Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದತ್ತಪೀಠದ ದತ್ತಾತ್ರೇಯರ ಹೆಸರಲ್ಲಿ ಮತ್ತೊಂದು ವಿವಾದ: ಸಿ.ಟಿ.ರವಿ ಹೊಸ ಬಾಂಬ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ದತ್ತಪೀಠದ ದತ್ತಾತ್ರೇಯರ ಹೆಸರಲ್ಲಿ ಮತ್ತೊಂದು ವಿವಾದ: ಸಿ.ಟಿ.ರವಿ ಹೊಸ ಬಾಂಬ್

Chikkamagaluru

ದತ್ತಪೀಠದ ದತ್ತಾತ್ರೇಯರ ಹೆಸರಲ್ಲಿ ಮತ್ತೊಂದು ವಿವಾದ: ಸಿ.ಟಿ.ರವಿ ಹೊಸ ಬಾಂಬ್

Public TV
Last updated: December 17, 2023 7:36 pm
Public TV
Share
2 Min Read
CT RAVI
SHARE

ಚಿಕ್ಕಮಗಳೂರು: ತಾಲೂಕಿನ ದತ್ತಪೀಠದ (Dattapeeta) ಉಮೇದುವಾರಿಕೆಗಾಗಿ ಮೂರ್ನಾಲ್ಕು ದಶಕಗಳಿಂದ ಹಿಂದೂ-ಮುಸ್ಲಿಮರು ಹೋರಾಡುತ್ತಲೇ ಇದ್ದಾರೆ. ಈ ಮಧ್ಯೆ ಮಾಜಿ ಸಚಿವ ಹಾಗೂ ದತ್ತಪೀಠ ಮುಕ್ತಿಯ ಮುಂಚೂಣಿ ಹೋರಾಟಗಾರ ಸಿ.ಟಿ ರವಿ ಹೊಸದೊಂದು ಬಾಂಬ್ ಸಿಡಿಸಿದ್ದಾರೆ.

ಇಂದು ದತ್ತಮಾಲೆ ಧರಿಸಿ ದತ್ತಪೀಠದ ಬಗ್ಗೆ ಮಾತನಾಡಿದ ಸಿ.ಟಿ ರವಿ (CT Ravi), ಟೆನೆಂಟ್ ಆಕ್ಟ್ ಬರುವ ಮೊದಲೇ ಮುಜರಾಯಿ ದಾಖಲೆಗಳ ಪ್ರಕಾರ ದತ್ತಾತ್ರೇಯರ ಹೆಸರಲ್ಲಿ 1861 ಎಕರೆ ಜಮೀನಿತ್ತು. ಈಗ ಆ ಜಮೀನು ಏನಾಯ್ತು ಎಂದು ಪ್ರಶ್ನಿಸಿದ್ದಾರೆ. ದತ್ತಾತ್ರೇಯರ ಸ್ಥಿರಾಸ್ಥಿಯನ್ನ ಕಾಂಗ್ರೆಸ್ಸಿಗರು ಒತ್ತುವರಿ ಮಾಡಿಕೊಂಡಿದ್ದರೆ, ಚರಾಸ್ಥಿಯನ್ನ ಅಕ್ರಮ ಪರಭಾರೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡುವ ಮೂಲಕ ಹೊಸದೊಂದು ಬಾಂಬ್ ಸಿಡಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಅಯೋಧ್ಯೆ ಎಂದೇ ಖ್ಯಾತಿಯಾಗಿರೋ ಕಾಫಿನಾಡ ದತ್ತಪೀಠದ ಇತಿಹಾಸ ಏನು ಗೊತ್ತಾ?

ಕರ್ನಾಟಕದ ಅಯೋಧ್ಯೆ ಎಂದೇ ಬಿಂಬಿತವಾಗಿರೋ ತಾಲೂಕಿನ ದತ್ತಪೀಠದ ದತ್ತಾತ್ರೇಯರನ್ನ ವಿವಾದದ ದೇವರು ಅಂತಾನೆ ಕರೆಯುತ್ತಾರೆ. ಇದರ ಉಮೇದುವಾರಿಕೆಗಾಗಿ ಹಿಂದೂ-ಮುಸ್ಲಿಮರು ಕೋರ್ಟ್ ಒಳಗೂ-ಹೊರಗೂ ದಶಕಗಳಿಂದ ಹೋರಾಡುತ್ತಿದ್ದಾರೆ. ಆದರೀಗ ಮಾಜಿ ಸಚಿವ ಸಿ.ಟಿ.ರವಿ ಹೊಸದೊಂದು ಬಾಂಬ್ ಸಿಡಿಸಿದ್ದು, ದತ್ತಾತ್ರೇಯರಿಗೆ ಮತ್ತೊಂದು ವಿವಾದ ಅಂಟಿಕೊಂಡಿದೆ. ಟೆನೆಂಟ್ ಆಕ್ಟ್ ಬರುವ ಮೊದಲೇ ದತ್ತಾತ್ರೇಯರ ಹೆಸರಲ್ಲಿ 1861 ಎಕರೆ ಜಮೀನಿತ್ತು. ಆ ಜಮೀನು ಈಗ ಏನಾಯ್ತು ಎಂದು ಪ್ರಶ್ನಿಸಿದ್ದಾರೆ. ದತ್ತಾತ್ರೇಯರ ಚರಾಸ್ತಿ ಅಕ್ರಮ ಪರಭಾರೆ ಬಗ್ಗೆ ದಿ.ಮೇಜರ್ ಪೂವಯ್ಯ ನೇತೃತ್ವದ ಸಮಿತಿಯ ತನಿಖೆಯಲ್ಲಿ ಸಾಬೀತಾಗಿತ್ತು. ಇನ್ನು ಸ್ಥಿರಾಸ್ತಿ 1861 ಎಕರೆ ಜಮೀನನ್ನ ನಕಲಿ ದಾಖಲೆ ಸೃಷ್ಟಿಸಿ ಪ್ರಭಾವಿಗಳು ಕಬಳಿಸಿದ್ದಾರೆ ಎಂದು ಸಿ.ಟಿ ರವಿ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಕಾಫಿನಾಡ ದತ್ತಜಯಂತಿಗೆ ಅಧಿಕೃತ ಚಾಲನೆ; ಸಿ.ಟಿ.ರವಿ ಮಾಲಾಧಾರಣೆ – ಜಿಲ್ಲಾದ್ಯಂತ ಹೈ ಅಲರ್ಟ್‌

