ರಾಜ್ಯದ ಹವಾಮಾನ ವರದಿ 23-05-2021

Public TV
1 Min Read

ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದಂತೆ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಮಂಗಳೂರು ಸಹಿತ ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ. ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಳಿದಂತೆ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಮತ್ತು ಮಡಿಕೇರಿಯಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಇಂದಿನ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಮಾಹಿತಿ:

ಬೆಂಗಳೂರು: 31-20
ಮಂಗಳೂರು: 31-25
ಶಿವಮೊಗ್ಗ: 32-21
ಬೆಳಗಾವಿ: 30-21
ಮೈಸೂರು: 32-21

ಮಂಡ್ಯ: 33-21
ರಾಮನಗರ: 34-21
ಮಡಿಕೇರಿ: 26-17
ಹಾಸನ: 30-19
ಚಾಮರಾಜನಗರ: 32-21

ಚಿಕ್ಕಬಳ್ಳಾಪುರ: 31-21
ಕೋಲಾರ: 32-21
ತುಮಕೂರು: 31-21
ಉಡುಪಿ: 31-25
ಕಾರವಾರ: 31-26

ಚಿಕ್ಕಮಗಳೂರು: 28-18
ದಾವಣಗೆರೆ: 33-22
ಚಿತ್ರದುರ್ಗ: 32-21
ಹಾವೇರಿ: 33-22

ಗದಗ: 34-22
ಕೊಪ್ಪಳ: 35-23
ರಾಯಚೂರು: 38-27
ಯಾದಗಿರಿ: 39-27

ವಿಜಯಪುರ: 35-24
ಬೀದರ್: 37-26
ಕಲಬುರಗಿ: 38-27
ಬಾಗಲಕೋಟೆ: 35-24

Share This Article
Leave a Comment

Leave a Reply

Your email address will not be published. Required fields are marked *