ರಾಜ್ಯದ ಹವಾಮಾನ ವರದಿ: 15-10-2021

Public TV
1 Min Read

ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಮಳೆಯ ಆರ್ಭಟ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಅಕ್ಟೋಬರ್ 6ಕ್ಕೆ ಮುಂಗಾರು ಅಂತ್ಯವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಪ್ರತಿನಿತ್ಯ ಮಳೆಯಾಗುತ್ತಿದೆ. ಇಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸಹ ಹೆಚ್ಚಿನ ಮಳೆ ನಿರೀಕ್ಷೆ ಇದೆ.

ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 28-20
ಮಂಗಳೂರು: 31-24
ಶಿವಮೊಗ್ಗ: 30-21
ಬೆಳಗಾವಿ: 31-20
ಮೈಸೂರು: 30-21

ಮಂಡ್ಯ: 31-21
ರಾಮನಗರ: 34-22
ಮಡಿಕೇರಿ: 26-17
ಹಾಸನ: 28-19
ಚಾಮರಾಜನಗರ: 29-22

ಚಿಕ್ಕಬಳ್ಳಾಪುರ: 27-20
ಕೋಲಾರ: 28-21
ತುಮಕೂರು: 28-21
ಉಡುಪಿ: 31-25
ಕಾರವಾರ: 31-26

rain

ಚಿಕ್ಕಮಗಳೂರು: 27-19
ದಾವಣಗೆರೆ: 31-22
ಚಿತ್ರದುರ್ಗ: 29-21
ಹಾವೇರಿ: 32-22
ಬಳ್ಳಾರಿ: 33-23

ಗದಗ: 32-22
ಕೊಪ್ಪಳ: 33-22
ರಾಯಚೂರು: 34-23
ಯಾದಗಿರಿ: 34-23

ವಿಜಯಪುರ: 27-20
ಬೀದರ್: 31-21
ಕಲಬುರಗಿ: 33-22
ಬಾಗಲಕೋಟೆ: 34-22

Share This Article
Leave a Comment

Leave a Reply

Your email address will not be published. Required fields are marked *