ವಜ್ರಕವಚ ಅಲಂಕಾರದಲ್ಲಿ ಭಕ್ತರಿಗೆ ದರ್ಶನ ಕೊಟ್ಟ ಉಡುಪಿ ಕೃಷ್ಣ

Public TV
1 Min Read

ಉಡುಪಿ: ಶ್ರೀ ಕೃಷ್ಣ ಜನ್ಮಾಷ್ಟಮಿಯ (Krishna Janmastami) ಹಿನ್ನೆಲೆಯಲ್ಲಿ ಮುಂಜಾನೆಯಿಂದ ಭಕ್ತರ ದಂಡು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹರಿದು ಬರುತ್ತಿದೆ.

ಕಳೆದ ರಾತ್ರಿ ಅರ್ಘ್ಯ ಪ್ರಧಾನದ ನಂತರ ಭಕ್ತರು ಉಪವಾಸ ತ್ಯಜಿಸಿದ್ದಾರೆ. ಇಂದು ಶ್ರೀ ಕೃಷ್ಣ ಲೀಲೋತ್ಸವ ನಡೆಯುತ್ತದೆ. ಉಡುಪಿ ಕೃಷ್ಣನಿಗೆ ವಜ್ರಕವಚದ ಅಲಂಕಾರ ಮಾಡಲಾಗಿದೆ. ದೇವರು ಹುಟ್ಟಿದ ಸಂಭ್ರಮದಲ್ಲಿ ಭಕ್ತ ಸಾಗರ ಮಿಂದೆದ್ದಿದೆ. ಇದನ್ನೂ ಓದಿ: ಉಡುಪಿಯಲ್ಲಿ ಧರೆಗಿಳಿದು ಬಂದ ಶ್ರೀಕೃಷ್ಣ- ರಾತ್ರಿ 11.42ಕ್ಕೆ ಅರ್ಘ್ಯ ಅರ್ಪಣೆ

 

ಮುಂಜಾನೆ ಆರು ಗಂಟೆಯಿಂದ ಜನ ನಿರಂತರವಾಗಿ ದೇವರ ದರ್ಶನ ಮಾಡುತ್ತಿದ್ದಾರೆ. ಕೃಷ್ಣ ಮಠದ ಗರ್ಭಗುಡಿ, ಅಷ್ಟಮಠವನ್ನು ವಿಶೇಷ ಹೂವುಗಳಿಂದ ಸಿಂಗಾರ ಮಾಡಲಾಗಿದೆ. ರಾತ್ರಿ ಯತನಕ ನಿರಂತರವಾಗಿ ಭಕ್ತರಿಗೆ ದೇವರ ದರ್ಶನ ಮಾಡುವ ಅವಕಾಶ ಇದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್