ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

0 Min Read

ನವದೆಹಲಿ: ಬುಧವಾರ ಅಯೋಧ್ಯೆಗೆ ಶ್ರೀರಾಮ ದೇವಸ್ಥಾನಕ್ಕೆ(Ayodhya Ram Mandir) ರಾಜ್ಯದ 10 ಹಿರಿಯ ಕಾಂಗ್ರೆಸ್ ಶಾಸಕರು ಭೇಟಿ ನೀಡಲಿದ್ದಾರೆ.

ನಾಳೆ ದೆಹಲಿಯಲ್ಲಿ(Delhi) ಹೈಕಮಾಂಡ್ ನಾಯಕರು ಇಲ್ಲದ ಕಾರಣ ಬೆಳಗ್ಗೆ 8 ಗಂಟೆ ವಿಮಾನ ಮೂಲಕ ಶಾಸಕರು(Congress MLA’s) ಆಯೋಧ್ಯೆಗೆ ಪ್ರಯಾಣಿಸಲಿದ್ದಾರೆ.

ಯಾರೆಲ್ಲಾ ಹೋಗುತ್ತಿದ್ದಾರೆ?
ಅಶೋಕ್ ಪಟ್ಟಣ್, ಟಿಬಿ ಜಯಚಂದ್ರ, ರಾಘವೇಂದ್ರ ಹಿಟ್ನಾಳ್, ಡಿಜಿ ಶಾಂತನಗೌಡ, ಹಂಪನಗೌಡ ಬಾದರ್ಲಿ, ಬಸವರಾಜ್ ಶಿವಣ್ಣನವರ್, ಮಹಾತೇಂಶ್ ಕೌಜಲಗಿ, ಷಡಕ್ಷರಿ, ಯಶವಂತರಾಯಗೌಡ ಪಾಟೀಲ್, ಜಿಟಿ ಪಾಟೀಲ್.

Share This Article