ್ತುವ ಸ್ಪರ್ಧೆ:
ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಯಲ್ಲಿ ಒಟ್ಟು 22 ಪುರುಷರ ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿರುವ ಸಂಗ್ರಾಣಿ ಕಲ್ಲಿನ ತೂಕ 55, 57, 62, 65, 70, 72, 74, 77, 78, 80 ಕೆಜಿ ಭಾರವನ್ನು ಹೊಂದಿದ್ದವು. ಪ್ರಥಮ ಸ್ಥಾನ ಪಡೆದ ಹಾಲಪ್ಪ (ಕುಷ್ಟಗಿ) 77 ಕೆ.ಜಿ ತೂಕದ ಸಂಗ್ರಾಣಿ ಕಲ್ಲು ಎತ್ತಿದ್ದರೆ. ದ್ವಿತೀಯ ಸ್ಥಾನ ಪಡೆದ ಹನುಮಂತ ತುರುವಿಹಾಳ 74 ಕೆ.ಜಿ, ತೃತೀಯ ಸ್ಥಾನ ಪಡೆದ ಸೋಮನಾಥ (ಕುಷ್ಟಗಿ) 72 ಕೆ.ಜಿ ಸಂಗ್ರಾಣಿ ಕಲ್ಲು ಎತ್ತಿದ್ದಾರೆ.

ANEGUNDI UTSAVA copy

ಕಲ್ಲು ಎತ್ತುವ ಸ್ಪರ್ಧೆ:
ಕಲ್ಲು ಎತ್ತುವ ಸ್ಪರ್ಧೆಯಲ್ಲಿ ಒಟ್ಟು 11 ಸ್ಪರ್ಧಿಗಳು ಭಾಗವಹಿಸಿದ್ದರು. ಇದರಲ್ಲಿ 100 ಮತ್ತು 120 ಕೆಜಿ ಕಲ್ಲುಗಳನ್ನು ಇರಿಸಲಾಗಿತ್ತು. ಇದರಲ್ಲಿ ಪ್ರಥಮ ಸ್ಥಾನ ಪ್ರಭು ಸುಭಾಷ್ ಚಂದ್ರ ಜವಳಗೇರಾ, ದ್ವಿತೀಯ ಸ್ಥಾನ ಆಯಾನಿ ಮುದಕಪ್ಪ ಅರಳಹಳ್ಳಿ, ತೃತೀಯ ಸ್ಥಾನ ಎ. ಮಾರುತಿ ಕಂಪ್ಲಿ ಅವರು ಪಡೆದಿದ್ದಾರೆ.

TAGGED:Anegundi utsava 2020MallakhambaPublic TVRope MallakhambRural sportsSlow cycle raceಆನೆಗೊಂದಿ ಉತ್ಸವಗ್ರಾಮೀಣ ಕ್ರೀಡೆಗಳುಪಬ್ಲಿಕ್ ಟಿವಿಸ್ಪರ್ಧೆ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
3 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
4 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
4 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
6 hours ago

You Might Also Like

CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
19 minutes ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
20 minutes ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
41 minutes ago
covid 19 1
Bengaluru City

ಕೋವಿಡ್ ಕೇಸ್ ಏರಿಕೆ – ಆರೋಗ್ಯ ಇಲಾಖೆಯಿಂದ ಸಹಾಯವಾಣಿ ಬಿಡುಗಡೆ

Public TV
By Public TV
1 hour ago
dinesh gundu rao meeting
Dakshina Kannada

ಅಬ್ದುಲ್ ರಹಿಮಾನ್ ಹತ್ಯೆ ಕೇಸ್ – ಸಭೆಯಲ್ಲಿ ಉಸ್ತುವಾರಿ ಸಚಿವರ ಮುಂದೆಯೇ ಮುಸ್ಲಿಂ ಮುಖಂಡರ ಆಕ್ರೋಶ

Public TV
By Public TV
2 hours ago
Arunachal Pradesh Landslide
Latest

ಅರುಣಾಚಲ ಪ್ರದೇಶದಲ್ಲಿ ಭೂಕುಸಿತ | ಕೊಚ್ಚಿ ಹೋದ ವಾಹನ – 7 ಮಂದಿ ದುರ್ಮರಣ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?