ಬಾಗಲಕೋಟೆ: ಮರದ ಕೆಳಗೆ ಮಲಗಿದ್ದಾಗ ಜೆಸಿಬಿ ಹರಿದು ಮಗು ಸಾವು

Public TV
0 Min Read

ಬಾಗಲಕೋಟೆ: ಜೆಸಿಬಿ ಹರಿದು 1 ವರ್ಷ 4 ತಿಂಗಳ ಮಗುವೊಂದು ಸಾವನ್ನಪ್ಪಿದ ದಾರುಣ ಘಟನೆ ಮುಧೋಳ ನಗರದ ಹೌಸಿಂಗ್ ಕಾಲೋನಿಯಲ್ಲಿ ನಡೆದಿದೆ.

ನಗರದ ಪರಮಾನಂದ್ ಸೈದಾಪುರ ಅವರ ಪುತ್ರಿ ಕೀರ್ತಿ ಮೃತ ದುರ್ದೈವಿ. ಬಿಸಿಲಿನ ಝಳಕ್ಕೆ ಮರದ ಕೆಳಗೆ ಮಲಗಿಸಿದ್ದ ಸಂದರ್ಭದಲ್ಲಿ ಮಗುವಿನ ಮೇಲೆ ಜೆಸಿಬಿ ಹರಿದು ಈ ಅವಘಡ ಸಂಭವಿಸಿದೆ.

ಸ್ಥಳಕ್ಕೆ ಮುಧೋಳ ಪಿಎಸ್‍ಐ ಸಂತೋಷ ಹಳ್ಳೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *