Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಳಚಿತು ಅಚ್ಚ ಕನ್ನಡದ ಕೊಂಡಿ – ಸಿದ್ದರಾಮಯ್ಯ, ಬೊಮ್ಮಾಯಿ ಸೇರಿ ಗಣ್ಯಮಾನ್ಯರಿಂದ ಸಂತಾಪ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಳಚಿತು ಅಚ್ಚ ಕನ್ನಡದ ಕೊಂಡಿ – ಸಿದ್ದರಾಮಯ್ಯ, ಬೊಮ್ಮಾಯಿ ಸೇರಿ ಗಣ್ಯಮಾನ್ಯರಿಂದ ಸಂತಾಪ!

Bengaluru City

ಕಳಚಿತು ಅಚ್ಚ ಕನ್ನಡದ ಕೊಂಡಿ – ಸಿದ್ದರಾಮಯ್ಯ, ಬೊಮ್ಮಾಯಿ ಸೇರಿ ಗಣ್ಯಮಾನ್ಯರಿಂದ ಸಂತಾಪ!

Public TV
Last updated: July 11, 2024 11:26 pm
Public TV
Share
3 Min Read
aparna television presenter 3
SHARE

ಬೆಂಗಳೂರು: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ (kannada anchor aparna) ಅವರಿಂದು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ʻಮಸಣದ ಹೂವುʼ ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಿರಲಿಲ್ಲ. ನಟನೆ, ನಿರೂಪಣೆ, ಕಿರುತೆರೆಯಲ್ಲಿ ಅವರು ಮಿಂಚಿದ್ದರು. ಅವರಿಂದು ತಮ್ಮ ಮಾತುಗಳಿಗೆ ಪೂರ್ಣ ವಿರಾಮವನ್ನಿಟ್ಟಿದ್ದಾರೆ.

ಅಪರ್ಣಾ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯಮಾನ್ಯರು ಸಂತಾಪ ಸೂಚಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.

ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ… pic.twitter.com/fZs9L6m42Q

— Siddaramaiah (@siddaramaiah) July 11, 2024

ಬಸವರಾಜ ಬೊಮ್ಮಾಯಿ:
ಕನ್ನಡದ ಖ್ಯಾತ‌ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ಅತ್ಯಂತ ನೋವಾಯಿತು. ಸರಳ ಕನ್ನಡದಲ್ಲಿ ಸುಂದರವಾಗಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದ್ದರು.‌ ಅವರ ಅಗಲಿಕೆಯಿಂದ ಕನ್ನಡ ನಾಡು ಒಬ್ಬ ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಕುಟುಂಬ ವರ್ಗಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.

ಕನ್ನಡದ ಖ್ಯಾತ‌ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ಅತ್ಯಂತ ನೋವಾಯಿತು. ಸರಳ ಕನ್ನಡದಲ್ಲಿ ಸುಂದರವಾಗಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದ್ದರು.‌ ಅವರ ಅಗಲಿಕೆಯಿಂದ ಕನ್ನಡ ನಾಡು ಒಬ್ಬ ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡಂತಾಗಿದೆ.

ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ… pic.twitter.com/ZC3LpsepNO

— Basavaraj S Bommai (@BSBommai) July 11, 2024

ಸಂತೋಷ್‌ ಲಾಡ್‌:
ತಮ್ಮ ಅದ್ಭುತ ಮಾತುಗಾರಿಕೆಯಿಂದ ಹೆಸರು ಮಾಡಿದ್ದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಅವರ ಅಕಾಲಿಕ ನಿಧನ‌‌ ನಿಜಕ್ಕೂ ಬೇಸರ ತರಿಸಿದೆ. ಅಪರ್ಣಾ ಅವರಾಡುತ್ತಿದ್ದ ಶುದ್ಧ ಕನ್ನಡ ಭಾಷೆಯನ್ನು ಕೇಳುವುದೇ ಅನನ್ಯ ಅನುಭವ. ಅವರ ನಿಧನ ಯಾವತ್ತಿಗೂ ತುಂಬಲಾರದ ನಷ್ಟ. ಅಪರ್ಣಾ ಅವರ ಆತ್ಮಕ್ಕೆ ಪರಮಾತ್ಮನು ಶಾಂತಿ ಕರುಣಿಸಲಿ, ಅವರ ಕುಟುಂಬಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸೋಣ.

aparna television presenter

ಜಮೀರ್ ಅಹಮದ್ ಖಾನ್:
ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡದಲ್ಲಿ ಸೊಗಸಾಗಿ ನಿರೂಪಣೆ ಮಾಡಿ ಮನೆಮಾತಾಗಿದ್ದ ಬಹುಮುಖ ಪ್ರತಿಭೆ ಅಪರ್ಣಾ ಅವರ ಅಗಲಿಕೆ ಕಿರುತೆರೆ ಹಾಗೂ ಚಲನ ಚಿತ್ರ ರಂಗಕ್ಕೆ ಅಪಾರ ನಷ್ಟ. ಅಪರ್ಣಾ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಭಗವಂತ ನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದ, ಖ್ಯಾತ ನಿರೂಪಕಿ, ನಟಿ ಶ್ರೀಮತಿ ಅಪರ್ಣ ಅವರ ಸಾವಿನಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರ ನಿಧನವು ಕಲಾ ಲೋಕಕ್ಕೆ ತುಂಬಲಾರದ ನಷ್ಟ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ… pic.twitter.com/EI2DBga1DW

— DK Shivakumar (@DKShivakumar) July 11, 2024

ಡಿಕೆ ಶಿವಕುಮಾರ್: 
ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದ, ಖ್ಯಾತ ನಿರೂಪಕಿ, ನಟಿ ಶ್ರೀಮತಿ ಅಪರ್ಣ ಅವರ ಸಾವಿನಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರ ನಿಧನವು ಕಲಾ ಲೋಕಕ್ಕೆ ತುಂಬಲಾರದ ನಷ್ಟ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ ಸಾಂತ್ವನಗಳು.

TAGGED:Aparnakannada anchor aparnakannada filmTV Showhostಅಪರ್ಣಾಕನ್ನಡ ನಿರೂಪಕಿಟಿವಿ ಶೋನಿರೂಪಕಿ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Sonam Wangchuk
Latest

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಬಿಡುಗಡೆಗೆ ಕೇಂದ್ರ ಆದೇಶ

Public TV
By Public TV
5 minutes ago
Iran arranges charter plane to repatriate crew of warship Iris Lavan docked in Kochi
Latest

ಇರಾನ್‌ ನಾವಿಕರ ಶವವನ್ನು ಹೊತ್ತುಕೊಂಡು ಕೊಚ್ಚಿಯಿಂದ ಅರ್ಮೇನಿಯಾಗೆ ವಿಮಾನ ಟೇಕಾಫ್‌

Public TV
By Public TV
22 minutes ago
Chikkamagaluru Funeral
Chikkamagaluru

ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
29 minutes ago
Siddaramaiah 5
Districts

ತಮ್ಮ ಕ್ಷೇತ್ರದ ಜಾತ್ರೆಗೆ ಪ್ರಭಾವ ಬಳಸಿ ಒಂದು ಲೋಡ್ ಸಿಲಿಂಡರ್ ಕೊಡಿಸಿದ ಸಿಎಂ

Public TV
By Public TV
33 minutes ago
Interview
Bengaluru City

ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ – ಸಂದರ್ಶನದ ದಿನಾಂಕ ಮುಂದೂಡಿದ KPSC

Public TV
By Public TV
1 hour ago
priyank kharge
Bidar

ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?