ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಒಣ ಹವೆ ಇರಲಿದ್ದು, ಚಳಿ ಮುಂದುವರೆಯಲಿದೆ. ಬೆಳಗಿನ ಜಾವ ಅಲ್ಲಲ್ಲಿ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ 3 ರಿಂದ 4 ದಿನಗಳವರೆಗೆ ಕನಿಷ್ಠ ತಾಪಮಾನ ಸಾಮಾನ್ಯಕಿಂತ ಕಡಿಮೆಯಿರಲಿದೆ ಎಂದು ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 27-18
ಮಂಗಳೂರು: 31-24
ಶಿವಮೊಗ್ಗ: 32-19
ಬೆಳಗಾವಿ: 29-19
ಮೈಸೂರು: 31-19
ಮಂಡ್ಯ: 29-18
ಮಡಿಕೇರಿ: 29-17
ರಾಮನಗರ: 29-18
ಹಾಸನ: 28-17
ಚಾಮರಾಜನಗರ: 29-17
ಚಿಕ್ಕಬಳ್ಳಾಪುರ: 27-16
ಕೋಲಾರ: 26-16
ತುಮಕೂರು: 28-17
ಉಡುಪಿ: 30-23
ಕಾರವಾರ: 31-23
ಚಿಕ್ಕಮಗಳೂರು: 27-17
ದಾವಣಗೆರೆ: 31-20
ಹುಬ್ಬಳ್ಳಿ: 31-20
ಚಿತ್ರದುರ್ಗ: 29-19
ಹಾವೇರಿ: 32-20
ಬಳ್ಳಾರಿ: 31-19
ಗದಗ: 30-19
ಕೊಪ್ಪಳ: 31-19
ರಾಯಚೂರು: 31-20
ಯಾದಗಿರಿ: 31-20
ವಿಜಯಪುರ: 31-21
ಬೀದರ್: 30-19
ಕಲಬುರಗಿ: 31-21
ಬಾಗಲಕೋಟೆ: 31-21






