ಏಪ್ರಿಲ್ 9ಕ್ಕೆ ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ

Public TV
0 Min Read

ನವದೆಹಲಿ: ನಂಜನಗೂಡು, ಗುಂಡ್ಲುಪೇಟೆ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

ಏಪ್ರಿಲ್ 9ಕ್ಕೆ ಉಪಚುನಾವಣೆ ನಡೆಯಲಿದ್ದು, ಏಪ್ರಿಲ್ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ 14ರಿಂದ ಅಧಿಸೂಚನೆ ಜಾರಿಯಾಗಲಿದ್ದು, ನಾಮಪತ್ರ ಸಲ್ಲಿಸಲು ಮಾರ್ಚ್ 21ರಂದು ಕೊನೆ ದಿನಾಂಕವಾಗಿದೆ.

ಶ್ರೀನಿವಾಸ್ ಪ್ರಸಾದ್ ರಾಜೀನಾಮೆಯಿಂದ ನಂಜನಗೂಡು ಕ್ಷೇತ್ರ ತೆರವಾಗಿದ್ದರೆ, ಮಹದೇವ್ ಪ್ರಸಾದ್ ನಿಧನದಿಂದ ಗುಂಡ್ಲುಪೇಟೆ ಕ್ಷೇತ್ರ ತೆರವಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *