Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಬೈರೂತ್ ದಾಳಿಯಲ್ಲಿ ಹಿಜ್ಬುಲ್ಲಾ‌ ಮುಖ್ಯಸ್ಥನ ಪುತ್ರಿಯೂ ಸಾವು; ನಸ್ರಲ್ಲಾ ಬಳಿಕ ಮತ್ತೊಬ್ಬ ಟಾಪ್‌ ಲೀಡರ್‌ ಟಾರ್ಗೆಟ್‌!

Public TV
Last updated: September 28, 2024 10:06 pm
Public TV
Share
2 Min Read
Israeli Airstrike
SHARE

– ಭದ್ರತೆಯೊಂದಿಗೆ ಅಜ್ಞಾತ ಸ್ಥಳಕ್ಕೆ ಹಾರಿದ ಇರಾನ್‌ ನಾಯಕ
– ವೈಮಾನಿಕ ದಾಳಿ ಬೆನ್ನಲ್ಲೇ ಬೆಂಜಮಿನ್‌ ಅಮೆರಿಕ ಪ್ರವಾಸ ರದ್ದು

ಬೈರೂತ್‌: ಲೆಬನಾನ್‌ನ ಹಮಾಸ್ ಬೆಂಬಲಿಸ್ತಿರೋ ಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲ್ ಬಾಂಬ್ ಮಳೆ (Israeli Airstrike) ಸುರಿಸಿದೆ. ದಾಳಿಯಲ್ಲಿ ಹಿಜ್ಬುಲ್ಲಾದ ದೀರ್ಘಕಾಲದ ಮುಖ್ಯಸ್ಥ ಶೇಖ್ ಹಸನ್ ನಸ್ರಲ್ಲಾ (Hassan Nasrallah) ಹಾಗೂ ಅವರ ಪುತ್ರಿ ಝೈನಾಬ್ ನಸ್ರಲ್ಲಾ ಹತ್ಯೆಗೀಡಾಗಿದ್ದಾರೆ. ಈ ಬಗ್ಗೆ ಸ್ಥಳೀಯ ಮಾಧ್ಯಮಗಳು ಆಕೆಯ ಸಾವನ್ನು ವರದಿ ಮಾಡಿವೆ.

ಇದರಿಂದ 32 ವರ್ಷಗಳ ಕಾಲ ಹಿಜ್ಬುಲ್ಲಾವನ್ನು ಮುನ್ನಡೆಸಿದ ನಸ್ರಲ್ಲಾನನ್ನ ಇಸ್ರೇಲ್‌ ಹತ್ಯೆಗೀಡಾಗಿದ್ದು, ಮುಂದೆ ಹಿಜ್ಬುಲ್ಲಾ ಗುಂಪಿನ ಮುಂದಾಳತ್ವ ಯಾರು ವಹಿಸುತ್ತಾರೆ ಎಂಬ ಆತಂಕದಲ್ಲಿದೆ. ಇದನ್ನೂ ಓದಿ: ಪಾಕ್‌ನಲ್ಲಿ ಶಿಯಾ, ಸುನ್ನಿ ಮುಸ್ಲಿಮರ ಮಧ್ಯೆ ಘರ್ಷಣೆ – 46 ಸಾವು, 150ಕ್ಕೂ ಹೆಚ್ಚು ಮಂದಿಗೆ ಗಾಯ

Hasan Nasrallah

ಈ ಬಗ್ಗೆ ಇಸ್ರೇಲ್ ಸೇನೆ ಟ್ವೀಟ್ ಮಾಡಿದ್ದು, `ಹಸನ್ ನಸ್ರಲ್ಲಾ ಇನ್ನು ಮುಂದೆ ಜಗತ್ತನ್ನು ಭಯಭೀತಗೊಳಿಸಲು ಸಾಧ್ಯವಾಗುವುದಿಲ್ಲʼ ಅಂದಿದೆ. ಲೆಬನಾನ್ ರಾಜಧಾನಿ ಬೈರೂತ್‌ನ ದಕ್ಷಿಣದ ದಹಿಯೆಹ್‌ನಲ್ಲಿರುವ ಹಿಜ್ಬುಲ್ಲಾ ಕೇಂದ್ರ ಕಚೇರಿ ಮೇಲೆ ಇಸ್ರೇಲ್ 5 ಗಂಟೆಗಳ ವೈಮಾನಿಕ ದಾಳಿಯಲ್ಲಿ ಸುಮಾರು ಟನ್‌ಗಳಷ್ಟು ಸ್ಫೋಟಕ ಬಾಂಬ್‌ಗಳನ್ನು ಬಳಸಿದೆ. ಇದನ್ನೂ ಓದಿ: ಮ್ಯಾಪ್‌ ತೋರಿಸಿ ಭಾರತ ವರ, ಇರಾನ್‌ ಶಾಪ ಎಂದ ಇಸ್ರೇಲ್‌ ಪ್ರಧಾನಿ ನೆತನ್ಯಾಹು

Israeli PM Benjamin Netanyahu holds 2 maps at UN shows India as Blessing and Iran as ‘Curse

ಕಟ್ಟರ್ ಮೂಲಭೂತವಾದಿಯಾಗಿದ್ದ ನಸ್ರಲ್ಲಾ.. 1992ರಿಂದ ಹಿಜ್ಬುಲ್ಲಾದ ಮುಖ್ಯಸ್ಥನಾಗಿದ್ದು, ವಿಶ್ವದಲ್ಲಿ ಭಯೋತ್ಪಾದನೆಯನ್ನು ಪೋಷಿಸುತ್ತಿದ್ದ. ಹಿಜ್ಬುಲ್ಲಾ ಸಂಘಟನೆ ಸೇರಿದವರಿಗೆ ಉಗ್ರ ತರಬೇತಿ ನೀಡುತ್ತಿದ್ದ. ಇರಾನ್‌ನಿಂದ ಕ್ಷಿಪಣಿ ತಂದು ಇಸ್ರೇಲ್ ಮೇಲೆ ದಾಳಿ ಮಾಡ್ತಿದ್ದ. ನಸ್ರಲ್ಲಾ ಹತ್ಯೆ ಬೆನ್ನಲ್ಲೇ ಈವರೆಗೆ 11 ಉಗ್ರರನ್ನು ಹೊಡೆದಿರುವುದಾಗಿ ಇಸ್ರೇಲ್ ಸೇನೆಯೇ ಫೋಟೋ-ಹುದ್ದೆ ಸಮೇತ ಟ್ವೀಟ್ ಮಾಡಿದೆ. ಇಸ್ರೇಲ್ ವೈಮಾನಿಕ ದಾಳಿಯಲ್ಲಿ ನಸ್ರಲ್ಲಾ ಪುತ್ರಿ, ಹಿಜ್ಬುಲ್ಲಾದ ಕ್ಷಿಪಣಿ ಘಟಕದ ಕಮಾಂಡರ್ ಮೊಹಮ್ಮದ್ ಅಲಿ ಇಸ್ಮಾಯಿಲ್, ಉಪ ಕಮಾಂಡರ್ ಹುಸೇನ್ ಅಹ್ಮದ್ ಇಸ್ಮಾಯಿಲ್ ಕೂಡ ಸಾವಿಗೀಡಾಗಿದ್ದಾರೆ.

Israel vs Hezbollah Lebanon

ಅಲಿ ಇಸ್ಮಾಯಿಲ್ ಇಸ್ರೇಲ್ ವಿರುದ್ಧ ಹಲವಾರು ಭಯೋತ್ಪಾದಕ ದಾಳಿಗಳ ಹೊಣೆಗಾರನಾಗಿದ್ದ. ಇನ್ನು, ನೆತನ್ಯಾಹು ವಿಶ್ವಸಂಸ್ಥೆಯಲ್ಲಿ ಹಿಜ್ಬುಲ್ಲಾ ಉಗ್ರರ ವಿರುದ್ಧ ಗುಡುಗಿದ್ದಾರೆ. ಸಿರಿಯಾ, ಇರಾಕ್, ಇರಾನ್ ನಮಗೆ ಶಾಪ… ಭಾರತದ ಸ್ನೇಹ ನಮಗೆ ವರ ಅಂತ ಮ್ಯಾಪ್ ತೋರಿಸಿ ಮಾತಾಡಿದ್ದಾರೆ. ವೈಮಾನಿಕ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸವನ್ನು ಮೊಟಕುಗೊಳಿಸಿದ್ದಾರೆ. ಇದನ್ನೂ ಓದಿ: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹತ್ಯೆ – ಇಸ್ರೇಲ್ ಸೇನೆಯಿಂದ ಘೋಷಣೆ

