Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅಕ್ಕಿ ವಿಚಾರದಲ್ಲಿ ರಾಜಕೀಯ ಬೇಡ; ಇದು ರಾಜ್ಯದ ಬಡ ಜನರ ಹಸಿವಿನ ಪ್ರಶ್ನೆ – ಸಿ.ಟಿ ರವಿಗೆ ಗುಂಡೂರಾವ್ ತಿರುಗೇಟು

Public TV
Last updated: June 15, 2023 8:56 pm
Public TV
Share
3 Min Read
CT RAVI DINESH GUNDU RAO
SHARE

ಬೆಂಗಳೂರು: ಬಿಜೆಪಿಗೆ (BJP) ಕರ್ನಾಟಕದ ಜನರ ಮೇಲೆ ಕಾಳಜಿ ಇದ್ದರೆ ರಾಜ್ಯಕ್ಕೆ ಅಕ್ಕಿ ಮಾರಾಟ ಸ್ಥಗಿತಗೊಳಿಸಿರುವುದನ್ನ ವಾಪಸ್ ಪಡೆಯಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸವಾಲು ಹಾಕಿದರು.

1
⁦@CTRavi_BJP⁩ ಯವರೆ, ರಾಜ್ಯದ ಪ್ರತಿಯೊಬ್ಬ ಬಡವನಿಗೆ 5kg ಅಕ್ಕಿ ಸಿಗುತ್ತಿರುವುದು ನಿಮ್ಮ ಮೋದಿಯಿಂದಲ್ಲ ಬದಲಿಗೆ UPA2 ಅವಧಿಯಲ್ಲಿ ಜಾರಿಗೆ ಬಂದ ಆಹಾರ ಭದ್ರತಾ ಕಾಯ್ದೆಯಿಂದಾಗಿ.

ದೇಶದ 66% ರಷ್ಟು ಜನರ ಹೊಟ್ಟೆ ತುಂಬಿಸುತ್ತಿರುವುದು ನಾವು ತಂದ ಕಾಯ್ದೆಯೇ ಹೊರತು ಇದರಲ್ಲಿ ನಿಮ್ಮ‌ ಮೋದಿ ಸರ್ಕಾರದ ಹೆಚ್ಚುಗಾರಿಕೆಯೇನಿಲ್ಲ. pic.twitter.com/IYx7KGs2NB

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 15, 2023

ಈ ಕುರಿತಂತೆ ಬೆಂಗಳೂರಿನಲ್ಲಿ ಗುರುವಾರ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಗುಂಡೂರಾವ್, ಕೇಂದ್ರ ಸರ್ಕಾರದ ಆಹಾರ ನಿಗಮ ಅಕ್ಕಿ ಮಾರಾಟ ಸ್ಥಗಿತಗೊಳಿಸಿದ್ದು ಏಕೆ ಎಂದು ಪ್ರಶ್ನಿಸಿದರು.‌ ಇದನ್ನೂ ಓದಿ: ಜು.1 ರಿಂದ 10 ಕೆಜಿ ಉಚಿತ ಅಕ್ಕಿ ಕೊಡದಿದ್ರೆ ಹೋರಾಟ: ಸರ್ಕಾರದ ವಿರುದ್ಧ ಬೊಮ್ಮಾಯಿ ಗುಡುಗು

1@CTRavi_BJP ಯವರೆ, ರಾಜ್ಯದ ಪ್ರತಿಯೊಬ್ಬ ಬಡವನಿಗೆ 5kg ಅಕ್ಕಿ ಸಿಗುತ್ತಿರುವುದು ನಿಮ್ಮ ಮೋದಿಯಿಂದಲ್ಲ ಬದಲಿಗೆ UPA2 ಅವಧಿಯಲ್ಲಿ ಜಾರಿಗೆ ಬಂದ ಆಹಾರ ಭದ್ರತಾ ಕಾಯ್ದೆಯಿಂದಾಗಿ.

