Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Exclusive: ಅನುರಾಗ್ ತಿವಾರಿಗೆ ಇತ್ತು ಜೀವ‌ ಭಯ- 4-5 ತಿಂಗಳಿಂದ ಕೊಟ್ಟೇ ಇರಲಿಲ್ಲ ಸಂಬಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Exclusive: ಅನುರಾಗ್ ತಿವಾರಿಗೆ ಇತ್ತು ಜೀವ‌ ಭಯ- 4-5 ತಿಂಗಳಿಂದ ಕೊಟ್ಟೇ ಇರಲಿಲ್ಲ ಸಂಬಳ

Districts

Exclusive: ಅನುರಾಗ್ ತಿವಾರಿಗೆ ಇತ್ತು ಜೀವ‌ ಭಯ- 4-5 ತಿಂಗಳಿಂದ ಕೊಟ್ಟೇ ಇರಲಿಲ್ಲ ಸಂಬಳ

Public TV
Last updated: May 20, 2017 10:24 am
Public TV
Share
4 Min Read
vlcsnap 2017 05 20 09h56m17s54
SHARE

– ಹಿರಿಯ ಅಧಿಕಾರಿಗಳಿಂದ ಕಿರುಕುಳ

ಪ್ರವೀಣ್ ರೆಡ್ಡಿ
ಕಲಬುರಗಿ: ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರಿಗೆ ಸಾವಿನ ಭಯವಿತ್ತಂತೆ. ಹೀಗಂತ ಅನುರಾಗ್ ಸಹೋದರ ಮಯಾಂಕ್ ತಿವಾರಿ ಅವರ ಸ್ನೇಹಿತ ರಾಕೇಶ್ ಎಂಬುವರಿಗೆ ಮಾರ್ಚ್ 27ರಂದು ಮೇಸೆಜ್ ಕಳುಹಿಸಿದ್ದಾರೆ. ಸದ್ಯ ಹೀಗೆ ಸ್ನೇಹಿತನಿಗೆ ಮಯಾಂಕ್ ತಿವಾರಿ ಕಳುಹಿಸಿರುವ ವಾಟ್ಸಪ್ ಸಂದೇಶ ಇದೀಗ ಪಬ್ಲಿಕ್ ಟಿವಿಗೆ ಸಿಕ್ಕಿದೆ.

ANURAG TIWARI MSG

ಮಯಾಂಕ್ ಅವರನ್ನು ಅವರ ಸ್ನೇಹಿತ ಪದೇ ಪದೇ ಕರೆ ಮಾಡಿದ್ರೂ ಅವರು ಕರೆಯನ್ನು ಸ್ವಿಕರಿಸಿರಲಿಲ್ಲ. ಯಾಕೆ ಕಾಲ್ ರಿಸಿವ್ ಮಾಡಿಲ್ಲ ಅಂತಾ ವಾಟ್ಸಪ್ ಮೂಲಕ ರಾಕೇಶ್ ಪ್ರಶ್ನಿಸಿದ್ದಾಗ. “ನನ್ನ ಸಹೋದರ ಅನುರಾಗ್ ಮೇಲೆ ಜೀವ ಭಯವಿದೆ ಅಂತಾ ನನ್ನ ಸಹೋದರ(ಅಲೋಕ್) ಹೇಳಿದ್ದ” ಅಂತಾ ಮಯಾಂಕ್ ತನ್ನ ಸ್ನೇಹಿತನಿಗೆ ಸಂದೇಶ ಕಳುಹಿಸಿದ್ದಾರೆ. ಈ ಮೂಲಕ ಅನುರಾಗ್ ಜೀವಕ್ಕೆ ಕುತ್ತು ಇತ್ತು ಎಂಬುದನ್ನು ಅನುರಾಗ್ ತನ್ನ ಸಹೋದರನ ಬಳಿ ಹೇಳಿರುವುದು ದೃಢಪಟ್ಟಿದೆ.

