ತಿರುಪತಿ ದೇವಸ್ಥಾನ ಮಂಡಳಿಗೆ ಅಧ್ಯಕ್ಷರಾಗಿ ಭೂಮನ ಕರುಣಾಕರ ರೆಡ್ಡಿ ನೇಮಕ

By
1 Min Read

ಅಮರಾವತಿ: ತಿರುಮಲ ತಿರುಪತಿ ದೇವಸ್ಥಾನ (TTD) ಮಂಡಳಿಗೆ ನೂತನ ಅಧ್ಯಕ್ಷರ ನೇಮಕ ಮಾಡಲಾಗಿದೆ. ಟಿಟಿಡಿ ನೂತನ ಅಧ್ಯಕ್ಷರಾಗಿ ಭೂಮನ ಕರುಣಾಕರ ರೆಡ್ಡಿ (Bhumana Karunakar Reddy) ನೇಮಕವಾಗಿದ್ದಾರೆ.

ತಿರುಪತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಭೂಮನ ಕರುಣಾಕರ ರೆಡ್ಡಿ, ಆಗಸ್ಟ್ 8 ರಿಂದ ಟಿಟಿಡಿ ಮಂಡಳಿಗೆ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ಕನಸು ಭಗ್ನಗೊಂಡ ಹೆಚ್‌ಡಿಕೆ, ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ: ದಿನೇಶ್‌ ಗುಂಡೂರಾವ್‌ ತಿರುಗೇಟು

ಇದೀಗ ದೇವಾಲಯಕ್ಕೆ ಶೀಘ್ರವೇ ಪದಾಧಿಕಾರಿಗಳ ಆಯ್ಕೆ ಮಾಡುವುದಾಗಿ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಸುಳ್ಳು ಹೇಳುವ ಸ್ಪರ್ಧೆಗಿಳಿದಿದೆ: ಪ್ರಹ್ಲಾದ್ ಜೋಶಿ

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್