ದೇಶದ 66% ರಷ್ಟು ಜನರ ಹೊಟ್ಟೆ ತುಂಬಿಸುತ್ತಿರುವುದು ನಾವು ತಂದ ಕಾಯ್ದೆಯೇ ಹೊರತು ಇದರಲ್ಲಿ ನಿಮ್ಮ‌ ಮೋದಿ ಸರ್ಕಾರದ ಹೆಚ್ಚುಗಾರಿಕೆಯೇನಿಲ್ಲ. pic.twitter.com/IAcWsWz6Ms

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 15, 2023

ಸಿ.ಟಿ ರವಿಯವರು (C.T.Ravi) ಕಾಂಗ್ರೆಸ್ ಮೇಲೆ ಗೂಬೆ ಕೂರಿಸೋದನ್ನ ಬಿಟ್ಟು ಅವರ ಕೇಂದ್ರ ನಾಯಕರ ಜೊತೆ ಮಾತಾಡುವ ಧೈರ್ಯ ತೋರಿಸಲಿ. 10 ಕೆಜಿ ಅಕ್ಕಿ ಬಡವರಿಗೆ ಕೊಡಲು ಕಾಂಗ್ರೆಸ್ ಬದ್ಧವಾಗಿದೆ. ಆದರೆ ನಮಗೆ ಅಕ್ಕಿ ಸಿಕ್ತಿಲ್ಲ ಅಂತ ಬಿಜೆಪಿ ನಾಯಕರು ಖುಷಿಯಾಗಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ಪ್ರಶ್ನೆಯಲ್ಲ. ಬಡವರ ಹಸಿವನ್ನ ನೀಗಿಸುವ ಪ್ರಶ್ನೆ. ಬಿಜೆಪಿಗೆ ಮತ ಹಾಕಿದ 35% ರಷ್ಟು ಜನರಲ್ಲಿ ಬಿಪಿಎಲ್ ಕಾರ್ಡ್ ಹೊಂದಿದವರಿಗೂ ನಾವು ಅಕ್ಕಿ ಕೊಡ್ತೇವೆ. ಇದನ್ನ ಅರಿತುಕೊಂಡು ಸಿ.ಟಿ ರವಿ ಮಾತಾಡಬೇಕು ಎಂದು ತಿರುಗೇಟು ನೀಡಿದರು.

2
ರವಿಯವರೆ, ನಾವು ಪ್ರಣಾಳಿಕೆಯಲ್ಲಿ ಹೇಳಿದಂತೆ 10kg ಅಕ್ಕಿ ಕೊಟ್ಟೇ ಕೊಡುತ್ತೀವಿ.

ನಿಮಗೆ ರಾಜ್ಯದ ಜನರ ಮೇಲೆ ಅಷ್ಟು ಕಾಳಜಿ ಇದ್ದರೆ, ನಮ್ಮ ರಾಜ್ಯಕ್ಕೆ ಅಕ್ಕಿ ಮಾರಾಟ ಸ್ಥಗಿತಗೊಳಿಸಿರುವುದು ಯಾಕೆ ಎಂದು ನಿಮ್ಮ ಮೋದಿಯನ್ನು ಪ್ರಶ್ನಿಸಿ.

ಕೇಂದ್ರದ ಮೇಲೆ ಒತ್ತಡ ಹೇರಿ.

ಮರೆಯಬೇಡಿ 35% BJPಗೆ ಮತ ಹಾಕಿದವರಿಗೂ 1೦kg ದೊರಕಲಿದೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 15, 2023

ಕೇಂದ್ರ ಸರ್ಕಾರದಿಂದ 5 ಕೆಜಿ ಅಕ್ಕಿ ದೊರೆಯುತ್ತಿರುವುದು ಮೋದಿ ಅವರಿಂದಲ್ಲ. ಯುಪಿಎ – 2 ಸರ್ಕಾರವಿದ್ದಾಗ ಆಹಾರ ಭದ್ರತೆ ಬಿಲ್ ತಂದಿದ್ದರಿಂದ ಇಂದು ಬಡವರಿಗೆ ಅಕ್ಕಿ ದೊರೆಯುತ್ತಿದೆ. ಸಿ.ಟಿ ರವಿ ಅವರಿಗೆ ರಾಜ್ಯದ ಜನರ ಮೇಲೆ ಕಾಳಜಿ ಇದ್ದರೆ ಕೇಂದ್ರ ನಾಯಕರ ಜೊತೆ ಮಾತಾಡಲಿ. ಕರ್ನಾಟಕದ 25 ಸಂಸದರು ಏನು ಮಾಡ್ತಿದ್ದಾರೆ. ಮೋದಿ ಅವರು ಒಪ್ಪುತ್ತಾರೋ ಇಲ್ವೋ. ಆದರೆ ರಾಜ್ಯದ ಪರ ಒಂದು ಪ್ರಯತ್ನವನ್ನಾದ್ರೂ ಬಿಜೆಪಿ ನಾಯಕರು ಮಾಡಬೇಕಲ್ವಾ ಎಂದು ಕುಟುಕಿದರು. ಇದನ್ನೂ ಓದಿ: ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ಖಚಿತ, ಸಾಲ ನಿಶ್ಚಿತ, ಬೆಲೆ ಏರಿಕೆ ಖಂಡಿತ – ಸುನೀಲ್‌ ಕುಮಾರ್‌ ಲೇವಡಿ

ಅಗತ್ಯ ಪ್ರಮಾಣದ ಅಕ್ಕಿ ಖರೀದಿಗೆ ಕಾಂಗ್ರೆಸ್ ಸರ್ಕಾರ ತನ್ನ ಶಕ್ತ ಮೀರಿ ಪ್ರಯತ್ನಿಸಲಿದೆ. ಖಾಸಗಿ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸುವುದು ಅಷ್ಟು ಸುಲಭವಲ್ಲ. ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ವಿಸ್ತೃವಾಗಿ ಚರ್ಚೆ ನಡೆದಿದೆ. ಬಡವರ ಪರವಾಗಿ ನ್ಯಾಯ ದೊರಕಿಸಲು ನಮ್ಮ ಪ್ರಯತ್ನ ಮುಂದುವರಿಸಲು ನಿರ್ಧರಿಸಲಾಗಿದೆ. ಬೇರೆ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಚರ್ಚೆ ನಡೆದಿದೆ. ಛತ್ತೀಸಗಢ, ತೆಲಂಗಾಣ, ಆಂಧ್ರಪ್ರದೇಶದ ಜೊತೆ ಚರ್ಚೆ ನಡೆಸಲಿದ್ದೇವೆ ಎಂದು ಗುಂಡೂರಾವ್ ತಿಳಿಸಿದರು.

TAGGED:anna bhagyabjpc t ravicongressdinesh gundu raoಅನ್ನಭಾಗ್ಯ ಯೋಜನೆಕಾಂಗ್ರೆಸ್ದಿನೇಶ್ ಗುಂಡೂರಾವ್ಬಿಜೆಪಿಸಿ.ಟಿ ರವಿ
Share This Article
Facebook Whatsapp Whatsapp Telegram

You Might Also Like

School Bus Hit by Train Crossing Gate in Cuddalore Tamil Nadu
Crime

ಶಾಲಾ ವಾಹನಕ್ಕೆ ರೈಲು ಡಿಕ್ಕಿ – 3 ವಿದ್ಯಾರ್ಥಿಗಳು ಸಾವು, ಹಲವರಿಗೆ ಗಾಯ

Public TV
By Public TV
9 minutes ago
Donald Trump 3
Latest

ಭಾರತದೊಂದಿಗೆ ವ್ಯಾಪಾರ ಒಪ್ಪಂದ ಬಹಳ ಹತ್ತಿರದಲ್ಲಿದ್ದೇವೆ – ಬಾಂಗ್ಲಾ ಸೇರಿದಂತೆ 14 ದೇಶಗಳಿಗೆ ಟ್ರಂಪ್‌ ಭಾರೀ ತೆರಿಗೆ

Public TV
By Public TV
55 minutes ago
a man denies to marry woman who leaves husband at kolar
Crime

ಪ್ರಿಯಕರನ ನಂಬಿ ಗಂಡನ ಬಿಟ್ಟು ಬಂದ ಮಹಿಳೆ – ಗರ್ಭಿಣಿ ಮಾಡಿ ಪರಾರಿಯಾದ ಯುವಕ!

Public TV
By Public TV
1 hour ago
Israel PM Netanyahu Nominates Trump For Nobel Peace Prize
Latest

ನೊಬೆಲ್‌ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಹೆಸರು ನಾಮ ನಿರ್ದೇಶನ ಮಾಡಿದ ಇಸ್ರೇಲ್‌

Public TV
By Public TV
2 hours ago
Deen Dayal Bairwa
Crime

ರಾಜಸ್ಥಾನ | ʻಕೈʼ ಶಾಸಕನನ್ನು ಗುರಿಯಾಗಿಸಿಕೊಂಡು ಒಂದೇ ತಿಂಗಳಲ್ಲಿ ಮೂರು ಬಾರಿ ಕಳ್ಳತನ!

Public TV
By Public TV
2 hours ago
Yettinahole Forest
Districts

ಎತ್ತಿನಹೊಳೆ ಯೋಜನೆಗೆ ಹಿನ್ನಡೆ – 423 ಎಕ್ರೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಸರ್ಕಾರದಿಂದ ನಕಾರ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?