c.t.ravi datta jayanthi

ದಾಖಲೆಗಳನ್ನ ಪರಿಶೀಲನೆ ಮಾಡಿ. ದತ್ತಾತ್ರೇಯರ ಬಹುತೇಕ ಆಸ್ತಿಯನ್ನ ಕಬಳಿಸಿರೋರು ಕಾಂಗ್ರೆಸ್ಸಿಗರು. ಅದರಲ್ಲಿ ಪ್ರಭಾವಿಗಳು ಸೇರಿದ್ದಾರೆ. ಆಸ್ತಿ ಹೋಗುತ್ತಲ್ಲಾ ಅಂತ ಸುಳ್ಳು ಹೇಳುತ್ತಿದ್ದಾರೆ. ವಾಸ್ತವವಾಗಿ ದರ್ಗಾ-ದತ್ತಪೀಠ ಬೇರೆ-ಬೇರೆ ಅಂತ ಅವರಿಗೂ ಗೊತ್ತು. ಆದರೆ ದತ್ತಾತ್ರೇಯರ ಆಸ್ತಿ ಕಬಳಿಸಿದ್ದಾರೆ. ಅದನ್ನ ಹೊಡೆಯೋದಕ್ಕೋಸ್ಕರ ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದ್ದಾರೆ. ಇನ್ನು ಚುನಾವಣೆ ವೇಳೆ ಕಾಂಗ್ರೆಸ್ಸಿಗರು ನಾವು ಹಿಂದೂಗಳು, ನಾವು ದತ್ತಪೀಠಕ್ಕೆ ಬರುತ್ತೇವೆ ಎಂದು ಹೇಳುತ್ತಿದ್ದರು. ಆದರೆ ಬಂದರಾ ಎಂದು ಪ್ರಶ್ನಿಸಿದ್ದಾರೆ. ದತ್ತಪೀಠದ ವಿಚಾರದಲ್ಲಿ ಕಾಂಗ್ರೆಸ್ಸಿಗರು ನಾಟಕ ಮಾಡುವ ಬದಲು ಸತ್ಯವನ್ನ ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ವೋಟಿನ ಆಸೆಗೆ ಸುಳ್ಳು ಹೇಳುವುದನ್ನ ಬಿಡಬೇಕು. ಹಿಂದಿನಿಂದಲೂ ಹೇಳುತ್ತಿದ್ದೇವೆ. ದತ್ತಪೀಠ-ದರ್ಗಾ ಬೇರೆ-ಬೇರೆ. ದರ್ಗಾ ಜಾಗರ ಹೋಬಳಿ ನಾಗೇನಹಳ್ಳಿಯ ಸರ್ವೇ ನಂಬರ್ 57ರಲ್ಲಿ ಇಂದಿಗೂ ಇದೆ. ಅದನ್ನ ಅವರು ಜನ್ನತ್ ನಗರ ಅಂತಾರೆ. ಬಾಬಾಬುಡನ್ ದರ್ಗಾ ಅಲ್ಲಿದೆ. ಬಾಬಾಬುಡನ್ ಅವರಿಗೆ ಸಂಬಂಧಿಸಿದ ಸಮಾದಿ ಅಲ್ಲಿದೆ ಅನ್ನೋದಕ್ಕೆ ಸರ್ಕಾರಿ ದಾಖಲೆ ಹೇಳುತ್ತೆ. ದತ್ತಪೀಠ ಇರೋದು ದತ್ತಪೀಠ ಗ್ರಾಮದ ಸರ್ಕಾರಿ ದಾಖಲೆ ಸರ್ವೇ ನಂಬರ್ 195ರಲ್ಲಿ ಇದೆ. ಅದು ಎಲ್ಲರಿಗೂ ಗೊತ್ತು. ಆದರೆ ದತ್ತಪೀಠದ ಆಸ್ತಿ ಕಬಳಿಸಿರೋರು ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ಸಿಗರು ದತ್ತಪೀಠದ ಬಗ್ಗೆ ಸುಳ್ಳು-ಅಪಪ್ರಚಾರ ಮಾಡುವ ಬದಲು ದಾಖಲೆಗಳನ್ನ ಪರಿಶೀಲನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

TAGGED:ChikkamagaluruCT RaviDattapeetaಚಿಕ್ಕಮಗಳೂರುದತ್ತಪೀಠಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

Vivek Nagar death
Bengaluru City

ನಶೆಯಲ್ಲಿ ಮೊದಲ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು – ಪೋಲಿಸರ ಎಂಟ್ರಿ ಬಳಿಕ ಬಯಲಾಯ್ತು ಕೊಲೆ ರಹಸ್ಯ

Public TV
By Public TV
15 minutes ago
RASHMI
Chamarajanagar

ಚಾಮರಾಜನಗರ | ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

Public TV
By Public TV
42 minutes ago
former soldier dies in fire accident in madikeri
Crime

ಮನೆಯೊಳಗಿಟ್ಟಿದ್ದ ಪೆಟ್ರೋಲ್‌ನಿಂದ ಅಗ್ನಿ ಅವಘಡ – ಮಾಜಿ ಯೋಧ ಸಜೀವ ದಹನ

Public TV
By Public TV
2 hours ago
5 thousand people participated Hindu Virata procession in Bagalkote
Bagalkot

ಬಾಗಲಕೋಟೆಯಲ್ಲಿ ವಿರಾಟ್‌ ಹಿಂದೂ ಶೋಭಾಯಾತ್ರೆ – 5 ಸಾವಿರ ಮಂದಿ ಭಾಗಿ

Public TV
By Public TV
2 hours ago
homestay gokarna
Latest

ವಿದೇಶಿ‌ ಟೂರಿಸ್ಟ್ ಮಾಹಿತಿ ನೀಡದ ಹೋಂ ಸ್ಟೇ; FIR ದಾಖಲಿಸಿದ ಪೋಲಿಸರು

Public TV
By Public TV
3 hours ago
teacher dies of heart attack in classroom in hassan
Districts

ಪಾಠ ಮಾಡುತ್ತಿದ್ದಾಗಲೇ ಶಿಕ್ಷಕನಿಗೆ ಹೃದಯಾಘಾತ – ವಿದ್ಯಾರ್ಥಿಗಳ ಎದುರೇ ದುರ್ಮರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?