TIWARI FRIEND
ಸಹೋದರ ಮಯಾಂಕ್ ತಿವಾರಿ

ಇನ್ನು ಈ ಬಗ್ಗೆ ಮಯಾಂಕ್ ತಿವಾರಿ ಅವರನ್ನು ಪಬ್ಲಿಕ್ ಟಿವಿ ಸಂಪರ್ಕಿಸಿದಾಗ, ನನ್ನ ಸಹೋದರ ಅನುರಾಗ್ ತಿವಾರಿ ಸಾವು ಸಹಜ ಸಾವಲ್ಲ ಅದು ಕೊಲೆ. ಈ ಕುರಿತು ಅನುರಾಗ್ ಹಲವು ಬಾರಿ ನನ್ನ ಜೊತೆ ಮಾತನಾಡಿ ಮೇಸೆಜ್ ಸಹ ಕಳುಹಿಸಿದ್ದಾನೆ. ಆ ಎಲ್ಲಾ ಮೆಸೇಜ್ ಗಳು ನನ್ನ ಬಳಿ ಇವೆ. ಯಾಕಂದ್ರೆ ಆಹಾರ ಇಲಾಖೆಯಲ್ಲಿನ ದೊಡ್ಡ ಹಗರಣದ ಕಡತವನ್ನು ಸಿಬಿಐ ಮತ್ತು ಪಿಎಮ್ಓ(ಪ್ರಧಾನ ಮಂತ್ರಿಕಚೇರಿ)ಗೇ ಕಳುಹಿಸಲು ಸಿದ್ಧತೆ ನಡೆಸಿದ್ದ. ಆದರೆ

Public Tvಹಿರಿಯ ಅಧಿಕಾರಿಗಳು ಈ ಕುರಿತು ಹಲವು ಬಾರಿ ಅವನ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ ಇದೇ ಪ್ರಕರಣ ಸಂಬಂಧ ಅನುರಾಗ್ ಗೆ ಕಳೆದ 4-5 ತಿಂಗಳಿನಿಂದ ಸಂಬಳ ಸಹ ನೀಡಿರಲಿಲ್ಲ. ಇನ್ನು ಅವನು ರಜೆ ಕೇಳಿದ್ರೆ ಬೇಕು ಅಂತಾನೆ ಅವನ ರಜೆಯನ್ನು ಪದೇ ಪದೇ ಕೇಳಿದ್ರು ಅಧಿಕಾರಿಗಳು ಅದನ್ನು ರಿಜಕ್ಟ್ ಮಾಡಿ ಅವನಿಗೆ ಮಾನಸಿಕ ಕಿರುಕುಳ ಕೊಡುತ್ತಿದ್ದರು. ಅಂತಾ ತನ್ನ ಸಹೋದರನಿಗೆ ಆದ ಅನ್ಯಾಯದ ಬಗ್ಗೆ ಮಯಾಂಕ್ ತಿವಾರಿ ಅಲವತ್ತುಕೊಂಡಿದ್ದಾರೆ.

ಪರಿಸ್ಥಿತಿ‌ ಸರಿ ಇಲ್ಲ: ಸದ್ಯ ಬೆಂಗಳೂರಿನಲ್ಲಿ ಪರಿಸ್ಥಿತಿ ಸರಿಯಿಲ್ಲ . ಹೀಗಾಗಿ ತಂದೆ-ತಾಯಿಯನ್ನು ಇಲ್ಲಿಗೆ ಕಳುಹಿಸಬೇಡಿ ಇನ್ನು ಕೆಲ ದಿನಗಳಲ್ಲಿ ನಾನೇ ಉತ್ತರದತ್ತ ಬರುತ್ತೇನೆ ಅಂತಾ ಮಾರ್ಚ್ 25ರಂದು ಮೃತ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ತನ್ನ ಸಹೋದರ ಮಯಾಂಕ್‍ಗೇ ವಾಟ್ಸಪ್ ಮೆಸೇಜ್ ಕಳುಹಿಸಿದ್ದಾರೆ.

vlcsnap 2017 05 20 09h36m06s216

ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜಕೀಯ ಮತ್ತು ಮೇಲಾಧಿಕಾರಿಗಳ ವರ್ತನೆ ಸರಿಯಿಲ್ಲ. ಹೀಗಾಗಿ ಪೋಷಕರನ್ನು ಬೆಂಗಳೂರಿಗೆ ಕಳುಹಿಸುವುದು ಎಷ್ಟರ ಮಟ್ಟಿಗೆ ಸರಿ ಅಂತಾ ಅನುರಾಗ್ ಸಹೋದರನಿಗೆ ಪ್ರಶ್ನೆ ಮಾಡಿದ್ದಾರೆ. ಅಷ್ಟೆ ಅಲ್ಲ ಇನ್ನು ಕೆಲ ದಿನಗಳಲ್ಲಿ ಉತ್ತರ ಭಾರತದ ಪರಿಸ್ಥಿತಿ ಸರಿಯಾಗಬಹುದು. ಸದ್ಯ ಬೆಂಗಳೂರಿನಲ್ಲಿ ಕಲುಷಿತ ರಾಜಕೀಯ ಮತ್ತು ಹಿರಿಯ ಅಧಿಕಾರಿಗಳ ವರ್ತನೆಯಿಂದ ವಾತಾವರಣ ಸರಿಯಿಲ್ಲ ಅಂತಾ ಸಹ ಅನುರಾಗ್ ತಿವಾರಿ ತನ್ನ ಸಹೋದರನಿಗೆ ಮೇಸೆಜ್ ಕಳುಹಿಸಿದ್ದು ಅದರ ಎಕ್ಸ್ ಕ್ಲೂಸಿವ್ ಮಾಹಿತಿ ಸಹ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

TIWARI PARENTS
ಅನುರಾಗ್ ತಿವಾರಿ ತಂದೆ-ತಾಯಿ

ತನಿಖೆಗೆ ಪತ್ರ: ಐಎಎಸ್ ಅಧಿಕಾರಿಯ ನಿಗೂಢ ಸಾವಿನ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಕೇಡರ್ ನ 2007ನೇ ಬ್ಯಾಚ್ ಐಎಎಸ್ ಅಧಿಕಾರಿ ಶ್ರೀ ಅನುರಾಗ್ ತಿವಾರಿಯವರು ಲಖನೌನ ಹಜರತ್ ಗಂಜ್ ಬಳಿಯ ಮೀರಾ ಬಾಯಿ ಅತಿಥಿ ಗೃಹದ ಬಳಿ ನತದೃಷ್ಟವಾಗಿ ಸಾವಿಗೀಡಾದ ಕುರಿತು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ.

ಶ್ರೀ ತಿವಾರಿಯವರು ಕರ್ನಾಟಕ ಕೇಡರ್ ನ ಒಬ್ಬ ದಕ್ಷ ಅಧಿಕಾರಿಯಾಗಿದ್ದು, ಅವರ ಅಕಾಲಿಕ ಹಾಗೂ ದುರದೃಷ್ಟಕರ ಸಾವು ನಮಗೆ ತೀವ್ರ ದುಃಖ ತಂದಿದೆ. ಅವರ ಸಾವಿಗೆ ಸಂಬಂಧಿಸಿದಂತೆ ಇಡೀ ಪ್ರಕರಣವನ್ನು, ಅದರ ಸನ್ನಿವೇಶಗಳು ಹಾಗೂ ಕಾರಣಗಳ ಸಹಿತ ತಿಳಿಯುವುದು ಅತ್ಯಂತ ಅಗತ್ಯವಾಗಿದ್ದು ಈ ಸಂಬಂಧ ತನಿಖಾಧಿಕಾರಿಗಳು ಹಾಗೂ ತಜ್ಞರನ್ನೊಳಗೊಂಡ ಸಮರ್ಥ ತಂಡದಿಂದ ತನಿಖೆ ನಡೆಸುವ ಅಗತ್ಯವಿದೆ. ಈ ಕುರಿತಾಗಿ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸುವಂತೆ ತಮ್ಮಲ್ಲಿ ವಿನಂತಿಸುತ್ತೇನೆ.

ಸಿಎಂ ಪತ್ರ: ನಮ್ಮ ರಾಜ್ಯದ ಓರ್ವ ದಕ್ಷ ಐಎಎಸ್ ಅಧಿಕಾರಿಯಾಗಿದ್ದ ಅನುರಾಗ್ ತಿವಾರಿಯವರು ಉತ್ತರಪ್ರದೇಶದ ಲಖನೌನ ತೀವ್ರ ಭದ್ರತಾ ವಲಯದ ಸಮೀಪವೇ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ನಡೆಸುವಂತೆ ಕೋರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯವರಾದ ಯೋಗಿ ಆದಿತ್ಯನಾಥ್ ಅವರಿಗೆ ಪತ್ರವನ್ನು ಬರೆದಿದ್ದೇನೆ. ಪತ್ರದ ಕನ್ನಡಾನುವಾದ:

ಪ್ರೀತಿಯ ಶ್ರೀ ಯೋಗಿ ಆದಿತ್ಯನಾಥ್ ರವರೇ

ಕರ್ನಾಟಕ ಕೇಡರ್ ನ 2007ನೇ ಬ್ಯಾಚ್ ಐಎಎಸ್ ಅಧಿಕಾರಿ ಶ್ರೀ ಅನುರಾಗ್ ತಿವಾರಿಯವರು ಲಖನೌನ ಹಜರತ್ ಗಂಜ್ ಬಳಿಯ ಮೀರಾ ಬಾಯಿ ಅತಿಥಿ ಗೃಹದ ಬಳಿ ನತದೃಷ್ಟವಾಗಿ ಸಾವಿಗೀಡಾದ ಕುರಿತು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ.

ಶ್ರೀ ತಿವಾರಿಯವರು ಕರ್ನಾಟಕ ಕೇಡರ್ ನ ಒಬ್ಬ ದಕ್ಷ ಅಧಿಕಾರಿಯಾಗಿದ್ದು, ಅವರ ಅಕಾಲಿಕ ಹಾಗೂ ದುರದೃಷ್ಟಕರ ಸಾವು ನಮಗೆ ತೀವ್ರ ದುಃಖ ತಂದಿದೆ. ಅವರ ಸಾವಿಗೆ ಸಂಬಂಧಿಸಿದಂತೆ ಇಡೀ ಪ್ರಕರಣವನ್ನು, ಅದರ ಸನ್ನಿವೇಶಗಳು ಹಾಗೂ ಕಾರಣಗಳ ಸಹಿತ ತಿಳಿಯುವುದು ಅತ್ಯಂತ ಅಗತ್ಯವಾಗಿದ್ದು ಈ ಸಂಬಂಧ ತನಿಖಾಧಿಕಾರಿಗಳು ಹಾಗೂ ತಜ್ಞರನ್ನೊಳಗೊಂಡ ಸಮರ್ಥ ತಂಡದಿಂದ ತನಿಖೆ ನಡೆಸುವ ಅಗತ್ಯವಿದೆ. ಈ ಕುರಿತಾಗಿ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸುವಂತೆ ತಮ್ಮಲ್ಲಿ ವಿನಂತಿಸುತ್ತೇನೆ.

ಕೃತಜ್ಞತಾಪೂರ್ವಕವಾಗಿ

ತಮ್ಮ ವಿಶ್ವಾಸಿ,
ಸಿದ್ದರಾಮಯ್ಯ

An IAS officer of our state has died in a high security neighborhood of Lucknow. My letter to CM @myogiadityanath ji pic.twitter.com/0PiWNeiR3P

— CM of Karnataka (@CMofKarnataka) May 19, 2017

 

GLB MAYANK FRIEND

TIWARI FAMILY

vlcsnap 2017 05 20 09h38m09s189

vlcsnap 2017 05 20 09h37m49s240

vlcsnap 2017 05 20 09h37m20s195

vlcsnap 2017 05 20 09h36m23s123

TAGGED:anurag tiwariIAS officerKalaburagimayank tiwaripublictvಅನುರಾಗ್ ತಿವಾರಿಐಎಎಸ್ ಅಧಿಕಾರಿಕಲಬುರಗಿಪಬ್ಲಿಕ್ ಟಿವಿಮಯಾಂಕ್ ತಿವಾರಿ
Share This Article
Facebook Whatsapp Whatsapp Telegram

