ಗಣೇಶ ಚತುರ್ಥಿ ದಿನವೇ ಮೊಬೈಲ್ ಅಂಗಡಿ ಬೀಗ ಮುರಿದು ಮೊಬೈಲ್ ಕದ್ರು

Public TV
0 Min Read

ಬೆಂಗಳುರು: ಗಣೇಶ ಚತುರ್ಥಿ ದಿನವೇ ಮೊಬೈಲ್ ಅಂಗಡಿಯ ಬೀಗ ಮುರಿದು ಕಳ್ಳತನ ಮಾಡಿದ ಘಟನೆ ನಗರದ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ.

ಉಮೇಶ್ ಎಂಬವರ ಶ್ರೀಯಾ ಟೆಲಿಕಾಂ ಎಂಟರ್ ಪ್ರೈಸಸ್ ಅಂಗಡಿಯಲ್ಲಿ ಕಳ್ಳರು ಕಳ್ಳತನ ಮಾಡಿದ್ದಾರೆ. ಸುಮಾರು 8 ಲಕ್ಷ ರೂ. ಮೌಲ್ಯದ ಮೊಬೈಲ್ ಹ್ಯಾಂಡ್ ಸೆಟ್‍ಗಳನ್ನ ಕದ್ದಿದ್ದಾರೆ. ಹಾಗೂ 1.50 ಲಕ್ಷ ರೂ. ಹಣವನ್ನ ದೋಚಿ ಪರಾರಿಯಾಗಿದ್ದಾರೆ.

ಈ ಕುರಿತು ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *