ಸಿಎಂ ವಿರುದ್ಧ ದರ್ಶನ್ ತೂಗುದೀಪ್ ಫೇಕ್ ಅಕೌಂಟ್‍ನಲ್ಲಿ ಅವಹೇಳನಕಾರಿ ಪೋಸ್ಟ್!

Public TV
1 Min Read

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ನಕಲಿ ಫೇಸ್‍ಬುಕ್ ಅಕೌಂಟ್ ಓಪನ್ ಮಾಡಿ ಸಿಎಂ ಕುಮಾರಸ್ವಾಮಿ ಅವರನ್ನು ಟಾರ್ಗೆಟ್ ಮಾಡಲಾಗಿದೆ.

ದರ್ಶನ್ ಅವರ ಹೆಸರಿನಲ್ಲಿರುವ ಫೇಕ್ ಅಕೌಂಟ್ ಓಪನ್ ಮಾಡಿದ್ದು, ಸಿಎಂ ವಿರುದ್ಧ ದರ್ಶನ್ ತೂಗುದೀಪ್ ಫೇಕ್ ಅಕೌಂಟ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ. ಈ ಪೋಸ್ಟ್ ವಿರೋಧಿಸಿ ಅಖಿಲ ಕರ್ನಾಟಕ ಹೆಚ್ಡಿಕೆ ಅಭಿಮಾನಿಗಳ ಸೇವಾ ಸಂಘ ದೂರು ನೀಡಿದ್ದಾರೆ.

ಈ ಸಲ ಕಪ್ಪು ನಮ್ದೆ ಕಪ್ಪು ನಮ್ದೆ ಅಂತಿದ್ದವ್ರು, ಆ ಕಪ್ಪು ಇದು ಅಂತ ಹೇಳೋಕೇನಾಗಿತ್ರೋ ಎಂದು ಕುಮಾರಸ್ವಾಮಿ ಅವರನ್ನು ಟಾರ್ಗೇಟ್ ಮಾಡಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ. ಸದ್ಯ ಸಿಎಂ ಕುಮಾರಸ್ವಾಮಿ ಅಭಿಮಾನಿಗಳು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಅವರಿಗೆ ದೂರು ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *