Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೈರೂತ್ ದಾಳಿಯಲ್ಲಿ ಹಿಜ್ಬುಲ್ಲಾ‌ ಮುಖ್ಯಸ್ಥನ ಪುತ್ರಿಯೂ ಸಾವು; ನಸ್ರಲ್ಲಾ ಬಳಿಕ ಮತ್ತೊಬ್ಬ ಟಾಪ್‌ ಲೀಡರ್‌ ಟಾರ್ಗೆಟ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬೈರೂತ್ ದಾಳಿಯಲ್ಲಿ ಹಿಜ್ಬುಲ್ಲಾ‌ ಮುಖ್ಯಸ್ಥನ ಪುತ್ರಿಯೂ ಸಾವು; ನಸ್ರಲ್ಲಾ ಬಳಿಕ ಮತ್ತೊಬ್ಬ ಟಾಪ್‌ ಲೀಡರ್‌ ಟಾರ್ಗೆಟ್‌!

Latest

ಬೈರೂತ್ ದಾಳಿಯಲ್ಲಿ ಹಿಜ್ಬುಲ್ಲಾ‌ ಮುಖ್ಯಸ್ಥನ ಪುತ್ರಿಯೂ ಸಾವು; ನಸ್ರಲ್ಲಾ ಬಳಿಕ ಮತ್ತೊಬ್ಬ ಟಾಪ್‌ ಲೀಡರ್‌ ಟಾರ್ಗೆಟ್‌!

Public TV
Last updated: September 28, 2024 10:06 pm
Public TV
Share
2 Min Read
Israeli Airstrike
SHARE

– ಭದ್ರತೆಯೊಂದಿಗೆ ಅಜ್ಞಾತ ಸ್ಥಳಕ್ಕೆ ಹಾರಿದ ಇರಾನ್‌ ನಾಯಕ
– ವೈಮಾನಿಕ ದಾಳಿ ಬೆನ್ನಲ್ಲೇ ಬೆಂಜಮಿನ್‌ ಅಮೆರಿಕ ಪ್ರವಾಸ ರದ್ದು

ಬೈರೂತ್‌: ಲೆಬನಾನ್‌ನ ಹಮಾಸ್ ಬೆಂಬಲಿಸ್ತಿರೋ ಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲ್ ಬಾಂಬ್ ಮಳೆ (Israeli Airstrike) ಸುರಿಸಿದೆ. ದಾಳಿಯಲ್ಲಿ ಹಿಜ್ಬುಲ್ಲಾದ ದೀರ್ಘಕಾಲದ ಮುಖ್ಯಸ್ಥ ಶೇಖ್ ಹಸನ್ ನಸ್ರಲ್ಲಾ (Hassan Nasrallah) ಹಾಗೂ ಅವರ ಪುತ್ರಿ ಝೈನಾಬ್ ನಸ್ರಲ್ಲಾ ಹತ್ಯೆಗೀಡಾಗಿದ್ದಾರೆ. ಈ ಬಗ್ಗೆ ಸ್ಥಳೀಯ ಮಾಧ್ಯಮಗಳು ಆಕೆಯ ಸಾವನ್ನು ವರದಿ ಮಾಡಿವೆ.

ಇದರಿಂದ 32 ವರ್ಷಗಳ ಕಾಲ ಹಿಜ್ಬುಲ್ಲಾವನ್ನು ಮುನ್ನಡೆಸಿದ ನಸ್ರಲ್ಲಾನನ್ನ ಇಸ್ರೇಲ್‌ ಹತ್ಯೆಗೀಡಾಗಿದ್ದು, ಮುಂದೆ ಹಿಜ್ಬುಲ್ಲಾ ಗುಂಪಿನ ಮುಂದಾಳತ್ವ ಯಾರು ವಹಿಸುತ್ತಾರೆ ಎಂಬ ಆತಂಕದಲ್ಲಿದೆ. ಇದನ್ನೂ ಓದಿ: ಪಾಕ್‌ನಲ್ಲಿ ಶಿಯಾ, ಸುನ್ನಿ ಮುಸ್ಲಿಮರ ಮಧ್ಯೆ ಘರ್ಷಣೆ – 46 ಸಾವು, 150ಕ್ಕೂ ಹೆಚ್ಚು ಮಂದಿಗೆ ಗಾಯ

Hasan Nasrallah

ಈ ಬಗ್ಗೆ ಇಸ್ರೇಲ್ ಸೇನೆ ಟ್ವೀಟ್ ಮಾಡಿದ್ದು, `ಹಸನ್ ನಸ್ರಲ್ಲಾ ಇನ್ನು ಮುಂದೆ ಜಗತ್ತನ್ನು ಭಯಭೀತಗೊಳಿಸಲು ಸಾಧ್ಯವಾಗುವುದಿಲ್ಲʼ ಅಂದಿದೆ. ಲೆಬನಾನ್ ರಾಜಧಾನಿ ಬೈರೂತ್‌ನ ದಕ್ಷಿಣದ ದಹಿಯೆಹ್‌ನಲ್ಲಿರುವ ಹಿಜ್ಬುಲ್ಲಾ ಕೇಂದ್ರ ಕಚೇರಿ ಮೇಲೆ ಇಸ್ರೇಲ್ 5 ಗಂಟೆಗಳ ವೈಮಾನಿಕ ದಾಳಿಯಲ್ಲಿ ಸುಮಾರು ಟನ್‌ಗಳಷ್ಟು ಸ್ಫೋಟಕ ಬಾಂಬ್‌ಗಳನ್ನು ಬಳಸಿದೆ. ಇದನ್ನೂ ಓದಿ: ಮ್ಯಾಪ್‌ ತೋರಿಸಿ ಭಾರತ ವರ, ಇರಾನ್‌ ಶಾಪ ಎಂದ ಇಸ್ರೇಲ್‌ ಪ್ರಧಾನಿ ನೆತನ್ಯಾಹು

Israeli PM Benjamin Netanyahu holds 2 maps at UN shows India as Blessing and Iran as ‘Curse

ಕಟ್ಟರ್ ಮೂಲಭೂತವಾದಿಯಾಗಿದ್ದ ನಸ್ರಲ್ಲಾ.. 1992ರಿಂದ ಹಿಜ್ಬುಲ್ಲಾದ ಮುಖ್ಯಸ್ಥನಾಗಿದ್ದು, ವಿಶ್ವದಲ್ಲಿ ಭಯೋತ್ಪಾದನೆಯನ್ನು ಪೋಷಿಸುತ್ತಿದ್ದ. ಹಿಜ್ಬುಲ್ಲಾ ಸಂಘಟನೆ ಸೇರಿದವರಿಗೆ ಉಗ್ರ ತರಬೇತಿ ನೀಡುತ್ತಿದ್ದ. ಇರಾನ್‌ನಿಂದ ಕ್ಷಿಪಣಿ ತಂದು ಇಸ್ರೇಲ್ ಮೇಲೆ ದಾಳಿ ಮಾಡ್ತಿದ್ದ. ನಸ್ರಲ್ಲಾ ಹತ್ಯೆ ಬೆನ್ನಲ್ಲೇ ಈವರೆಗೆ 11 ಉಗ್ರರನ್ನು ಹೊಡೆದಿರುವುದಾಗಿ ಇಸ್ರೇಲ್ ಸೇನೆಯೇ ಫೋಟೋ-ಹುದ್ದೆ ಸಮೇತ ಟ್ವೀಟ್ ಮಾಡಿದೆ. ಇಸ್ರೇಲ್ ವೈಮಾನಿಕ ದಾಳಿಯಲ್ಲಿ ನಸ್ರಲ್ಲಾ ಪುತ್ರಿ, ಹಿಜ್ಬುಲ್ಲಾದ ಕ್ಷಿಪಣಿ ಘಟಕದ ಕಮಾಂಡರ್ ಮೊಹಮ್ಮದ್ ಅಲಿ ಇಸ್ಮಾಯಿಲ್, ಉಪ ಕಮಾಂಡರ್ ಹುಸೇನ್ ಅಹ್ಮದ್ ಇಸ್ಮಾಯಿಲ್ ಕೂಡ ಸಾವಿಗೀಡಾಗಿದ್ದಾರೆ.

Israel vs Hezbollah Lebanon

ಅಲಿ ಇಸ್ಮಾಯಿಲ್ ಇಸ್ರೇಲ್ ವಿರುದ್ಧ ಹಲವಾರು ಭಯೋತ್ಪಾದಕ ದಾಳಿಗಳ ಹೊಣೆಗಾರನಾಗಿದ್ದ. ಇನ್ನು, ನೆತನ್ಯಾಹು ವಿಶ್ವಸಂಸ್ಥೆಯಲ್ಲಿ ಹಿಜ್ಬುಲ್ಲಾ ಉಗ್ರರ ವಿರುದ್ಧ ಗುಡುಗಿದ್ದಾರೆ. ಸಿರಿಯಾ, ಇರಾಕ್, ಇರಾನ್ ನಮಗೆ ಶಾಪ… ಭಾರತದ ಸ್ನೇಹ ನಮಗೆ ವರ ಅಂತ ಮ್ಯಾಪ್ ತೋರಿಸಿ ಮಾತಾಡಿದ್ದಾರೆ. ವೈಮಾನಿಕ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸವನ್ನು ಮೊಟಕುಗೊಳಿಸಿದ್ದಾರೆ. ಇದನ್ನೂ ಓದಿ: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹತ್ಯೆ – ಇಸ್ರೇಲ್ ಸೇನೆಯಿಂದ ಘೋಷಣೆ

