Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಳಚಿತು ಅಚ್ಚ ಕನ್ನಡದ ಕೊಂಡಿ – ಸಿದ್ದರಾಮಯ್ಯ, ಬೊಮ್ಮಾಯಿ ಸೇರಿ ಗಣ್ಯಮಾನ್ಯರಿಂದ ಸಂತಾಪ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಳಚಿತು ಅಚ್ಚ ಕನ್ನಡದ ಕೊಂಡಿ – ಸಿದ್ದರಾಮಯ್ಯ, ಬೊಮ್ಮಾಯಿ ಸೇರಿ ಗಣ್ಯಮಾನ್ಯರಿಂದ ಸಂತಾಪ!

Bengaluru City

ಕಳಚಿತು ಅಚ್ಚ ಕನ್ನಡದ ಕೊಂಡಿ – ಸಿದ್ದರಾಮಯ್ಯ, ಬೊಮ್ಮಾಯಿ ಸೇರಿ ಗಣ್ಯಮಾನ್ಯರಿಂದ ಸಂತಾಪ!

Public TV
Last updated: July 11, 2024 11:26 pm
Public TV
Share
3 Min Read
aparna television presenter 3
SHARE

ಬೆಂಗಳೂರು: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ (kannada anchor aparna) ಅವರಿಂದು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ʻಮಸಣದ ಹೂವುʼ ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಿರಲಿಲ್ಲ. ನಟನೆ, ನಿರೂಪಣೆ, ಕಿರುತೆರೆಯಲ್ಲಿ ಅವರು ಮಿಂಚಿದ್ದರು. ಅವರಿಂದು ತಮ್ಮ ಮಾತುಗಳಿಗೆ ಪೂರ್ಣ ವಿರಾಮವನ್ನಿಟ್ಟಿದ್ದಾರೆ.

ಅಪರ್ಣಾ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯಮಾನ್ಯರು ಸಂತಾಪ ಸೂಚಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.

ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ… pic.twitter.com/fZs9L6m42Q

— Siddaramaiah (@siddaramaiah) July 11, 2024

ಬಸವರಾಜ ಬೊಮ್ಮಾಯಿ:
ಕನ್ನಡದ ಖ್ಯಾತ‌ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ಅತ್ಯಂತ ನೋವಾಯಿತು. ಸರಳ ಕನ್ನಡದಲ್ಲಿ ಸುಂದರವಾಗಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದ್ದರು.‌ ಅವರ ಅಗಲಿಕೆಯಿಂದ ಕನ್ನಡ ನಾಡು ಒಬ್ಬ ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಕುಟುಂಬ ವರ್ಗಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.

ಕನ್ನಡದ ಖ್ಯಾತ‌ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ಅತ್ಯಂತ ನೋವಾಯಿತು. ಸರಳ ಕನ್ನಡದಲ್ಲಿ ಸುಂದರವಾಗಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದ್ದರು.‌ ಅವರ ಅಗಲಿಕೆಯಿಂದ ಕನ್ನಡ ನಾಡು ಒಬ್ಬ ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡಂತಾಗಿದೆ.

ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ… pic.twitter.com/ZC3LpsepNO

— Basavaraj S Bommai (@BSBommai) July 11, 2024

ಸಂತೋಷ್‌ ಲಾಡ್‌:
ತಮ್ಮ ಅದ್ಭುತ ಮಾತುಗಾರಿಕೆಯಿಂದ ಹೆಸರು ಮಾಡಿದ್ದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಅವರ ಅಕಾಲಿಕ ನಿಧನ‌‌ ನಿಜಕ್ಕೂ ಬೇಸರ ತರಿಸಿದೆ. ಅಪರ್ಣಾ ಅವರಾಡುತ್ತಿದ್ದ ಶುದ್ಧ ಕನ್ನಡ ಭಾಷೆಯನ್ನು ಕೇಳುವುದೇ ಅನನ್ಯ ಅನುಭವ. ಅವರ ನಿಧನ ಯಾವತ್ತಿಗೂ ತುಂಬಲಾರದ ನಷ್ಟ. ಅಪರ್ಣಾ ಅವರ ಆತ್ಮಕ್ಕೆ ಪರಮಾತ್ಮನು ಶಾಂತಿ ಕರುಣಿಸಲಿ, ಅವರ ಕುಟುಂಬಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸೋಣ.

aparna television presenter

ಜಮೀರ್ ಅಹಮದ್ ಖಾನ್:
ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡದಲ್ಲಿ ಸೊಗಸಾಗಿ ನಿರೂಪಣೆ ಮಾಡಿ ಮನೆಮಾತಾಗಿದ್ದ ಬಹುಮುಖ ಪ್ರತಿಭೆ ಅಪರ್ಣಾ ಅವರ ಅಗಲಿಕೆ ಕಿರುತೆರೆ ಹಾಗೂ ಚಲನ ಚಿತ್ರ ರಂಗಕ್ಕೆ ಅಪಾರ ನಷ್ಟ. ಅಪರ್ಣಾ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಭಗವಂತ ನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದ, ಖ್ಯಾತ ನಿರೂಪಕಿ, ನಟಿ ಶ್ರೀಮತಿ ಅಪರ್ಣ ಅವರ ಸಾವಿನಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರ ನಿಧನವು ಕಲಾ ಲೋಕಕ್ಕೆ ತುಂಬಲಾರದ ನಷ್ಟ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ… pic.twitter.com/EI2DBga1DW

— DK Shivakumar (@DKShivakumar) July 11, 2024

ಡಿಕೆ ಶಿವಕುಮಾರ್: 
ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದ, ಖ್ಯಾತ ನಿರೂಪಕಿ, ನಟಿ ಶ್ರೀಮತಿ ಅಪರ್ಣ ಅವರ ಸಾವಿನಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರ ನಿಧನವು ಕಲಾ ಲೋಕಕ್ಕೆ ತುಂಬಲಾರದ ನಷ್ಟ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ ಸಾಂತ್ವನಗಳು.

TAGGED:Aparnakannada anchor aparnakannada filmTV Showhostಅಪರ್ಣಾಕನ್ನಡ ನಿರೂಪಕಿಟಿವಿ ಶೋನಿರೂಪಕಿ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
32 seconds ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
18 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
32 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
53 minutes ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?