ರಾಜ್ಯಾದ್ಯಂತ ಮುಂಗಾರು ಮತ್ತೆ ಚುರುಕುಗೊಂಡಿದೆ. ಆಗಸ್ಟ್ 20 ರವರೆಗೆ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಶನಿವಾರ ಮಂಡ್ಯ, ಬಳ್ಳಾರಿ, ರಾಯಚೂರು ನಗರಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಉಳಿದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿಯಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 28-19
ಮಂಗಳೂರು: 28-24
ಶಿವಮೊಗ್ಗ: 26-21
ಬೆಳಗಾವಿ: 25-21
ಮೈಸೂರು: 29-21
ಮಂಡ್ಯ: 30-21
ಮಡಿಕೇರಿ: 21-17
ರಾಮನಗರ: 29-21
ಹಾಸನ: 25-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 27-19
ಕೋಲಾರ: 30-21
ತುಮಕೂರು: 27-20
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 23-18
ದಾವಣಗೆರೆ: 28-22
ಹುಬ್ಬಳ್ಳಿ: 27-21
ಚಿತ್ರದುರ್ಗ: 27-21
ಹಾವೇರಿ: 27-22
ಬಳ್ಳಾರಿ: 32-23
ಗದಗ: 28-22
ಕೊಪ್ಪಳ: 30-23
ರಾಯಚೂರು: 30-23
ಯಾದಗಿರಿ: 28-23
ವಿಜಯಪುರ: 28-22
ಬೀದರ್: 24-21
ಕಲಬುರಗಿ: 27-22
ಬಾಗಲಕೋಟೆ: 29-23
Web Stories