ನಸ್ರಲ್ಲಾ ಹತ್ಯೆ ಒಪ್ಪಿಕೊಂಡಿರುವ ಹಿಜ್ಬುಲ್ಲಾ, ಗಾಜಾ, ಪ್ಯಾಲೆಸ್ತೀನ್‌ಗೆ ನಮ್ಮ ಬೆಂಬಲ ಮುಂದುರಿಯುತ್ತೆ. ನಮ್ಮ ವಿರೋಧಿಗಳ ವಿರುದ್ಧ ಹೋರಾಟ ಮುಂದುವರಿಸ್ತೇವೆ ಅಂತ ಇಸ್ರೇಲ್ ವಿರುದ್ಧ ಹಿಜ್ಬುಲ್ಲಾ ಶಪಥ ಮಾಡಿದೆ. ಬೆನ್ನಲ್ಲೇ, ಇಸ್ರೇಲ್‌ನಲ್ಲಿ ಹೈಅಲರ್ಟ್ ಕೈಗೊಳ್ಳಲಾಗಿದೆ. ಇತ್ತ, ಹಿಜ್ಬುಲ್ಲಾ ಲೀಡರ್ ನಸ್ರಲ್ಲಾ ಸಾವಿನ ಬೆನ್ನಲ್ಲೇ ಇರಾನ್‌ನ ನಾಯಕ ಅಲಿ ಖಮೇನೀ ಟೈಟ್‌ಸೆಕ್ಯೂರಿಟಿ ಜೊತೆಗೆ ಸುರಕ್ಷಿತ ಅಜ್ಞಾತ ಸ್ಥಳ ತಲುಪಿದ್ದಾನೆ. ಈ ಮಧ್ಯೆ, ಗುರುವಾರ ಇಸ್ರೇಲ್‌ನ ದಾಳಿಯಲ್ಲಿ ಹಿಜ್ಬುಲ್ಲಾ ಉಗ್ರರ ಮೊಹಮ್ಮದ್ ಸ್ರುರ್ ಕೂಡ ಹತನಾಗಿದ್ದ. ಹಾಗಾಗಿ, ಇಸ್ರೇಲ್ ವಿರುದ್ಧ ಹಮಾಸ್ ಬೆಂಬಲವಾಗಿ ಯೆಮೆನ್‌ನ ಹೌತಿ ಉಗ್ರರು ಕೂಡ ಕದನ ಪ್ರವೇಶ ಮಾಡಿದ್ದಾರೆ.

ಹೌತಿ ಉಗ್ರರು ಗುರುವಾರ ರಾತ್ರಿ ನಡೆಸಿದ್ದ ಕ್ಷಿಪಣಿ ದಾಳಿಯನ್ನು ಗಡಿಯ ಹೊರಗೆ ನಮ್ಮ ವಾಯುರಕ್ಷಣಾ ವ್ಯವಸ್ಥೆ ಹೊಡೆದುರುಲಿಸಿದೆ ಎಂದು ಇಸ್ರೇಲ್ ಹೇಳಿದೆ.

