ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 27-19
ಮಂಗಳೂರು: 29-24
ಶಿವಮೊಗ್ಗ: 31-19
ಬೆಳಗಾವಿ: 29-18
ಮೈಸೂರು: 30-19
ಮಂಡ್ಯ: 29-19
ಮಡಿಕೇರಿ: 27-17
ರಾಮನಗರ: 28-19
ಹಾಸನ: 27-17
ಚಾಮರಾಜನಗರ: 29-19
ಚಿಕ್ಕಬಳ್ಳಾಪುರ: 27-17
ಕೋಲಾರ: 27-17
ತುಮಕೂರು: 27-18
ಉಡುಪಿ: 30-23
ಕಾರವಾರ: 31-22
ಚಿಕ್ಕಮಗಳೂರು: 26-17
ದಾವಣಗೆರೆ: 31-19
ಹುಬ್ಬಳ್ಳಿ: 31-19
ಚಿತ್ರದುರ್ಗ: 29-19
ಹಾವೇರಿ: 32-19
ಬಳ್ಳಾರಿ: 31-19
ಗದಗ: 30-19
ಕೊಪ್ಪಳ: 30-20
ರಾಯಚೂರು: 32-21
ಯಾದಗಿರಿ: 31-21
ವಿಜಯಪುರ: 31-20
ಬೀದರ್: 28-18
ಕಲಬುರಗಿ: 31-21
ಬಾಗಲಕೋಟೆ: 31-21






