ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ ರಾಮನವಮಿ

Public TV
0 Min Read

ಬೆಂಗಳೂರು: ಚಿಕ್ಕಬಳ್ಳಾಪುರ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಇಂದು ಶ್ರೀರಾಮನವಮಿ ಪ್ರಯುಕ್ತ ಹೋಮ, ಅಭಿಷೇಕ ಹಾಗೂ ವಿಶೇಷ ಪೂಜೆ ನಡೆಸಲಾಯ್ತು.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ಹೋಮ, ಅಭಿಷೇಕ ಹಾಗೂ ವಿಶೇಷ ಪೂಜೆ ನೆರವೇರಿತು.

ಇದೇ ಸಂದರ್ಭದಲ್ಲಿ ಪೂಜ್ಯ ಶ್ರೀ ಮಂಗಳನಾಥ ಸ್ವಾಮೀಜಿ ಗಳವರು ಹಾಗೂ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *