ಹೋಳಿ ಹುಣ್ಣಿಮೆ – ಶ್ರೀಶೈಲಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದಾರೆ ಭಕ್ತರು

By
1 Min Read

ಬಾಗಲಕೋಟೆ: ಹೋಳಿ ಹುಣ್ಣಿಮೆ (Holi Hunnime) ಶುರುವಾಗುತ್ತಿದ್ದಂತೆ ಪಾದಯಾತ್ರೆ (Padyatra) ಮೂಲಕ ಶ್ರೀಶೈಲ ಮಲ್ಲಿಕಾರ್ಜುನನ (Sri Shaila Mallikarjuna) ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ.

- Advertisement -

- Advertisement -

ಬೆಳಗಾವಿ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆ ಸೇರಿದಂತೆ ಸುಮಾರು ಊರುಗಳಿಂದ ಪಾದಯಾತ್ರೆ ಮೂಲಕ ಹೋಗುವ ಯಾತ್ರಿಗಳು ಬೆಳಿಗ್ಗೆಯಿಂದ ಬಾಗಲಕೋಟೆ ಮಾರ್ಗವಾಗಿ ಶ್ರೀಶೈಲಕ್ಕೆ ತೆರಳುತ್ತಿದ್ದಾರೆ. ಇದನ್ನೂ ಓದಿ: ಕರಾವಳಿಯಲ್ಲಿ ನಿಷೇಧಿತ PFI ಮತ್ತೆ ಆಕ್ಟಿವ್‌? – ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು

- Advertisement -

 ಶ್ರೀಶೈಲ ಯಾತ್ರಿಗಳು ಹೋಗುವ ರಸ್ತೆಯುದ್ದಕ್ಕೂ ಭಕ್ತರು ಉಚಿತ ಊಟ, ಉಪಹಾರ ಹಾಗೂ ಆರೋಗ್ಯ ಸೇವೆಗಳನ್ನು ಒದಗಿಸುತ್ತಿದ್ದಾರೆ.

- Advertisement -

ಬೆಳಿಗ್ಗೆಯಿಯಿಂದ ಪಾದಯಾತ್ರೆ ಮೂಲಕ ಬರುವ ಭಕ್ತ ಗಣಕ್ಕೆ ಜನರು ಹಾಲು, ಹಣ್ಣು, ಜ್ಯೂಸ್, ಸಿಹಿ ತಿಸಿಸು, ಮಜ್ಜಿಗೆ ನೀರು, ಕಲ್ಲಂಗಡಿ, ಈ ರೀತಿಯ ವ್ಯವಸ್ಥೆ ಕಲ್ಪಿಸಿ, ಶ್ರೀಶೈಲ ಮಲ್ಲಿಕಾರ್ಜುನನಿಗೆ ತಮ್ಮ ಭಕ್ತಿ ಪ್ರದರ್ಶಿಸುತ್ತಿದ್ದಾರೆ.

Share This Article