ರಾಜ್ಯದ ಹವಾಮಾನ ವರದಿ: 24-05-2023

Public TV
1 Min Read

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯ ಆರ್ಭಟ ಜೋರಾಗಿದೆ. ಇನ್ನೂ 3 ದಿನಗಳ ಕಾಲ ರಾಜ್ಯಾದ್ಯಂತ ಜೋರಾದ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ರಾಮನಗರ, ಮಂಡ್ಯ, ಮೈಸೂರು, ಬೆಂಗಳೂರು ಜಿಲ್ಲೆಗಳಲ್ಲಿ ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಗಾಳಿಯ ವೇಗ ಕೂಡ ಹೆಚ್ಚಾಗಿರಲಿದ್ದು, ಗಾಳಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 31-22
ಮಂಗಳೂರು: 32-26
ಶಿವಮೊಗ್ಗ: 34-23
ಬೆಳಗಾವಿ: 34-22
ಮೈಸೂರು: 33-22

ಮಂಡ್ಯ: 33-23
ಮಡಿಕೇರಿ: 26-18
ರಾಮನಗರ: 33-23
ಹಾಸನ: 30-21
ಚಾಮರಾಜನಗರ: 32-22
ಚಿಕ್ಕಬಳ್ಳಾಪುರ: 31-21

ಕೋಲಾರ: 33-23
ತುಮಕೂರು: 33-22
ಉಡುಪಿ: 33-27
ಕಾರವಾರ: 34-28
ಚಿಕ್ಕಮಗಳೂರು: 29-20
ದಾವಣಗೆರೆ: 36-23

ಹುಬ್ಬಳ್ಳಿ: 35-23
ಚಿತ್ರದುರ್ಗ: 35-23
ಹಾವೇರಿ: 36-23
ಬಳ್ಳಾರಿ: 39-25
ಗದಗ: 37-23
ಕೊಪ್ಪಳ: 38-24

ರಾಯಚೂರು: 40-27
ಯಾದಗಿರಿ: 41-28
ವಿಜಯಪುರ: 31-22
ಬೀದರ್: 38-27
ಕಲಬುರಗಿ: 40-28
ಬಾಗಲಕೋಟೆ: 39-24

Share This Article