Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಮಗಳು ಪ್ರತಿಭಾನ್ವಿತಳು ಪರೀಕ್ಷೆಗೆ ಹೆದರುವವಳಲ್ಲ: ಅನುಶ್ರೀ ಹೆತ್ತವರ ಆಕ್ರಂದನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನನ್ನ ಮಗಳು ಪ್ರತಿಭಾನ್ವಿತಳು ಪರೀಕ್ಷೆಗೆ ಹೆದರುವವಳಲ್ಲ: ಅನುಶ್ರೀ ಹೆತ್ತವರ ಆಕ್ರಂದನ

Districts

ನನ್ನ ಮಗಳು ಪ್ರತಿಭಾನ್ವಿತಳು ಪರೀಕ್ಷೆಗೆ ಹೆದರುವವಳಲ್ಲ: ಅನುಶ್ರೀ ಹೆತ್ತವರ ಆಕ್ರಂದನ

Public TV
Last updated: March 30, 2022 4:55 pm
Public TV
Share
2 Min Read
SSLC STUDENT ANUSHRI
SHARE

ಮೈಸೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ ಅನುಶ್ರೀ ಮನೆಯಲ್ಲಿ ಸೂತಕದ ಛಾಯೆ ದಟ್ಟವಾಗಿ ಮೂಡಿದೆ. ಆಕೆ ಪ್ರತಿಭಾನ್ವಿತಳು, ಪರೀಕ್ಷೆಗೆ ಹೆದರುವವಳಲ್ಲ. ಪರೀಕ್ಷಾ ಕೇಂದ್ರ ಬದಲಾಗಿದ್ದಕ್ಕೆ ಆಕೆ ಆಘಾತಕ್ಕೆ ಒಳಗಾಗಿದ್ದಾಳೆ ಎಂದು ಆಕೆಯ ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ.

ಟಿ. ನರಸೀಪುರದಿಂದ 12 ಕಿ.ಮಿ ದೂರದ ಅಕ್ಕೂರು ಗ್ರಾಮದ ಕೆಂಪರಾಜು ಮಗಳು ಅನುಶ್ರೀ. ಗಾರೆ ಕೆಲಸ ಮಾಡುವ ಕೆಂಪರಾಜು ಬಹಳ ಕಷ್ಟಪಟ್ಟು ಮಗಳನ್ನು ಓದಿಸುತ್ತಿದ್ದರು. ಈಗ ಮಗಳು ಈ ರೀತಿ ಸಾವನ್ನಪ್ಪಿರುವುದು ಸಹಜವಾಗಿಯೆ ಅವರನ್ನು ಆಘಾತಕ್ಕೆ ತಳ್ಳಿದೆ.

ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ ದುಃಖ ತೋಡಿಕೊಂಡ ಅನುಶ್ರೀ ಪೋಷಕರು, ಆಕೆಗೆ ಯಾವುದೇ ಆರೋಗ್ಯದ ಸಮಸ್ಯೆ ಇರಲಿಲ್ಲ. ಪರೀಕ್ಷೆಗೆ ಹೋದ ಸಂದರ್ಭದಲ್ಲೂ ಚೆನ್ನಾಗಿಯೇ ಇದ್ದಳು. ಪರೀಕ್ಷೆ ಬರೆದು ಬರುತ್ತೇನೆ ಎಂದು ಬೆಳಗ್ಗೆ ಹೇಳಿ ಹೋದ ಮಗು ಹಿಂತಿರುಗಿ ಬರಲೇ ಇಲ್ಲ ಎಂದು ಗದ್ಗದಿತರಾದರು.

ನಾನು ಕೆಲಸ ಮಾಡುತ್ತಿದ್ದಾಗ ನನ್ನ ತಮ್ಮನ ಕರೆ ಬಂತು. ಮಗಳಿಗೆ ಹುಷಾರಿಲ್ಲ, ಬೇಗ ಅವಳನ್ನು ನೋಡಿಕೊಂಡು ಬಾ ಎಂದ. ಬಳಿಕ ನಾನು ಆಸ್ಪತ್ರೆಗೆ ಧಾವಿಸಿದೆ. ಆದರೆ ಅನುಶ್ರೀ ಜೀವಂತವಾಗಿಯೇ ಇರಲಿಲ್ಲ ಎಂದು ಅಳಲು ತೋಡಿಕೊಂಡರು. ಇದನ್ನೂ ಓದಿ: ಮುಸ್ಲಿಂ ಶಿಲ್ಪಿಗಳನ್ನು ಯಾವಾಗ ಬಹಿಷ್ಕರಿಸುತ್ತೀರಿ: ಹೆಚ್‌ಡಿಕೆ ಪ್ರಶ್ನೆ

anushri parents

ಪ್ರತೀ ದಿನ ಆಕೆ ಕಷ್ಟಪಟ್ಟು ಚೆನ್ನಾಗಿಯೇ ಓದುತ್ತಿದ್ದಳು. ಆಕೆಯನ್ನು ಡಾಕ್ಟರ್ ಇಲ್ಲವೇ ಎಂಜಿನಿಯರ್ ಓದಿಸಬೇಕೆಂಬ ಕನಸಿತ್ತು. ಆದರೆ ಈಗ ಅವಳೇ ಇಲ್ಲ. ಪರೀಕ್ಷೆ ದಿನ ಅವಳನ್ನು ನಾನೇ ಬೆಳಗ್ಗೆ ಆಟೋ ಹತ್ತಿಸಿದ್ದೆ. ಆದರೆ ಬರುವಾಗ ಆಕೆ ಹೆಣವಾಗಿ ಬಂದಳು ಎಂದು ಅನುಶ್ರೀ ತಾಯಿ ಆಕ್ರಂದಿಸಿದರು.

