ಶ್ರೀ ವಿಶ್ವಾವಸುನಾಮ ಸಂವತ್ಸರ,
ದಕ್ಷಿಣಾಯಣ, ಶರದೃತು,
ಕಾರ್ತಿಕ ಮಾಸ, ಕೃಷ್ಣ ಪಕ್ಷ,
ಏಕಾದಶಿ, ಶನಿವಾರ,
ಉತ್ತರ ಫಾಲ್ಗುಣಿ ನಕ್ಷತ್ರ
ರಾಹುಕಾಲ: 09:14 ರಿಂದ 10:41
ಗುಳಿಕಕಾಲ: 06:21 ರಿಂದ 07:47
ಯಮಗಂಡಕಾಲ: 01:35 ರಿಂದ 03:02
ಮೇಷ: ಅಧಿಕ ನಷ್ಟ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಶತ್ರು ದಮನ, ಕೋರ್ಟ್ ಕೇಸುಗಳಲ್ಲಿ ಜಯದ ಸೂಚನೆ.
ವೃಷಭ: ಆಸ್ತಿ ಸಮಸ್ಯೆಗಳು ಬಗೆಹರಿಯುವುದು, ಸಹೋದರಿಯಿಂದ ಅನುಕೂಲ, ರಾಜಕೀಯ ವ್ಯಕ್ತಿಗಳ ಭೇಟಿ.
ಮಿಥುನ: ಗೃಹ ಬದಲಾವಣೆ ಆಲೋಚನೆ, ಮಾತಿನಿಂದ ಕುಟುಂಬಸ್ಥರಿಗೆ ನೋವು, ಗುಪ್ತ ಧನಾಗಮನ.
ಕಟಕ: ವ್ಯವಹಾರ ಕ್ಷೇತ್ರದಲ್ಲಿ ಧನಾಗಮನ, ಅನಗತ್ಯ ತಿರುಗಾಟ, ಅಧಿಕ ಧೈರ್ಯ, ದಕ್ಷತೆ ಶೌರ್ಯ ದಿಟ್ಟತನ.
ಸಿಂಹ: ಆದಾಯ ಮತ್ತು ನಷ್ಟ ಸಮ, ಉತ್ತಮ ಹೆಸರು ಗೌರವ ಕೀರ್ತಿ, ಅಭಿವೃದ್ಧಿ ಹೊಂದಬೇಕೆನ್ನುವ ಹಂಬಲ, ಆರ್ಥಿಕ ಒತ್ತಡಗಳಿಂದ ನಿದ್ರಾಭಂಗ.
ಕನ್ಯಾ: ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗ ಒತ್ತಡದಿಂದ ನಿದ್ರಾಭಂಗ, ನಷ್ಟದ ಪ್ರಮಾಣ ಅಧಿಕ, ಸರ್ಕಾರಿ ಅಧಿಕಾರಿಗಳಿಂದ ಸಂಕಷ್ಟ.
ತುಲಾ: ಉದ್ಯೋಗ ಲಾಭ, ಲಾಭದ ಪ್ರಮಾಣ ಕುಂಠಿತ, ಅದೃಷ್ಟ ವಂಚಿತರು ಎನ್ನುವ ಭಾವನೆ.
ವೃಶ್ಚಿಕ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಅನುಕೂಲಕರವಾದಂತಹ ದಿನ, ಮಿತ್ರರಿಂದ ಅದೃಷ್ಟ, ಉತ್ತಮ ಹೆಸರು ಗೌರವ ಕೀರ್ತಿ.
ಧನಸ್ಸು: ಅನಿರೀಕ್ಷಿತ ಗಣ್ಯರ ಭೇಟಿ, ಪೂರ್ವಿಕರ ಕಾರ್ಯದಲ್ಲಿ ತೊಡಗುವಿರಿ, ಪ್ರಯಾಣದಲ್ಲಿ ತೊಂದರೆ, ಉದ್ಯೋಗ ಸಮಸ್ಯೆಗಳು.
ಮಕರ: ಸಂಗಾತಿಯೊಂದಿಗೆ ಕಲಹ, ಪಾಲುದಾರಿಕೆಯಲ್ಲಿ ಸಮಸ್ಯೆ, ಮಾನಸಿಕವಾಗಿ ಒತ್ತಡ.
ಕುಂಭ: ಆರೋಗ್ಯ ಸಮಸ್ಯೆ ಕಾಡುವುದು, ಆಹಾರದಿಂದ ಸಮಸ್ಯೆ, ಅಧಿಕಾರಿಗಳಿಂದ ಸರ್ಕಾರದಿಂದ ಸಮಸ್ಯೆ.
ಮೀನ: ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ, ಮಕ್ಕಳೊಂದಿಗೆ ವಾಗ್ವಾದ ಮತ್ತು ಬೇಸರ, ಸಾಲದ ಸಮಸ್ಯೆ, ಶತ್ರು ಬಾಧೆ, ನಷ್ಟದ ಪ್ರಮಾಣ ಅಧಿಕ.