ನಸ್ರಲ್ಲಾ ಹತ್ಯೆ ಒಪ್ಪಿಕೊಂಡಿರುವ ಹಿಜ್ಬುಲ್ಲಾ, ಗಾಜಾ, ಪ್ಯಾಲೆಸ್ತೀನ್‌ಗೆ ನಮ್ಮ ಬೆಂಬಲ ಮುಂದುರಿಯುತ್ತೆ. ನಮ್ಮ ವಿರೋಧಿಗಳ ವಿರುದ್ಧ ಹೋರಾಟ ಮುಂದುವರಿಸ್ತೇವೆ ಅಂತ ಇಸ್ರೇಲ್ ವಿರುದ್ಧ ಹಿಜ್ಬುಲ್ಲಾ ಶಪಥ ಮಾಡಿದೆ. ಬೆನ್ನಲ್ಲೇ, ಇಸ್ರೇಲ್‌ನಲ್ಲಿ ಹೈಅಲರ್ಟ್ ಕೈಗೊಳ್ಳಲಾಗಿದೆ. ಇತ್ತ, ಹಿಜ್ಬುಲ್ಲಾ ಲೀಡರ್ ನಸ್ರಲ್ಲಾ ಸಾವಿನ ಬೆನ್ನಲ್ಲೇ ಇರಾನ್‌ನ ನಾಯಕ ಅಲಿ ಖಮೇನೀ ಟೈಟ್‌ಸೆಕ್ಯೂರಿಟಿ ಜೊತೆಗೆ ಸುರಕ್ಷಿತ ಅಜ್ಞಾತ ಸ್ಥಳ ತಲುಪಿದ್ದಾನೆ. ಈ ಮಧ್ಯೆ, ಗುರುವಾರ ಇಸ್ರೇಲ್‌ನ ದಾಳಿಯಲ್ಲಿ ಹಿಜ್ಬುಲ್ಲಾ ಉಗ್ರರ ಮೊಹಮ್ಮದ್ ಸ್ರುರ್ ಕೂಡ ಹತನಾಗಿದ್ದ. ಹಾಗಾಗಿ, ಇಸ್ರೇಲ್ ವಿರುದ್ಧ ಹಮಾಸ್ ಬೆಂಬಲವಾಗಿ ಯೆಮೆನ್‌ನ ಹೌತಿ ಉಗ್ರರು ಕೂಡ ಕದನ ಪ್ರವೇಶ ಮಾಡಿದ್ದಾರೆ.

ಹೌತಿ ಉಗ್ರರು ಗುರುವಾರ ರಾತ್ರಿ ನಡೆಸಿದ್ದ ಕ್ಷಿಪಣಿ ದಾಳಿಯನ್ನು ಗಡಿಯ ಹೊರಗೆ ನಮ್ಮ ವಾಯುರಕ್ಷಣಾ ವ್ಯವಸ್ಥೆ ಹೊಡೆದುರುಲಿಸಿದೆ ಎಂದು ಇಸ್ರೇಲ್ ಹೇಳಿದೆ.

TAGGED:Hassan NasrallahHezbollah LeaderIsraelIsraeli Airstrikeಬೆಂಜಮಿನ್ ನೆತನ್ಯಾಹುಬೈರೂತ್ಶೇಖ್ ಹಸನ್ ನಸ್ರಲ್ಲಾಹಿಜ್ಬುಲ್ಲಾ
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

Rain 2
Bengaluru City

ಮೇ 14 ರಿಂದ 16 ರ ನಡುವೆ ಭಾರತಕ್ಕೆ ಮುಂಗಾರು ಪ್ರವೇಶ – ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಸಾಧ್ಯತೆ

Public TV
By Public TV
26 minutes ago
DK Shivakumar 2
Bengaluru City

ಚುನಾವಣೋತ್ತರ ಸಮೀಕ್ಷೆ ನಂಬಲ್ಲ, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ: ಡಿಕೆಶಿ

Public TV
By Public TV
26 minutes ago
MB Patil 2
Districts

ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಅವಕಾಶ ಎರಡು ಬಾರಿ ಬಂದಿದೆ: ಎಂ.ಬಿ ಪಾಟೀಲ್

Public TV
By Public TV
33 minutes ago
POLICE JEEP 1
Bengaluru City

3 ವರ್ಷಗಳ ಹಿಂದೆ ಬೈಕ್ ಕಳ್ಳತನ – ಬೈಕ್ ಕಳ್ಕೊಂಡ ಟೆಕ್ಕಿಗೆ ದಂಡ ಕಟ್ಟುವಂತೆ ನೋಟಿಸ್

Public TV
By Public TV
37 minutes ago
KL Rahul MS Dhoni
Cricket

ಧೋನಿಯಂತೆ 5 ಐಪಿಎಲ್ ಟ್ರೋಫಿ ಗೆಲ್ಲುವುದು ನನ್ನ ಗುರಿ: ಕೆಎಲ್ ರಾಹುಲ್

Public TV
By Public TV
46 minutes ago
Raichur Crime
Crime

ಮದುವೆ ಬ್ರೋಕರ್ ಹೆಸರಲ್ಲಿ ವಂಚನೆ – ಹೆಣ್ಣು ನೋಡಲು ಬಂದವರ ಬೈಕ್, ಹಣ ಕಳ್ಳತನ

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?