Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ: ಅನಿತಾ ಕುಮಾರಸ್ವಾಮಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ: ಅನಿತಾ ಕುಮಾರಸ್ವಾಮಿ ಕಿಡಿ

Bengaluru City

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ: ಅನಿತಾ ಕುಮಾರಸ್ವಾಮಿ ಕಿಡಿ

Public TV
Last updated: March 18, 2023 6:26 pm
Public TV
Share
4 Min Read
Bangalore Mysore Expressway 1
SHARE

ಬೆಂಗಳೂರು: ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ (Narendra Modi) ಉದ್ಘಾಟಿಸಿದ್ದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bangaluru Mysuru Expressway) ಕೆರೆಯಂತಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಈ ಅವ್ಯವಸ್ಥೆಗೆ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿವೆ.

ಎಕ್ಸ್‌ಪ್ರೆಸ್‌ವೇ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ವಿಪಕ್ಷಗಳ ನಾಯಕರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಇದರ ಬೆನ್ನಲ್ಲೇ ಜಲಾವೃತಗೊಂಡ ರಸ್ತೆ ಪೋಟೋಗಳನ್ನು ಟ್ವಿಟ್ಟರ್‌ನಲ್ಲಿ ಜೆಡಿಎಸ್‌ (JDS) ಶಾಸಕಿ ಅನಿತಾ ಕುಮಾರಸ್ವಾಮಿ (Anitha Kumaraswamy) ಹಂಚಿಕೊಂಡು, ಅವ್ಯವಸ್ಥೆಯ ವಿರುದ್ಧ ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

Bangalore Mysore Expressway 2

ಟ್ವೀಟ್‍ನಲ್ಲಿ ಏನಿದೆ?
ಡಬಲ್ ಎಂಜಿನ್ ಸರಕಾರಗಳು, ಈ ರಸ್ತೆ ನಮ್ಮ ಹೆಮ್ಮೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ. ಬೆಳಗಿನಜಾವ ಸುರಿದ ಒಂದು ಸಣ್ಣ ಮಳೆಗೇ (Rain) ಅದು ಕೆರೆಯಾಗಿ, ಚರಂಡಿಯಾಗಿ ಉಕ್ಕಿ ಹರಿದಿದೆ.

ಕಳೆದ ವರ್ಷ ಅಬ್ಬರಿಸಿದ ಮಹಾಮಳೆಗೆ ಈ ಎಕ್ಸ್ ಪ್ರೆಸ್ ಹೆದ್ದಾರಿ ತತ್ತರಿಸಿತ್ತು. ಕಾಮಗಾರಿಗಳು ಮುಗಿದಿರಲಿಲ್ಲ ಎಂದು ಹೇಳಿ ಗುತ್ತಿಗೆದಾರರು ಆಗ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದರು. ಈಗ ವರ್ಷ ಮುಗಿಯುವ ಮೊದಲೇ ಮತ್ತೆ ಬಂದ ಸಣ್ಣಮಳೆಗೆ ಸಾವಿರಾರು ಕೋಟಿ ವೆಚ್ಚದ ಈ ಹೆದ್ದಾರಿ ವಾಹನ ಸವಾರರ ಪಾಲಿಗೆ ಸಾವಿನಮಾರಿಯಾಗಿ ಮಾರ್ಪಟ್ಟಿದೆ. 2/6

— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS) March 18, 2023

ಕಳೆದ ವರ್ಷ ಅಬ್ಬರಿಸಿದ ಮಹಾಮಳೆಗೆ ಈ ಎಕ್ಸ್‍ಪ್ರೆಸ್ ಹೆದ್ದಾರಿ ತತ್ತರಿಸಿತ್ತು. ಕಾಮಗಾರಿಗಳು ಮುಗಿದಿರಲಿಲ್ಲ ಎಂದು ಹೇಳಿ ಗುತ್ತಿಗೆದಾರರು ಆಗ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದರು. ಈಗ ವರ್ಷ ಮುಗಿಯುವ ಮೊದಲೇ ಮತ್ತೆ ಬಂದ ಸಣ್ಣ ಮಳೆಗೆ ಸಾವಿರಾರು ಕೋಟಿ ರೂ. ವೆಚ್ಚದ ಈ ಹೆದ್ದಾರಿ ವಾಹನ ಸವಾರರ ಪಾಲಿಗೆ ಸಾವಿನ ಮಾರಿಯಾಗಿ ಮಾರ್ಪಟ್ಟಿದೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ: ಆರ್.ಅಶೋಕ್

ಅವೈಜ್ಞಾನಿಕವಾದ ಈ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸಿದೆಯೇ, ತರಾತುರಿಯಲ್ಲಿ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರಿಂದ ಉದ್ಘಾಟನೆ ಮಾಡಿಸಿದ ಈ ‘ ಚುನಾವಣಾ ಗಿಮಕ್ ‘ ಬಗ್ಗೆ ಜನರು ಹಾದಿಬೀದಿಯಲ್ಲಿ ಆಡಿಕೊಳ್ಳುತ್ತಿದ್ದಾರೆ. ವಾಹನ ಸವಾರರು ಶಪಿಸುತ್ತಿದ್ದಾರೆ. ಇದಕ್ಕೆ ಉತ್ತರದಾಯಿಗಳು ಯಾರು? 3/6

— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS) March 18, 2023

ಅವೈಜ್ಞಾನಿಕವಾದ ಈ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸಿದೆಯೇ, ತರಾತುರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಮಾಡಿಸಿದ ಈ `ಚುನಾವಣಾ ಗಿಮಿಕ್’ ಬಗ್ಗೆ ಜನರು ಹಾದಿಬೀದಿಯಲ್ಲಿ ಆಡಿಕೊಳ್ಳುತ್ತಿದ್ದಾರೆ. ವಾಹನ ಸವಾರರು ಶಪಿಸುತ್ತಿದ್ದಾರೆ. ಇದಕ್ಕೆ ಉತ್ತರದಾಯಿಗಳು ಯಾರು?

ಬೆಳಗಿನಜಾವ ಸುರಿದ ಮಳೆಯಿಂದ ಹೆದ್ದಾರಿಯಲ್ಲಿ ನೀರು ಆಳೆತ್ತರ ನಿಂತಿದೆ. ವಾಹನಗಳು ಅಪಘಾತಕ್ಕೀಡಾಗಿ ಪ್ರಯಾಣಿಕರು ತೊಂದರೆಗೆ ಸಿಲುಕಿದ್ದಾರೆ. 270 ರೂ. ಟೋಲ್ ಕಟ್ಟಿ ಹೆದ್ದಾರಿಗೆ ಬಂದ ವಾಹನ ಸವಾರರು ಮಳೆ ಚಳಿಯಲ್ಲಿ ಜೀವವನ್ನು ಅಂಗೈಯಲ್ಲಿ ಇಟ್ಟುಕೊಂಡು ನರಳಿದ್ದಾರೆ. ಇದು ನಿಜಕ್ಕೂ ನೋವಿನ ಸಂಗತಿ.4/6

— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS) March 18, 2023

ಬೆಳಗಿನಜಾವ ಸುರಿದ ಮಳೆಯಿಂದ ಹೆದ್ದಾರಿಯಲ್ಲಿ ನೀರು ಆಳೆತ್ತರ ನಿಂತಿದೆ. ವಾಹನಗಳು ಅಪಘಾತಕ್ಕೀಡಾಗಿ ಪ್ರಯಾಣಿಕರು ತೊಂದರೆಗೆ ಸಿಲುಕಿದ್ದಾರೆ. 270 ರೂ. ಟೋಲ್ ಕಟ್ಟಿ ಹೆದ್ದಾರಿಗೆ ಬಂದ ವಾಹನ ಸವಾರರು ಮಳೆ ಚಳಿಯಲ್ಲಿ ಜೀವವನ್ನು ಅಂಗೈಯಲ್ಲಿ ಇಟ್ಟುಕೊಂಡು ನರಳಿದ್ದಾರೆ. ಇದು ನಿಜಕ್ಕೂ ನೋವಿನ ಸಂಗತಿಯಾಗಿದೆ.

ಕೆಲ ದಿನಗಳ ಹಿಂದೆ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ವಾಹನದಲ್ಲಿದ್ದ ದಂಪತಿಯ ಹಣ, ಚಿನ್ನಾಭರಣವನ್ನು ದೋಚಿದ್ದ ಪ್ರಕರಣ ವರದಿಯಾಗಿತ್ತು. ಜತೆಗೆ, ನಿರಂತರ ಅಪಘಾತಗಳಿಂದ 80ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಾಗಾದರೆ, ಈ ಹೆದ್ದಾರಿಯ ಭದ್ರತೆ, ಸುರಕ್ಷತೆ ಪಾಡೇನು? ಟೋಲ್ ಸಂಗ್ರಹ ಮಾಡಿದರೆ ಸಾಕೇ? 5/6

— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS) March 18, 2023

ಕೆಲ ದಿನಗಳ ಹಿಂದೆ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ವಾಹನದಲ್ಲಿದ್ದ ದಂಪತಿಯ ಹಣ, ಚಿನ್ನಾಭರಣವನ್ನು ದೋಚಿದ್ದ ಪ್ರಕರಣ ವರದಿಯಾಗಿತ್ತು. ಜೊತೆಗೆ ನಿರಂತರ ಅಪಘಾತಗಳಿಂದ 80ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಾಗಾದರೆ ಈ ಹೆದ್ದಾರಿಯ ಭದ್ರತೆ, ಸುರಕ್ಷತೆ ಪಾಡೇನು? ಟೋಲ್ ಸಂಗ್ರಹ ಮಾಡಿದರೆ ಸಾಕೇ?

