ದಾವಣಗೆರೆ| ಮನೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ ಯುವಕ ಸಾವು

Public TV
1 Min Read

ದಾವಣಗೆರೆ: ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ (Heart Attack) ಮೃತಪಟ್ಟ ಘಟನೆ ದಾವಣಗೆರೆಯ (Davanagere) ಜಯನಗರದಲ್ಲಿ ನಡೆದಿದೆ.

ಉದ್ಯಮಿ ರೇಖಾ ಮುರ್ಗೇಶ್ ಪುತ್ರ ಅಕ್ಷಯ್ (22) ಹೃದಯಘಾತಕ್ಕೆ ಮೃತಪಟ್ಟಿದ್ದಾನೆ. ಅಕ್ಷಯ್‌ ಇದ್ದಕ್ಕಿದ್ದಂತೆ ಮನೆಯಲ್ಲಿಯೇ ಕುಸಿದು ಬಿದ್ದಿದ್ದ.  ಇದನ್ನೂ ಓದಿ: ಪತಿ ಜೊತೆ ಜಗಳವಾಡಿ ಕೆರೆಗೆ ಹಾರಿ ಬದುಕಿಸುವಂತೆ ಆಂಜನೇಯನನ್ನ ಬೇಡುತ್ತಿದ್ದ ಮಹಿಳೆಯ ರಕ್ಷಣೆ

 

ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಆಸ್ಪತ್ರೆಗೆ (Hospital) ದಾಖಲಿಸಲಾಗಿತ್ತು. ಆಸ್ಪತ್ರೆಗೆ ಸಾಗಿಸಿದ ಕೆಲ ಕ್ಷಣಗಳಲ್ಲಿ ಅಕ್ಷಯ್‌ ಮೃತಪಟ್ಟಿದ್ದಾನೆ. ಇದನ್ನೂ ಓದಿಮಂಡ್ಯ ಮಾನಸಿಕ ಖಿನ್ನತೆಯಿಂದ ಕಾವೇರಿ ನದಿಗೆ ಹಾರಿದ MCA ಪದವೀಧರೆ

ಕಳೆದು ಮೂರು ತಿಂಗಳಲ್ಲಿ ಕೇವಲ ದಾವಣಗೆರೆ  ಜಿಲ್ಲಾ ಆಸ್ಪತ್ರೆ ಒಂದರಲ್ಲಿಯೇ 75 ಕ್ಕೂ ಹೆಚ್ಚು ಜನ ಹೃದಯಾಘಾತದಿಂದ ಮೃತಪಟ್ಟ ವಿಚಾರ ಬೆಳಕಿಗೆ ಬಂದಿದೆ.

Share This Article