ಶ್ರೀ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಶರದೃತು,
ಆಶ್ವಯುಜ ಮಾಸ, ಕೃಷ್ಣ ಪಕ್ಷ, ಚತುರ್ಥಿ, ಶುಕ್ರವಾರ, ಕೃತಿಕಾ ನಕ್ಷತ್ರ
ರಾಹುಕಾಲ – 10:40 ರಿಂದ 12:09
ಗುಳಿಕಕಾಲ – 07:42 ರಿಂದ 09:11
ಯಮಗಂಡಕಾಲ – 03:08 ರಿಂದ 04:38
ಮೇಷ: ಆಧ್ಯಾತ್ಮಿಕ ಚಿಂತನೆಗಳು, ಧರ್ಮ ಕಾರ್ಯಗಳಲ್ಲಿ ಆಸಕ್ತಿ, ದೂರ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ
ವೃಷಭ: ಸ್ಥಿರಾಸ್ತಿ ವಾಹನದಿಂದ ತೊಂದರೆಗಳು, ಮಾನಸಿಕ ಒತ್ತಡ, ಸೋಲು ನಷ್ಟ ನಿರಾಸೆ, ವಿದ್ಯಾಭ್ಯಾಸದಲ್ಲಿ ಅಡೆತಡೆಗಳು
ಮಿಥುನ: ಪ್ರಯಾಣ ಮಾಡುವಿರಿ, ದಾಂಪತ್ಯ ಕಲಹಗಳು, ಅಹಂಭಾವದ ನಡವಳಿಕೆ, ಧೈರ್ಯದಿಂದ ಮುನ್ನುಗ್ಗುವಿರಿ
ಕಟಕ: ಉದ್ಯೋಗದಲ್ಲಿ ಅನುಕೂಲ, ನೇರ ನಡೆ ನುಡಿಗಳು, ಷೇರು ವ್ಯವಹಾರದಲ್ಲಿ ಸಮಸ್ಯೆ, ವಿದ್ಯಾಭ್ಯಾಸದಲ್ಲಿ ಅಡೆತಡೆ
ಸಿಂಹ: ಆರ್ಥಿಕ ಪರಿಸ್ಥಿತಿಯಲ್ಲಿ ಅನುಕೂಲ, ಸಂತಾನದಿಂದ ಅನುಕೂಲ, ಮೋಜು ಮಸ್ತಿಯಿಂದ ಸಮಸ್ಯೆ, ಸಂಗಾತಿಯಿಂದ ಯೋಗ
ಕನ್ಯಾ: ಮಾನಸಿಕ ಒತ್ತಡಗಳು, ಸ್ಥಿರಾಸ್ತಿ ವಾಹನಕ್ಕಾಗಿ ಖರ್ಚು, ಧರ್ಮಕಾರ್ಯದಲ್ಲಿ ನಿರಾಸಕ್ತಿ, ಗುಪ್ತ ಚಟುವಟಿಕೆಗಳು
ತುಲಾ: ಬಂಧುಗಳಿಂದ ಲಾಭ, ಪತ್ರವ್ಯವಹಾರದಲ್ಲಿ ಪ್ರಗತಿ, ಪ್ರಯಾಣದಿಂದ ಕಾರ್ಯಜಯ
ವೃಶ್ಚಿಕ: ಉದ್ಯೋಗದಲ್ಲಿ ಅನುಕೂಲ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಆರ್ಥಿಕ ಪ್ರಗತಿ, ಮಾತಿನಿಂದ ತೊಂದರೆ
ಧನಸ್ಸು: ದೂರದೃಷ್ಟಿಯ ಯೋಜನೆ, ಆಧ್ಯಾತ್ಮಿಕ ಚಟುವಟಿಕೆ, ಆತ್ಮಜ್ಞಾನದ ಒಲವು, ಉನ್ನತ ವಿದ್ಯೆಗೆ ಉತ್ತಮ ಅವಕಾಶ
ಮಕರ: ಮಾಂಗಲ್ಯ ದೋಷಗಳು, ಕೋರ್ಟ್ ಕೇಸ್ ಚಿಂತೆ, ಭವಿಷ್ಯದ ಭರವಸೆ ಕಳೆದುಕೊಳ್ಳುವಿರಿ, ಸಂಗಾತಿಯೊಂದಿಗೆ ವೈರತ್ವ
ಕುಂಭ: ಸಂಗಾತಿಯಿಂದ ಲಾಭ, ಶುಭಕಾರ್ಯ ಪ್ರಯತ್ನ, ಆತ್ಮಗೌರವದ ನಡವಳಿಕೆ, ವ್ಯಾಪಾರ ಒಪ್ಪಂದಗಳನ್ನು ಮುಂದೂಡುವುದು
ಮೀನ: ಉದ್ಯೋಗ ಅನುಕೂಲ, ವ್ಯಾಧಿಗಳಿಂದ ಗುಣಮುಖ, ಶತ್ರುಗಳೊಂದಿಗೆ ಜಯ, ಸಾಲ ದೊರೆಯುವುದು.