ಕೇರಳದ ಕಲಮಶ್ಯೇರಿಯಲ್ಲಿ ಬಾಂಬ್ ಸ್ಪೋಟ- ಓರ್ವ ದುರ್ಮರಣ

By
1 Min Read

ತಿರುವನಂತಪುರಂ: ಕೇರಳದ ಎರ್ನಾಕುಲಂನ (Ernakulam, Kerala) ಕಲಮಶ್ಶೇರಿಯಲ್ಲಿ‌ (Kalamassery) ಬಾಂಬ್ ಸ್ಫೋಟವೊಂದು ನಡೆದಿದ್ದು, ಓರ್ವ ದುರ್ಮರಣಕ್ಕೀಡಾಗಿದ್ದಾರೆ.

ಮೂರು ಪ್ರಬಲ  ಸ್ಫೋಟ ಉಂಟಾಗಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ. ಇದನ್ನೂ ಓದಿ: ವೃದ್ಧ ತಾಯಿ ಮೇಲೆ ಮನಬಂದಂತೆ ಥಳಿಸಿದ ವಕೀಲ – ಪಾಪಿ ಮಗ ಅಂದರ್

ಭಾನುವಾರದ ಪ್ರೇಯರ್ ಗಾಗಿ ಸುಮಾರು 2,500 ಮಂದಿ ಸೇರಿದ್ದರು. ಈ ವೇಳೆ ಪ್ರೇಯರ್ ಹಾಲ್ ನಲ್ಲಿ ಭಾರೀ ಸ್ಪೋಟಗೊಂಡಿದೆ. ಘಟನೆಯಿಂದ ಗಾಬರಿಗೊಂಡು ಜನ ದಿಕ್ಕಾಪಾಲಾಗಿದ್ದರು. ಪ್ರಾರ್ಥನಾ ಮಂದಿರವನ್ನೇ ಗುರಿಯಾಗಿಸಿಕೊಂಡು  ಹಾಗೂ ಸ್ಫೋಟದ ಹಿಂದೆ ಭಯೋತ್ಪಾದಕ ಕೃತ್ಯ ಶಂಕೆ ಇದೆ.

ಈ ಸಂಬಂಧ ಕೇರಳ ಮುಖ್ಯಮಂತ್ರಿ ಪ್ರತಿಕ್ರಿಯಿಸಿ, ಕಲಮಶ್ಯೆರಿಯಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದ ವೇಳೆ ಸಂಭವಿಸಿದ ಸ್ಫೋಟ ದುರದೃಷ್ಟಕರ. ಸ್ಫೋಟದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಎಲ್ಲ ಅಂಶಗಳನ್ನು ಪರಿಶೀಲಿಸಲಾಗುವುದು ಎಂದಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್