ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ನಡುವೆಯೂ ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಹೆಚ್ಚಾಗಿರಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 36-22
ಮಂಗಳೂರು: 33-27
ಶಿವಮೊಗ್ಗ: 37-23
ಬೆಳಗಾವಿ: 38-23
ಮೈಸೂರು: 37-23
ಮಂಡ್ಯ: 37-23
ಮಡಿಕೇರಿ: 33-21
ರಾಮನಗರ: 37-23
ಹಾಸನ: 35-22
ಚಾಮರಾಜನಗರ: 37-22
ಚಿಕ್ಕಬಳ್ಳಾಪುರ: 36-22
ಕೋಲಾರ: 36-22
ತುಮಕೂರು: 37-23
ಉಡುಪಿ: 33-27
ಕಾರವಾರ: 31-27
ಚಿಕ್ಕಮಗಳೂರು: 33-21
ದಾವಣಗೆರೆ: 37-24
ಹುಬ್ಬಳ್ಳಿ: 39-24
ಚಿತ್ರದುರ್ಗ: 37-24
ಹಾವೇರಿ: 38-23
ಬಳ್ಳಾರಿ: 39-27
ಗದಗ: 38-24
ಕೊಪ್ಪಳ: 38-26
ರಾಯಚೂರು: 41-29
ಯಾದಗಿರಿ: 41-29
ವಿಜಯಪುರ: 41-28
ಕಲಬುರಗಿ: 41-29
ಬಾಗಲಕೋಟೆ: 40-27






