ಅಪ್ಪ-ಅಮ್ಮನ ಕೊಲೆಗೈದು ಎಸ್ಕೇಪ್ ಆಗಿದ್ದ ಮಗ ಅರೆಸ್ಟ್

By
1 Min Read

ಬೆಂಗಳೂರು: ನಾಲ್ಕು ದಿನಗಳ ಹಿಂದೆ ತಂದೆ-ತಾಯಿಯನ್ನು ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದ ಮಗನನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶರತ್ (26) ಬಂಧಿತ ಹಂತಕ. ಈತ ಕಳೆದ ಮಂಗಳವಾರ ತಂದೆ-ತಾಯಿ ಹತ್ಯೆ ಮಾಡಿ ತಲೆಮರಿಸಿಕೊಂಡಿದ್ದ. ಸದ್ಯ ಕೋಡಿಗೆಹಳ್ಳಿ ಪೊಲೀಸರು ಕೊಡಗು ಜಿಲ್ಲೆಯಲ್ಲಿದ್ದವನನ್ನು ಹುಡುಕಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.

ವಿಚಾರಣೆಯ ವೇಳೆ, ಪೋಷಕರು ತನ್ನ ಬಗ್ಗೆ ನೆಗ್ಲೆಕ್ಟ್ ಮಾಡುತ್ತಿದ್ದರು. ಈ ಕಾರಣಕ್ಕಾಗಿ ತಾನು ಅವರನ್ನು ಕೊಲೆ ಮಾಡಿರುವುದಾಗಿ ಶರತ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಘಟನೆಯ ಬಳಿಕ ಕೊಡಗಿನ ಕಡೆಗೆ ಹೋಗಿರುವ ಈತ ಕಳೆದ ಮೂರು ದಿನದಿಂದ ಕಾರಿನಲ್ಲೆ ದಿನ ಕಳೆದಿರೋದು ಪೊಲೀಸರ ತನಿಖೆಯ ವೇಳೆ ಬಹಿಂಗವಾಗಿದೆ. ಇದನ್ನೂ ಓದಿ: ಅಪ್ಪ-ಅಮ್ಮನ ತಲೆಗೆ ರಾಡ್‍ನಿಂದ ಹೊಡೆದು ಕೊಂದು ಮಗ ಎಸ್ಕೇಪ್!

ಸದ್ಯ ಆರೋಪಿ ಶರತ್‍ನನ್ನು ಕೋಡಿಗೆಹಳ್ಳಿ ಪೊಲೀಸರು (Kodigehalli Police Station) ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್