ರಾಜ್ಯದ ಹವಾಮಾನ ವರದಿ 24-06-2021

Public TV
1 Min Read

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಹೆಚ್ಚಾಗುತ್ತಿದೆ. ಹಲವು ಕಡೆ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.ಕಲಬುರಗಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್   ದಾಖಲಾಗಿದೆ.

ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 31-29
ಮಂಗಳೂರು: 29-24
ಶಿವಮೊಗ್ಗ: 29-21
ಬೆಳಗಾವಿ: 26-20
ಮೈಸೂರು: 30-20

ಮಂಡ್ಯ: 32-21
ರಾಮನಗರ: 32-25
ಮಡಿಕೇರಿ: 23-17
ಹಾಸನ: 27-29
ಚಾಮರಾಜನಗರ: 32-21

ಚಿಕ್ಕಬಳ್ಳಾಪುರ: 29-18
ಕೋಲಾರ: 32-20
ತುಮಕೂರು: 31-19
ಉಡುಪಿ: 29-24
ಕಾರವಾರ: 29-25

ಚಿಕ್ಕಮಗಳೂರು: 26-18
ದಾವಣಗೆರೆ: 31-21
ಚಿತ್ರದುರ್ಗ: 31-21
ಹಾವೇರಿ: 30-21

ಗದಗ: 31-21
ಕೊಪ್ಪಳ: 32-22
ರಾಯಚೂರು: 36-24
ಯಾದಗಿರಿ: 34-24

ವಿಜಯಪುರ: 31-29
ಬೀದರ್: 31-23
ಕಲಬುರಗಿ: 34-23
ಬಾಗಲಕೋಟೆ:33-22

Share This Article
Leave a Comment

Leave a Reply

Your email address will not be published. Required fields are marked *