ರಾಜ್ಯದ ಹವಾಮಾನ ವರದಿ: 29-06-2024

Public TV
1 Min Read

ರಾಜ್ಯದಲ್ಲಿ ಇಂದು ಕೂಡ ಮಳೆರಾಯನ ಆರ್ಭಟ ಮುಂದುವರಿಯಲಿದೆ. ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಶನಿವಾರ ಕರಾವಳಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜಧಾನಿ ಬೆಂಗಳೂರಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 28-24
ಶಿವಮೊಗ್ಗ: 28-22
ಬೆಳಗಾವಿ: 26-21
ಮೈಸೂರು: 29-22

ಮಂಡ್ಯ: 31-22
ಮಡಿಕೇರಿ: 23-18
ರಾಮನಗರ: 31-22
ಹಾಸನ: 26-20
ಚಾಮರಾಜನಗರ: 30-22
ಚಿಕ್ಕಬಳ್ಳಾಪುರ: 31-22

ಕೋಲಾರ: 32-22
ತುಮಕೂರು: 29-22
ಉಡುಪಿ: 28-24
ಕಾರವಾರ: 28-26
ಚಿಕ್ಕಮಗಳೂರು: 25-19
ದಾವಣಗೆರೆ: 29-23

ಹುಬ್ಬಳ್ಳಿ: 28-22
ಚಿತ್ರದುರ್ಗ: 29-22
ಹಾವೇರಿ: 28-23
ಬಳ್ಳಾರಿ: 33-24
ಗದಗ: 29-22
ಕೊಪ್ಪಳ: 30-23

weather

ರಾಯಚೂರು: 33-25
ಯಾದಗಿರಿ: 33-25
ವಿಜಯಪುರ: 31-23
ಬೀದರ್: 30-23
ಕಲಬುರಗಿ: 31-24
ಬಾಗಲಕೋಟೆ: 31-24

Share This Article