ಶಿಕ್ಷಕರ ನಿರ್ಲಕ್ಷವೇ ಕಾರಣ:
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿ ಅನುಶ್ರೀ ಹೃದಯಾಘಾತದಿಂದ ಮೃತಪಟ್ಟ ಪ್ರಕರಣದಲ್ಲಿ ಶಿಕ್ಷಕರ ನಿರ್ಲಕ್ಷ್ಯವಿದೆ ಎಂದು ಹೇಳಲಾಗುತ್ತಿದೆ. ಅನುಶ್ರೀ ತನಗೆ ನಿಗದಿ ಪಡಿಸಿದ ಪರೀಕ್ಷಾ ಕೇಂದ್ರ ಬಿಟ್ಟು ಪಕ್ಕದ ಕಟ್ಟಡದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾಳೆ.

ಪರೀಕ್ಷೆ ಆರಂಭವಾದ ಮುಕ್ಕಾಲು ಗಂಟೆ ಬಳಿಕ ಪರೀಕ್ಷಾ ಮೇಲ್ವಿಚಾರಕರು ಇದು ನಿನ್ನ ಪರೀಕ್ಷಾ ಕೇಂದ್ರವಲ್ಲ. ಪಕ್ಕದ ಕೇಂದ್ರ ನಿನ್ನದು ಎಂದು ಹೇಳಿ ಉತ್ತರ ಪತ್ರಿಕೆ ಹಿಂದಕ್ಕೆ ಪಡೆದು ಬೇರೆ ಕೇಂದ್ರಕ್ಕೆ ಕಳುಹಿಸಿದ್ದಾರೆ. ಪರೀಕ್ಷೆ ಪ್ರಾರಂಭವಾಗಿ ಮುಕ್ಕಾಲು ಗಂಟೆ ಬಳಿಕ ಪರೀಕ್ಷಾ ಮೇಲ್ವಿಚಾರಕರು ಎಚ್ಚೆತ್ತುಕೊಂಡಿದ್ದಾರೆ. ಅವರ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ. ಇದನ್ನೂ ಓದಿ: 40% ಕಮಿಷನ್ – ಈಶ್ವರಪ್ಪ ವಿರುದ್ಧ ಮೋದಿಗೆ ಪತ್ರ ಬರೆದ ಗುತ್ತಿಗೆದಾರ

tumakuru police jeep

ಘಟನೆಯಲ್ಲಿ ನಡೆದಿದ್ದೇನು?
ಅನುಶ್ರೀ ಪರೀಕ್ಷೆ ಬರೆಯಬೇಕಿದ್ದ ಕೇಂದ್ರ ವಿದ್ಯೋದಯ ಹೈಸ್ಕೂಲ್‌ನಲ್ಲಿ. ಆದರೆ ಅನುಶ್ರೀ ಇದೇ ಶಾಲೆಯ ಕಟ್ಟಡಕ್ಕೆ ಹೊಂದಿಕೊಂಡಿರುವ ವಿದ್ಯೋದಯ ಹಿರಿಯ ಪ್ರಾಥಮಿಕ ಶಾಲೆಗೆ ಹೋಗಿ ಪರೀಕ್ಷೆ ಬರೆದಿದ್ದಾಳೆ. ಅಲ್ಲಿ ಆಕೆಯ ನೋಂದಣಿ ಸಂಖ್ಯೆ ಹೋಲುವ ನಂಬರ್ ಇದ್ದ ಕಾರಣ ಅಲ್ಲೇ ಕುಳಿತು ಪರೀಕ್ಷೆ ಬರೆದಿದ್ದಾಳೆ. ಪರೀಕ್ಷೆ ಪ್ರಾರಂಭವಾಗಿ ಮುಕ್ಕಾಲು ಗಂಟೆಯ ಬಳಿಕ ಪರೀಕ್ಷಾ ಮೇಲ್ವಿಚಾರಕರು ಆಕೆಯನ್ನು ಪರೀಕ್ಷೆಯಿಂದ ಎಬ್ಬಿಸಿ, ಇನ್ನೊಂದೆಡೆಗೆ ಕಳುಹಿಸಿದ್ದಾರೆ. ಈ ಗೊಂದಲಗಳಿಂದ ಅನುಶ್ರೀ ಒತ್ತಡಕ್ಕೊಳಗಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.

TAGGED:Anushriheart attackmysoreSSLC studentಅನುಶ್ರೀಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಮೈಸೂರುಹೃದಯಾಘಾತ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
27 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
47 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
1 hour ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
2 hours ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?