ರಾಜ್ಯಾದ್ಯಂತ ಮುಂಗಾರು ಮತ್ತೆ ಚುರುಕುಗೊಂಡಿದೆ. ಆಗಸ್ಟ್ 20 ರವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿ ಹಾಗೂ ರಾಯಚೂರಿನಲ್ಲಿ ಗರಿಷ್ಠ 34 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 31-19
ಮಂಗಳೂರು: 29-24
ಶಿವಮೊಗ್ಗ: 30-21
ಬೆಳಗಾವಿ: 27-20
ಮೈಸೂರು: 32-19
ಮಂಡ್ಯ: 33-20
ಮಡಿಕೇರಿ: 24-16
ರಾಮನಗರ: 32-20
ಹಾಸನ: 29-18
ಚಾಮರಾಜನಗರ: 33-19
ಚಿಕ್ಕಬಳ್ಳಾಪುರ: 31-19
ಕೋಲಾರ: 32-21
ತುಮಕೂರು: 32-19
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 28-17
ದಾವಣಗೆರೆ: 31-21
ಹುಬ್ಬಳ್ಳಿ: 29-21
ಚಿತ್ರದುರ್ಗ: 31-20
ಹಾವೇರಿ: 31-21
ಬಳ್ಳಾರಿ: 35-23
ಗದಗ: 32-21
ಕೊಪ್ಪಳ: 33-22
ರಾಯಚೂರು: 34-24
ಯಾದಗಿರಿ: 34-24
ವಿಜಯಪುರ: 33-22
ಬೀದರ್: 30-22
ಕಲಬುರಗಿ: 33-23
ಬಾಗಲಕೋಟೆ: 33-22
Web Stories