Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ಕಿ ವಿಚಾರದಲ್ಲಿ ರಾಜಕೀಯ ಬೇಡ; ಇದು ರಾಜ್ಯದ ಬಡ ಜನರ ಹಸಿವಿನ ಪ್ರಶ್ನೆ – ಸಿ.ಟಿ ರವಿಗೆ ಗುಂಡೂರಾವ್ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಕ್ಕಿ ವಿಚಾರದಲ್ಲಿ ರಾಜಕೀಯ ಬೇಡ; ಇದು ರಾಜ್ಯದ ಬಡ ಜನರ ಹಸಿವಿನ ಪ್ರಶ್ನೆ – ಸಿ.ಟಿ ರವಿಗೆ ಗುಂಡೂರಾವ್ ತಿರುಗೇಟು

Bengaluru City

ಅಕ್ಕಿ ವಿಚಾರದಲ್ಲಿ ರಾಜಕೀಯ ಬೇಡ; ಇದು ರಾಜ್ಯದ ಬಡ ಜನರ ಹಸಿವಿನ ಪ್ರಶ್ನೆ – ಸಿ.ಟಿ ರವಿಗೆ ಗುಂಡೂರಾವ್ ತಿರುಗೇಟು

Public TV
Last updated: June 15, 2023 8:56 pm
Public TV
Share
3 Min Read
CT RAVI DINESH GUNDU RAO
SHARE

ಬೆಂಗಳೂರು: ಬಿಜೆಪಿಗೆ (BJP) ಕರ್ನಾಟಕದ ಜನರ ಮೇಲೆ ಕಾಳಜಿ ಇದ್ದರೆ ರಾಜ್ಯಕ್ಕೆ ಅಕ್ಕಿ ಮಾರಾಟ ಸ್ಥಗಿತಗೊಳಿಸಿರುವುದನ್ನ ವಾಪಸ್ ಪಡೆಯಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸವಾಲು ಹಾಕಿದರು.

1
⁦@CTRavi_BJP⁩ ಯವರೆ, ರಾಜ್ಯದ ಪ್ರತಿಯೊಬ್ಬ ಬಡವನಿಗೆ 5kg ಅಕ್ಕಿ ಸಿಗುತ್ತಿರುವುದು ನಿಮ್ಮ ಮೋದಿಯಿಂದಲ್ಲ ಬದಲಿಗೆ UPA2 ಅವಧಿಯಲ್ಲಿ ಜಾರಿಗೆ ಬಂದ ಆಹಾರ ಭದ್ರತಾ ಕಾಯ್ದೆಯಿಂದಾಗಿ.

ದೇಶದ 66% ರಷ್ಟು ಜನರ ಹೊಟ್ಟೆ ತುಂಬಿಸುತ್ತಿರುವುದು ನಾವು ತಂದ ಕಾಯ್ದೆಯೇ ಹೊರತು ಇದರಲ್ಲಿ ನಿಮ್ಮ‌ ಮೋದಿ ಸರ್ಕಾರದ ಹೆಚ್ಚುಗಾರಿಕೆಯೇನಿಲ್ಲ. pic.twitter.com/IYx7KGs2NB

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 15, 2023

ಈ ಕುರಿತಂತೆ ಬೆಂಗಳೂರಿನಲ್ಲಿ ಗುರುವಾರ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಗುಂಡೂರಾವ್, ಕೇಂದ್ರ ಸರ್ಕಾರದ ಆಹಾರ ನಿಗಮ ಅಕ್ಕಿ ಮಾರಾಟ ಸ್ಥಗಿತಗೊಳಿಸಿದ್ದು ಏಕೆ ಎಂದು ಪ್ರಶ್ನಿಸಿದರು.‌ ಇದನ್ನೂ ಓದಿ: ಜು.1 ರಿಂದ 10 ಕೆಜಿ ಉಚಿತ ಅಕ್ಕಿ ಕೊಡದಿದ್ರೆ ಹೋರಾಟ: ಸರ್ಕಾರದ ವಿರುದ್ಧ ಬೊಮ್ಮಾಯಿ ಗುಡುಗು

1@CTRavi_BJP ಯವರೆ, ರಾಜ್ಯದ ಪ್ರತಿಯೊಬ್ಬ ಬಡವನಿಗೆ 5kg ಅಕ್ಕಿ ಸಿಗುತ್ತಿರುವುದು ನಿಮ್ಮ ಮೋದಿಯಿಂದಲ್ಲ ಬದಲಿಗೆ UPA2 ಅವಧಿಯಲ್ಲಿ ಜಾರಿಗೆ ಬಂದ ಆಹಾರ ಭದ್ರತಾ ಕಾಯ್ದೆಯಿಂದಾಗಿ.

