ರಾಜ್ಯದ ನಗರಗಳ ಹವಾಮಾನ ವರದಿ: 27-11-2020

Public TV
1 Min Read

ಬೆಂಗಳೂರು: ಇಂದು ಮೋಡ ಕವಿದ ವಾತಾವರಣ ಇರುತ್ತದೆ. ದೊಡ್ಡ ಮಟ್ಟದ ಮಳೆ ನೀರಿಕ್ಷೆ ಇಲ್ಲ ಎಂದು ಹವಾಮಾನ ಇಲಾಖೆಯ ನಿರ್ದೇಶಕ ರಮೇಶ್ ಬಾಬು ಹೇಳಿದ್ದಾರೆ.

ಈಗಾಗಲೇ ಚಂಡಮಾರುತ ದುರ್ಬಲಗೊಂಡಿದೆ. ನಿನ್ನೆ ಚಿಂತಾಮಣಿ, ಕೋಲಾರ, ಶಿಡ್ಲಘಟ್ಟದಲ್ಲಿ ಸ್ವಲ್ಪ ಹೆಚ್ಚು ಮಳೆಯಾಗಿದೆ. ಬೆಂಗಳೂರಲ್ಲಿ ಕೇವಲ 2.5 ಮಿಲಿ ಮೀಟರ್ ಮಳೆಯಾಗಿದೆ. ಇಂದು ಕೂಡ ಮೋಡ ಕವಿದ ವಾತಾವರಣವೇ ಇರುತ್ತದೆ. ದಕ್ಷಿಣ ಕರ್ನಾಟಕದಲ್ಲಿ ಅನೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೈಸೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ.

ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 23-18
ಮಂಗಳೂರು: 32-24
ಶಿವಮೊಗ್ಗ: 28-19
ಬೆಳಗಾವಿ: 28-18
ಮೈಸೂರು: 28-18

ಮಂಡ್ಯ: 28-19
ರಾಮನಗರ: 27-19
ಮಡಿಕೇರಿ: 26-16
ಹಾಸನ: 26-17
ಚಾಮರಾಜನಗರ: 28-19

ಚಿಕ್ಕಬಳ್ಳಾಪುರ: 21-17
ಕೋಲಾರ: 23-18
ತುಮಕೂರು: 24-18
ಉಡುಪಿ: 33-24
ಕಾರವಾರ: 34-25

ಚಿಕ್ಕಮಗಳೂರು: 26-17
ದಾವಣಗೆರೆ: 27-19
ಚಿತ್ರದುರ್ಗ: 25-18
ಹಾವೇರಿ: 29-20
ಬಳ್ಳಾರಿ: 23-19

ಧಾರವಾಡ: 28-19
ಗದಗ: 27-19
ಕೊಪ್ಪಳ: 26-19
ರಾಯಚೂರು: 24-20
ಯಾದಗಿರಿ: 26-21

ವಿಜಯಪುರ: 23-18
ಬೀದರ್: 23-17
ಕಲಬುರಗಿ: 26-19
ಬಾಗಲಕೋಟೆ: 28-20

Share This Article
Leave a Comment

Leave a Reply

Your email address will not be published. Required fields are marked *