ರಾಜ್ಯ ಹವಾಮಾನ ವರದಿ: 22-10-2024

Public TV
1 Min Read

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 30-24
ಶಿವಮೊಗ್ಗ: 29-21
ಬೆಳಗಾವಿ: 27-20
ಮೈಸೂರು: 28-21

ಮಂಡ್ಯ:29-21
ಮಡಿಕೇರಿ:25-18
ರಾಮನಗರ: 28-21
ಹಾಸನ: 27-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 27-19

ಕೋಲಾರ: 28-21
ತುಮಕೂರು: 28-20
ಉಡುಪಿ: 31-24
ಕಾರವಾರ: 30-24
ಚಿಕ್ಕಮಗಳೂರು: 26-18
ದಾವಣಗೆರೆ: 29-21

ಹುಬ್ಬಳ್ಳಿ: 29-21
ಚಿತ್ರದುರ್ಗ: 28-21
ಹಾವೇರಿ: 29-21
ಬಳ್ಳಾರಿ: 30-22
ಗದಗ: 28-21
ಕೊಪ್ಪಳ: 28-22

ರಾಯಚೂರು: 31-23
ಯಾದಗಿರಿ: 32-23
ವಿಜಯಪುರ: 29-22
ಬೀದರ್: 29-21
ಕಲಬುರಗಿ: 31-23
ಬಾಗಲಕೋಟೆ: 29-22

 

Share This Article