ರಸ್ತೆ ಕಿತ್ತುಬಂದಿಲ್ಲ, ನ್ಯೂನತೆ ಸರಿ ಮಾಡಲಾಗುತ್ತಿದೆ: ಪ್ರತಾಪ್‌ ಸಿಂಹ

Public TV
1 Min Read

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆಯಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bengaluru Mysuru Expressway) ಇರುವ ನ್ಯೂನ್ಯತೆಯನ್ನು ಸರಿಪಡಿಸಲಾಗುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ (MP Pratap Simha) ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮಗಳಲ್ಲಿ ರಸ್ತೆ ಕಿತ್ತು ಬಂದಿದೆ ಎಂಬ ಸುದ್ದಿಗೆ ಪ್ರತಿಕ್ರಿಯಿಸಿದ ಅವರು, ರಸ್ತೆ ಕಿತ್ತು ಬಂದಿಲ್ಲ, ಎಕ್ಸ್‌ಪನ್ಶನ್‌ ಜಾಯಿಂಟ್‌ (Expansion Joint) ಬಳಿ ಇದ್ದ ಸಣ್ಣ ನ್ಯೂನತೆಯನ್ನು ಸರಿಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: 2 ಮದುವೆಯಾದ ಟೆಕ್ಕಿ – ವಾರದಲ್ಲಿ 3 ದಿನ ಮೊದಲ ಪತ್ನಿಗೆ, 3 ದಿನ ಇನ್ನೊಬ್ಬಳಿಗೆ, ಸಂಡೇ ಫ್ರೀ

ಮಾರ್ಚ್‌ 12 ರಂದು ಪ್ರಧಾನಿ ಮೋದಿ ದಶಪಥ ರಸ್ತೆಯನ್ನು ಉದ್ಘಾಟನೆ ಮಾಡಿದ್ದರು. ಮಾರ್ಚ್‌ 14 ರಿಂದ ಈ ರಸ್ತೆಯಲ್ಲಿ ಟೋಲ್‌ ಸಂಗ್ರಹ ಆರಂಭವಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *