ರಾಜ್ಯದ ಹವಾಮಾನ ವರದಿ: 12-07-2021

Public TV
1 Min Read

ಜುಲೈ 13ರವರೆಗೆ ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ ಜುಲೈ 13ರವರೆಗೆ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆಯೆಂದು ರಾಜ್ಯ ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು, ಕಲಬುರಗಿ, ಬಾಗಲಕೋಟೆ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್   ಇರಲಿದೆ.

ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 26-21
ಮಂಗಳೂರು: 27-24
ಶಿವಮೊಗ್ಗ: 24-21
ಬೆಳಗಾವಿ: 23-21
ಮೈಸೂರು: 26-21

ಮಂಡ್ಯ: 27-22
ರಾಮನಗರ: 27-21
ಮಡಿಕೇರಿ: 20-17
ಹಾಸನ: 23-19
ಚಾಮರಾಜನಗರ: 26-22

ಚಿಕ್ಕಬಳ್ಳಾಪುರ: 23-19
ಕೋಲಾರ: 27-21
ತುಮಕೂರು: 26-21
ಉಡುಪಿ: 27-24
ಕಾರವಾರ: 27-25


ಚಿಕ್ಕಮಗಳೂರು: 22-18
ದಾವಣಗೆರೆ: 26-22
ಚಿತ್ರದುರ್ಗ: 26-21
ಹಾವೇರಿ: 26-22


ಗದಗ: 26-21
ಕೊಪ್ಪಳ: 27-22
ರಾಯಚೂರು: 28-23
ಯಾದಗಿರಿ: 28-23

ವಿಜಯಪುರ: 27-22
ಬೀದರ್: 28-22
ಕಲಬುರಗಿ: 28-23
ಬಾಗಲಕೋಟೆ: 28-22

Share This Article
Leave a Comment

Leave a Reply

Your email address will not be published. Required fields are marked *