ನನ್ನ ಒತ್ತಾಯ ಇಷ್ಟೇ. ಸರ್ವಿಸ್ ರಸ್ತೆಯೂ ಸೇರಿದಂತೆ ಈ ಹೆದ್ದಾರಿಯ ಎಲ್ಲಾ ಬಾಕಿಬಿದ್ದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅದುವರೆಗೂ ಟೋಲ್ ಸಂಗ್ರಹ ನಿಲ್ಲಿಸಬೇಕು. ಈ ರಸ್ತೆಗಾಗಿ ಭೂಮಿ ಕಳೆದುಕೊಂಡಿರುವ ರಾಮನಗರ, ಮಂಡ್ಯ ಸೇರಿ ಆ ಭಾಗದ ಎಲ್ಲ ಜನರು ಮುಕ್ತವಾಗಿ ಸಂಚರಿಸಲು ಅವಕಾಶ ಮಾಡಿಕೊಡಬೇಕು.6/6

— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS) March 18, 2023

ನನ್ನ ಒತ್ತಾಯ ಇಷ್ಟೇ. ಸರ್ವಿಸ್ ರಸ್ತೆಯೂ ಸೇರಿದಂತೆ ಈ ಹೆದ್ದಾರಿಯ ಎಲ್ಲಾ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅಲ್ಲಿಯವರೆಗೂ ಟೋಲ್ ಸಂಗ್ರಹ ನಿಲ್ಲಿಸಬೇಕು. ಈ ರಸ್ತೆಗಾಗಿ ಭೂಮಿ ಕಳೆದುಕೊಂಡಿರುವ ರಾಮನಗರ, ಮಂಡ್ಯ ಸೇರಿ ಆ ಭಾಗದ ಎಲ್ಲ ಜನರು ಮುಕ್ತವಾಗಿ ಸಂಚರಿಸಲು ಅವಕಾಶ ಮಾಡಿಕೊಡಬೇಕು ಎಂದು ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಒಂದು ಪುಟ್ಗೋಸಿ ಪಕ್ಷ – ಮಾಜಿ ಸಚಿವ ನರೇಂದ್ರ ಸ್ವಾಮಿ ಅವಾಜ್

TAGGED:Bangalore Mysore Expressway Anitha Kumaraswamy BJPjdsnarendra modiಅನಿತಾ ಕುಮಾರಸ್ವಾಮಿಜೆಡಿಎಸ್ನರೇಂದ್ರ ಮೋದಿಬಿಜೆಪಿಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Chinese Robot Dog
Latest

ಚೀನಾ ನಿರ್ಮಿತ ರೋಬೋಟ್ ಡಾಗ್ ಖರೀದಿಸಿ AI ಶೃಂಗದಲ್ಲಿ ಪ್ರದರ್ಶನ – ಗ್ಯಾಲ್ಗೋಟಿಯಾ ವಿವಿಗೆ ಗೇಟ್‌ಪಾಸ್‌

Public TV
By Public TV
3 minutes ago
Pratyusha 3
Court

ನಟಿ ಪ್ರತ್ಯುಷಾ ಪ್ರಕರಣ – ಆತ್ಮಹತ್ಯೆಗೆ ಪರಸ್ಪರ ಒಪ್ಪಿದ್ದ ಸಂದರ್ಭದಲ್ಲಿ ಬದುಕುಳಿದವರು ಶಿಕ್ಷಾರ್ಹರು: ಸುಪ್ರೀಂ

Public TV
By Public TV
48 minutes ago
Vijayapura Murder
Crime

ಸಾಲದ ವಿಷಯಕ್ಕೆ ದಂಪತಿ ಮಧ್ಯೆ ಜಗಳ – ರಾಡ್‌ನಿಂದ ಪತ್ನಿಯ ಹತ್ಯೆಗೈದು ಮನೆಯಲ್ಲೇ ಹೂತುಹಾಕಿದ್ದ ಹಂತಕ ಪತಿ

Public TV
By Public TV
48 minutes ago
Hours After Valentines Day Dinner Chartered Accountant Slits Wifes Throat
Crime

ವ್ಯಾಲೆಂಟೈನ್ಸ್ ಡೇ ಸೆಲಬ್ರೇಟ್‌ ಮಾಡಿ ಗರ್ಭಿಣಿ ಪತ್ನಿ ಕೊಂದ ಪತಿ – ದರೋಡೆಯಂತೆ ನಾಟಕ, ವಿಚಾರಣೆ ವೇಳೆ ಸತ್ಯ ಬಯಲು

Public TV
By Public TV
1 hour ago
DK Shivakumar
Bengaluru City

ವಿಜಯೇಂದ್ರ, ಅಶೋಕ್‌ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಕೆಶಿ ವಾರ್ನಿಂಗ್‌

Public TV
By Public TV
1 hour ago
retired isro employee kills wife bengaluru
Bengaluru City

ನಾನು ಸತ್ರೆ ಒಂಟಿಯಾಗ್ತಾಳೆ – ನಿವೃತ್ತ ಇಸ್ರೋ ಉದ್ಯೋಗಿಯಿಂದ ಕತ್ತು‌ಹಿಸುಕಿ ಪತ್ನಿಯ ಕೊಲೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?