ರಾಜ್ಯದ ಹವಾಮಾನ ವರದಿ: 12-09-2022

Public TV
1 Min Read

ಳೆದೊಂದು ವಾರದಿಂದ ಮಳೆಗೆ (Rain) ತತ್ತರಿಸಿರುವ ಬೆಂಗಳೂರಿನಲ್ಲಿ (Bengaluru) ಇನ್ನೂ ಒಂದು ವಾರಗಳ ಕಾಲ ವರುಣನ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿಗೆ ಮುಂದಿನ 3 ದಿನ ಎಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೆ ನಾಳೆವರೆಗೆ ಯಲ್ಲೋ ಅಲರ್ಟ್ ಕೊಡಲಾಗಿದೆ. ಬೆಳಗಾವಿ, ಬೀದರ್, ಗುಲ್ಬರ್ಗಾ, ಯಾದಗಿರಿ ಭಾಗದಲ್ಲಿ ಭಾರೀ ಮಳೆಯಾಗಲಿದೆ.

ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರಿಗೆ ಭಾರೀ ಮಳೆ ಸಾಧ್ಯತೆಯಿದ್ದು, ಇಂದು ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ (Weather Report) :
ಬೆಂಗಳೂರು: 28-19
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 25-21
ಮೈಸೂರು: 28-20
ಮಂಡ್ಯ: 30-20

weather

ಕೊಡಗು: 23-18
ರಾಮನಗರ: 29-19
ಹಾಸನ: 26-19
ಚಾಮರಾಜನಗರ: 29-20
ಚಿಕ್ಕಬಳ್ಳಾಪುರ: 29-19
ಕೋಲಾರ: 30-20

ತುಮಕೂರು: 29-20
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 24-19
ದಾವಣಗೆರೆ: 28-22

weather

ಚಿತ್ರದುರ್ಗ: 28-21
ಹಾವೇರಿ: 28-22
ಬಳ್ಳಾರಿ: 32-23
ಗದಗ: 28-21
ಕೊಪ್ಪಳ: 30-22
ರಾಯಚೂರು: 31-23

ಯಾದಗಿರಿ: 31-23
ವಿಜಯಪುರ: 29-22
ಬೀದರ್: 27-21
ಕಲಬುರಗಿ: 29-22
ಬಾಗಲಕೋಟೆ: 30-22

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *