ಹಾಸನ: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ.
ತಮ್ಮ ಆಪ್ತರ ಜೊತೆ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ಹಾಸನಾಂಬ ದೇವಿ ದರ್ಶನದ ನಂತರ ಸಿದ್ದೇಶ್ವರಸ್ವಾಮಿ ದರ್ಶನ ಪಡೆದು ತೆರಳಿದ್ದಾರೆ. ಇದನ್ನೂ ಓದಿ: ಶಕ್ತಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರ – ಬೆಂಗಳೂರು To ಹಾಸನ ಬಸ್ ಸಂಚಾರ ಸ್ಥಗಿತ
ಇದೇ ಮೊದಲ ಬಾರಿಗೆ ಅವರು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ: ಹಾಸನಾಂಬ ದೇವಿ ದರ್ಶನ ಪಡೆದ ಬಾನು ಮುಷ್ತಾಕ್