TAGGED:Hassan NasrallahHezbollah LeaderIsraelIsraeli Airstrikeಬೆಂಜಮಿನ್ ನೆತನ್ಯಾಹುಬೈರೂತ್ಶೇಖ್ ಹಸನ್ ನಸ್ರಲ್ಲಾಹಿಜ್ಬುಲ್ಲಾ
Share This Article
Facebook Whatsapp Whatsapp Telegram

Cinema Updates

Poonam Pandey
ತುಂಡು ಬಟ್ಟೆಯಿಲ್ಲದೇ ಪೇಪರ್‌ನಿಂದ ಮೈಮುಚ್ಚಿಕೊಂಡ ಪೂನಂ ಪಾಂಡೆ – ಓದ್ಬಿಟ್ಟು ಕೊಡ್ತೀನಿ ಕೊಡಿ ಅಂದ್ರು ನೆಟ್ಟಿಗರು
4 hours ago
prithwi bhat reception
ಪೋಷಕರ ವಿರೋಧದ ನಡುವೆಯೂ ಗಾಯಕಿ ಪೃಥ್ವಿ ಭಟ್‌ ಅದ್ದೂರಿ ರಿಸೆಪ್ಷನ್‌
7 hours ago
pawan kalyan
ಆಪರೇಷನ್ ಸಿಂಧೂರದ ಬಗ್ಗೆ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ
8 hours ago
amid calls for boycott aamir khan productions changes display pic to indian flag internet calls it damage control
‘ಸಿತಾರೆ ಜಮೀನ್ ಪರ್’ ಗೆ ಬಾಯ್ಕಾಟ್‌ ಭಯ – ತ್ರಿವರ್ಣ ಧ್ವಜ ಡಿಪಿ ಹಾಕಿದ ಆಮೀರ್ ಖಾನ್!
21 hours ago

You Might Also Like

Udupi KIDNAP
Crime

ಬುರ್ಖಾಧಾರಿ ಮಹಿಳೆಯರಿಂದ ಮಗು ಕಿಡ್ನ್ಯಾಪ್‍ಗೆ ಯತ್ನ – ತಡೆಯಲು ಬಂದ ತಾಯಿಗೆ ಚಾಕು ಇರಿತ

Public TV
By Public TV
15 minutes ago
Shashi Tharoor Ravi Shankar Prasad Kanimozhi Karunanidhi Supriya Sule
Latest

ಪಾಕ್ ವಿರುದ್ಧ ವಿದೇಶಗಳಿಗೆ ಸರ್ವಪಕ್ಷ ನಿಯೋಗ – ಯಾವ ದೇಶಕ್ಕೆ ಯಾರು ಹೋಗ್ತಾರೆ?

Public TV
By Public TV
18 minutes ago
kea
Latest

PGCET: ಕಂಪ್ಯೂಟರ್ ಸೈನ್ಸ್ ಕೋರ್ಸ್ ಪ್ರವೇಶಕ್ಕೆ ಈ ಬಾರಿ ಸಿಬಿಟಿ – ಕೆಇಎ

Public TV
By Public TV
18 minutes ago
RCB Rain chinnaswamy stadium bengaluru
Bengaluru City

ಬೆಂಗಳೂರಿನಲ್ಲಿ ಭಾರೀ ಮಳೆ | ಆರ್‌ಸಿಬಿ-ಕೆಕೆಆರ್‌ ಪಂದ್ಯಕ್ಕೆ ಅಡ್ಡಿ

Public TV
By Public TV
34 minutes ago
JAGADISH SHETTAR
Dharwad

ಮೋದಿ ಅವಧಿಯಲ್ಲಿ ಬ್ರಹ್ಮೋಸ್ ದಾಳಿಯಾಗಿದೆ, ಕಾಂಗ್ರೆಸ್ ಕಾಲದಲ್ಲಿ ಯಾಕೆ ಆಗಿಲ್ಲ: ಶೆಟ್ಟರ್ ಪ್ರಶ್ನೆ

Public TV
By Public TV
42 minutes ago
HD Revanna
Districts

ನಿಮ್ಮ ಕುಟುಂಬಕ್ಕೆ ಒಳ್ಳೆಯದಾಗುತ್ತಾ? – ಎಂ.ಸಿ ಸುಧಾಕರ್ ವಿರುದ್ಧ ರೇವಣ್ಣ ಗರಂ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?