ದೇಶದ 66% ರಷ್ಟು ಜನರ ಹೊಟ್ಟೆ ತುಂಬಿಸುತ್ತಿರುವುದು ನಾವು ತಂದ ಕಾಯ್ದೆಯೇ ಹೊರತು ಇದರಲ್ಲಿ ನಿಮ್ಮ‌ ಮೋದಿ ಸರ್ಕಾರದ ಹೆಚ್ಚುಗಾರಿಕೆಯೇನಿಲ್ಲ. pic.twitter.com/IAcWsWz6Ms

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 15, 2023

ಸಿ.ಟಿ ರವಿಯವರು (C.T.Ravi) ಕಾಂಗ್ರೆಸ್ ಮೇಲೆ ಗೂಬೆ ಕೂರಿಸೋದನ್ನ ಬಿಟ್ಟು ಅವರ ಕೇಂದ್ರ ನಾಯಕರ ಜೊತೆ ಮಾತಾಡುವ ಧೈರ್ಯ ತೋರಿಸಲಿ. 10 ಕೆಜಿ ಅಕ್ಕಿ ಬಡವರಿಗೆ ಕೊಡಲು ಕಾಂಗ್ರೆಸ್ ಬದ್ಧವಾಗಿದೆ. ಆದರೆ ನಮಗೆ ಅಕ್ಕಿ ಸಿಕ್ತಿಲ್ಲ ಅಂತ ಬಿಜೆಪಿ ನಾಯಕರು ಖುಷಿಯಾಗಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ಪ್ರಶ್ನೆಯಲ್ಲ. ಬಡವರ ಹಸಿವನ್ನ ನೀಗಿಸುವ ಪ್ರಶ್ನೆ. ಬಿಜೆಪಿಗೆ ಮತ ಹಾಕಿದ 35% ರಷ್ಟು ಜನರಲ್ಲಿ ಬಿಪಿಎಲ್ ಕಾರ್ಡ್ ಹೊಂದಿದವರಿಗೂ ನಾವು ಅಕ್ಕಿ ಕೊಡ್ತೇವೆ. ಇದನ್ನ ಅರಿತುಕೊಂಡು ಸಿ.ಟಿ ರವಿ ಮಾತಾಡಬೇಕು ಎಂದು ತಿರುಗೇಟು ನೀಡಿದರು.

2
ರವಿಯವರೆ, ನಾವು ಪ್ರಣಾಳಿಕೆಯಲ್ಲಿ ಹೇಳಿದಂತೆ 10kg ಅಕ್ಕಿ ಕೊಟ್ಟೇ ಕೊಡುತ್ತೀವಿ.

ನಿಮಗೆ ರಾಜ್ಯದ ಜನರ ಮೇಲೆ ಅಷ್ಟು ಕಾಳಜಿ ಇದ್ದರೆ, ನಮ್ಮ ರಾಜ್ಯಕ್ಕೆ ಅಕ್ಕಿ ಮಾರಾಟ ಸ್ಥಗಿತಗೊಳಿಸಿರುವುದು ಯಾಕೆ ಎಂದು ನಿಮ್ಮ ಮೋದಿಯನ್ನು ಪ್ರಶ್ನಿಸಿ.

ಕೇಂದ್ರದ ಮೇಲೆ ಒತ್ತಡ ಹೇರಿ.

ಮರೆಯಬೇಡಿ 35% BJPಗೆ ಮತ ಹಾಕಿದವರಿಗೂ 1೦kg ದೊರಕಲಿದೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 15, 2023

ಕೇಂದ್ರ ಸರ್ಕಾರದಿಂದ 5 ಕೆಜಿ ಅಕ್ಕಿ ದೊರೆಯುತ್ತಿರುವುದು ಮೋದಿ ಅವರಿಂದಲ್ಲ. ಯುಪಿಎ – 2 ಸರ್ಕಾರವಿದ್ದಾಗ ಆಹಾರ ಭದ್ರತೆ ಬಿಲ್ ತಂದಿದ್ದರಿಂದ ಇಂದು ಬಡವರಿಗೆ ಅಕ್ಕಿ ದೊರೆಯುತ್ತಿದೆ. ಸಿ.ಟಿ ರವಿ ಅವರಿಗೆ ರಾಜ್ಯದ ಜನರ ಮೇಲೆ ಕಾಳಜಿ ಇದ್ದರೆ ಕೇಂದ್ರ ನಾಯಕರ ಜೊತೆ ಮಾತಾಡಲಿ. ಕರ್ನಾಟಕದ 25 ಸಂಸದರು ಏನು ಮಾಡ್ತಿದ್ದಾರೆ. ಮೋದಿ ಅವರು ಒಪ್ಪುತ್ತಾರೋ ಇಲ್ವೋ. ಆದರೆ ರಾಜ್ಯದ ಪರ ಒಂದು ಪ್ರಯತ್ನವನ್ನಾದ್ರೂ ಬಿಜೆಪಿ ನಾಯಕರು ಮಾಡಬೇಕಲ್ವಾ ಎಂದು ಕುಟುಕಿದರು. ಇದನ್ನೂ ಓದಿ: ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ಖಚಿತ, ಸಾಲ ನಿಶ್ಚಿತ, ಬೆಲೆ ಏರಿಕೆ ಖಂಡಿತ – ಸುನೀಲ್‌ ಕುಮಾರ್‌ ಲೇವಡಿ

ಅಗತ್ಯ ಪ್ರಮಾಣದ ಅಕ್ಕಿ ಖರೀದಿಗೆ ಕಾಂಗ್ರೆಸ್ ಸರ್ಕಾರ ತನ್ನ ಶಕ್ತ ಮೀರಿ ಪ್ರಯತ್ನಿಸಲಿದೆ. ಖಾಸಗಿ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸುವುದು ಅಷ್ಟು ಸುಲಭವಲ್ಲ. ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ವಿಸ್ತೃವಾಗಿ ಚರ್ಚೆ ನಡೆದಿದೆ. ಬಡವರ ಪರವಾಗಿ ನ್ಯಾಯ ದೊರಕಿಸಲು ನಮ್ಮ ಪ್ರಯತ್ನ ಮುಂದುವರಿಸಲು ನಿರ್ಧರಿಸಲಾಗಿದೆ. ಬೇರೆ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಚರ್ಚೆ ನಡೆದಿದೆ. ಛತ್ತೀಸಗಢ, ತೆಲಂಗಾಣ, ಆಂಧ್ರಪ್ರದೇಶದ ಜೊತೆ ಚರ್ಚೆ ನಡೆಸಲಿದ್ದೇವೆ ಎಂದು ಗುಂಡೂರಾವ್ ತಿಳಿಸಿದರು.

TAGGED:anna bhagyabjpc t ravicongressdinesh gundu raoಅನ್ನಭಾಗ್ಯ ಯೋಜನೆಕಾಂಗ್ರೆಸ್ದಿನೇಶ್ ಗುಂಡೂರಾವ್ಬಿಜೆಪಿಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

Mamata Bbanerjee and Droupadi Murmu
Latest

ಅಂತಾರಾಷ್ಟ್ರೀಯ ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ – ಮಮತಾ ಬ್ಯಾನರ್ಜಿ ವಿರುದ್ಧ ಮುರ್ಮು ಗರಂ

Public TV
By Public TV
7 minutes ago
TVK Vijay and sangeeta
Latest

ದಳಪತಿ ವಿಜಯ್‌ಗೆ ದಿನಕ್ಕೊಂದು ಶಾಕ್ – ವಸತಿ ರಕ್ಷಣೆ ಕೋರಿ ಪತ್ನಿ ಸಂಗೀತಾ ಅರ್ಜಿ

Public TV
By Public TV
28 minutes ago
BDA Officers
Bengaluru City

4 ಪ್ರತ್ಯೇಕ ಕೇಸ್‌ಗಳಲ್ಲಿ ಬಿಡಿಎ ಅಧಿಕಾರಿಗೆ 1 ಲಕ್ಷ, ಮತ್ತೊಬ್ಬ ಅಧಿಕಾರಿಗೆ 25 ಸಾವಿರ ರೂ. ದಂಡ

Public TV
By Public TV
44 minutes ago
Ukraines Kharkiv missile hits
Latest

ಉಕ್ರೇನ್‌ನ ಖಾರ್ಕಿವ್ ಮೇಲೆ ರಷ್ಯಾ ಮಿಸೈಲ್ ದಾಳಿ – ಇಬ್ಬರು ಮಕ್ಕಳು ಸೇರಿ 8 ಮಂದಿ ಸಾವು

Public TV
By Public TV
1 hour ago
Vaibhav Sooryavanshi Uncle Abhishek Chauhan
Cricket

UPSC ಪರೀಕ್ಷೆಯಲ್ಲಿ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅಂಕಲ್ ಪಾಸ್

Public TV
By Public TV
2 hours ago
Raichuru Crime
Court

ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?