Cinema news

p.c.shekhar
‘ಜಸ್ಟ್ ಅಸ್’ ಅಂತ ವೆಬ್ ಸಿರೀಸ್ ಲೋಕಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಎಂಟ್ರಿ
Cinema Latest Sandalwood Top Stories
srimurali
ಪ್ರಶಾಂತ್ ನೀಲ್ ಜೊತೆಗಿನ ಉಗ್ರಂ ವೀರಂ ಸಿನಿಮಾ ಬಗ್ಗೆ ಶ್ರೀಮುರಳಿ ಹೇಳಿದ್ದೇನು?
Cinema Latest Sandalwood Top Stories
Rukmini Vasanth
ಬಾಲಿವುಡ್‌ಗೆ ಜಿಗಿದ ʻಕನಕವತಿʼ – ರಶ್ಮಿಕಾ, ಶ್ರೀಲೀಲಾ ಹಾದಿಯಲ್ಲಿ ರುಕ್ಮಿಣಿ ವಸಂತ್!
Bollywood Cinema Latest Sandalwood
Rashmika Mandanna Srilanka Trip
2 ದಿನ ರಜೆ ಸಿಕ್ತು ಅಂತ ರಶ್ಮಿಕಾ ಹೋಗಿದ್ದೆಲ್ಲಿಗೆ..?
Cinema Latest Top Stories

You Might Also Like

Dharmasthala Chinnayya
Dakshina Kannada

ಧರ್ಮಸ್ಥಳದ ಬುರುಡೆ ಚಿನ್ನಯ್ಯನಿಗೆ ಕೊನೆಗೂ ಬಿಡುಗಡೆ ಭಾಗ್ಯ – ಶೀಘ್ರವೇ ಜೈಲಿನಿಂದ ರಿಲೀಸ್‌

Public TV
By Public TV
8 minutes ago
gaurav bhatia
Latest

ಗಾಂಧಿ ಕುಟುಂಬ ರಾಜಕೀಯದಲ್ಲಿ ಅತ್ಯಂತ ಭ್ರಷ್ಟ ಕುಟುಂಬ – ಬಿಜೆಪಿ ವಕ್ತಾರ ಗೌರವ್ ಭಾಟಿಯಾ

Public TV
By Public TV
29 minutes ago
Ramalinga Reddy
Belgaum

ಬೌದ್ಧ ಬಿಕ್ಕುಗಳಿಗೆ ಸರ್ಕಾರದಿಂದ ಮಾಸಿಕ ಗೌರವ ಧನ: ರಾಮಲಿಂಗಾರೆಡ್ಡಿ

Public TV
By Public TV
46 minutes ago
Krishna Byre Gowda
Bagalkot

ಕೂಡಲಸಂಗಮ ಅಭಿವೃದ್ಧಿ ಮಂಡಳಿ ಯೋಜನೆ ನಮ್ಮ ಕೂಸು, ಮುಗಿಸುವ ಬದ್ಧತೆ ನಮಗಿದೆ: ಕೃಷ್ಣ ಬೈರೇಗೌಡ

Public TV
By Public TV
50 minutes ago
Krishna Byregowda
Belgaum

ಕಾವೇರಿ-2, ಇ-ಸ್ವತ್ತು ಡಿಜಿಟಲ್ ಡೇಟಾ ಲಿಂಕ್‌ಗೆ ತ್ವರಿತ ಪರಿಹಾರ: ಕೃಷ್ಣ ಬೈರೇಗೌಡ

Public TV
By Public TV
1 hour ago
RG Kar Medical College
Court

ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಚಾರ ಕೇಸ್;‌ ಕೋಲ್ಕತ್ತಾ ಹೈಕೋರ್ಟ್‌ಗೆ ಪ್ರಕರಣ ಹಸ್ತಾಂತರಿಸಿದ ಸುಪ್ರೀಂ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?